• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಜಾತಿಗಳಿಗೂ ಸಿಎಂ ಸ್ಥಾನ ಕಷ್ಟಸಾಧ್ಯ-ಸಚಿವ ತಿಮ್ಮಾಪುರ
ಎಲ್ಲ ಜಾತಿಯವರೂ ತಮ್ಮವರು ಮುಖ್ಯಮಂತ್ರಿಯಾಗಲಿ ಎಂದು ಅಭಿಮಾನದಿಂದ ಹೇಳುವುದು ಸಹಜ. ಆದರೆ, ಎಲ್ಲ ಜಾತಿಯ ನಾಯಕರಿಗೂ ಸಿಎಂ ಸ್ಥಾನ ಸಿಗುವುದು ಕಷ್ಟಸಾಧ್ಯ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅಭಿಪ್ರಾಯಪಟ್ಟರು.
ಮಳೆಗೆ ಮಕಾಡೆ ಮಲಗಿದ ಭತ್ತದ ಬೆಳೆ
೩೧ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿತ್ತು. ಈ ಬಾರಿ ನೀರು ಸಿಗುವ ಅನುಮಾನದಿಂದಲೇ ರೈತರು ನಾಟಿ ಮಾಡಿದ್ದರು. ನಂದ್ಯಾಲ ಸೋನಾ, ಕಾವೇರಿ ಸೋನಾ, ಸೋನಾ ಮಸೂರಿ ಸೇರಿದಂತೆ ಅತಿಹೆಚ್ಚು ಆರ್‌ಎನ್‌ಆರ್ ತಳಿಯನ್ನೇ ಬಿತ್ತನೆ ಮಾಡಿದ್ದರು. ಅಧಿಕ ಇಳುವರಿ ಬರುವ ಆರ್‌ಎನ್‌ಆರ್ ತಳಿಯ ಮೇಲೆ ನಂಬಿಕೆ ಇಟ್ಟ ರೈತರಿಗೆ ಭಾರಿ ಆಘಾತವಾಗಿದೆ. ಈ ಮಳೆಗೆ ಎಲ್ಲೆಡೆ ಆರ್‌ಎನ್‌ಆರ್ ಬೆಳೆಯೇ ನೆಲಕಚ್ಚಿದೆ.
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ – ಆರ್.ಬಿ. ತಿಮ್ಮಾಪುರ
ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದ ವೇಳೆಯಲ್ಲಿ ದೇಶದ ಹಿತಕ್ಕಾಗಿ ತುರ್ತು ಪರಿಸ್ಥಿತಿ ಹೇರಿದ್ದರು. ಆದರೆ, ಈಗ ಬಿಜೆಪಿ ವಿರುದ್ಧ ಮಾತನಾಡಿದರೆ ಐಟಿ, ಇಡಿ ಮೂಲಕ ದಾಳಿ ಮಾಡಿಸಿ ಹೆದರಿಸುತ್ತಿದ್ದು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಅಬಕಾರಿ ಸಚಿವ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ವೀಕ್ಷಕ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ. ಕೊಪ್ಪಳ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಶಿವಶಾಂತ ಮಂಗಲಭವನದಲ್ಲಿ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರೈತರ ಹಿತ ಕಾಪಾಡದ ರಾಜ್ಯ ಸರ್ಕಾರ
ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ರೈತರ ಹಿತ ಕಾಪಾಡದೆ ಮೋಜು-ಮಸ್ತಿಯಲ್ಲಿ ಮುಳುಗಿದೆ. ಈ ಸರ್ಕಾರ ರೈತರ ಪಾಲಿಗೆ ಇದ್ದು ಸತ್ತಂತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆರೋಪಿಸಿದರು. ತಾಲೂಕಿನ ಹಿರೇಅರಳಿಹಳ್ಳಿ, ಹೊಸೂರು, ಬೇವೂರು ಗ್ರಾಮಗಳ ರೈತರ ಜಮೀನುಗಳಲ್ಲಿ ಬಿಜೆಪಿ ವತಿಯಿಂದ ಬರ ಅಧ್ಯಯನ ನಡೆಸಿ ಅವರು ಮಾತನಾಡಿದರು.
ಹಿಜಾಬ್ ಅವಕಾಶ ನೀಡುವ ಸರ್ಕಾರ, ಕಾಲುಂಗುರ, ತಾಳಿ ತೆಗೆಸಿದ್ಯಾಕೆ?
