• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಹಾರಕ್ರಮ ಬದಲಾವಣೆ, ಜೀವನ ಶೈಲಿಯಿಂದ ಮಾರಕ ಕಾಯಿಲೆ ಉಲ್ಬಣ
ಜೀವನ ಶೈಲಿಯಿಂದ ರೋಗಗಳು ಇಂದಿನ ವೈದ್ಯಲೋಕಕ್ಕೆ ಸವಾಲಾಗಿವೆ. ಮನುಷ್ಯ ಆಧುನಿಕನಾದಂತೆ ಆತನ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯಕ್ಕೆ ಹೆಚ್ಚಿನ ತೊಂದರೆಗಳು ಕಾಣಿಸಿಕೊಂಡು, ಆಹಾರ ಕ್ರಮದಲ್ಲಿನ ಬದಲಾವಣೆ, ದೈಹಿಕ ಚಟುವಟಿಕೆ