ನೇಮಕಾತಿ ಪರೀಕ್ಷೆಯ ವೇಳೆಯಲ್ಲಿ ಹಿಜಾಬ್‌ಗೆ ಅವಕಾಶ ನೀಡಿರುವ ಅಧಿಕಾರಿಗಳು ಮಾಂಗಲ್ಯ ಮತ್ತು ಕಾಲುಂಗುರ ತೆಗೆಸುವ ಮೂಲಕ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಕಲಬುರಗಿಯಲ್ಲಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಕಾಲುಂಗುರ ಮತ್ತು ಮಾಂಗಲ್ಯವನ್ನು ತೆಗೆಸಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದ್ದು, ಅಂಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.
ರೈತರಿಗೆ ವಿದ್ಯುತ್ ಸಮಸ್ಯೆ ನೀಗಿಸಲು ಸೋಲಾರ್ ಪಂಪ್‌ಸೆಟ್‌
ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಮಸ್ಯೆ ನೀಗಿಸಲು ರಾಜ್ಯ ಸರ್ಕಾರ ಸಬ್ಸಿಡಿಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು ನೀಡಲು ಮುಂದಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಇನ್ಮುಂದೆ ರಾಜ್ಯ ರೈತರು ಸೋಲಾರ್ ಪಂಪ್‌ಸೆಟ್‌ ಅಳವಡಿಸಿಕೊಂಡು, ವಿದ್ಯುತ್ ಸಮಸ್ಯೆಯಿಂದ ಪಾರಾಗಬಹುದು.
ಬರಗಾಲದಲ್ಲಿ ರೈತರಿಗೆ ಸಾಂತ್ವನ ಹೇಳದ ರಾಜ್ಯ ಸರ್ಕಾರ-ಈಶ್ವರಪ್ಪ
ರಾಜ್ಯದಲ್ಲಿ ಭೀಕರ ಬರ ಬಂದಿದೆ. ಸರ್ಕಾರದ ಯಾವುದೇ ಪ್ರತಿನಿಧಿಗಳು ರೈತರ ಹೊಲಗಳಿಗೆ ಭೇಟಿ ನೀಡಿ ಸಾಂತ್ವನ ಹೇಳದೇ ಕಾಲಹರಣ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ ಅಂತ್ಯ
ಸಚಿವರ ಶಿವರಾಜ ತಂಗಡಗಿ ಭರವಸೆಯಿಂದ ಸತ್ಯಾಗ್ರಹ ಹಿಂದಕ್ಕೆ, ಕೆ.ಎಸ್. ಈಶ್ವರಪ್ಪ, ಕೃಷ್ಣ ಭೈರೇಗೌಡರಿಂದಲೂ ಮನವೊಲಿಕೆ, ನ.9ರಂದು ಸರ್ಕಾರದಿಂದ ಆದೇಶ ತಿದ್ದುಪಡಿಗೆ ಗಡುವು
ಸಿದ್ದರಾಮಯ್ಯ ಅಲ್ಲ ಸುಳ್ಳಿನರಾಮಯ್ಯ: ಈಶ್ವರಪ್ಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳು ಆಶ್ವಾಸನೆ ಕೊಡುತ್ತಾ ಅಧಿಕಾರಕ್ಕೆ ಬಂದಿದ್ದಾರೆ. ಅವರನ್ನು ಸಿದ್ದರಾಮಯ್ಯ ಎನ್ನುವ ಬದಲಿಗೆ ಸುಳ್ಳಿನರಾಮಯ್ಯ ಎಂದರೆ ತಪ್ಪಾಗಲಾರದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.
ರೈತರ ಪಂಪ್‌ಸೆಟ್‌ ವಿದ್ಯುತ್‌ ಪರಿಕರ ವೆಚ್ಚ ಸರ್ಕಾರವೇ ಭರಿಸಬೇಕೆಂದು ಸಂಸದ ಕರಡಿ ಅನಿರ್ದಿಷ್ಟ ಉಪವಾಸ
ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಪರಿಕರಗಳ ವೆಚ್ಚವನ್ನು ರೈತರು ಭರಿಸಬೇಕು ಎನ್ನುವ ಆದೇಶ ಹಿಂಪಡೆಯಲು ಆಗ್ರಹಿಸಿ ಸಂಸದ ಸಂಗಣ್ಣ ಕರಡಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಸೋಮವಾರ ಆರಂಭಿಸಿದರು.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 457
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved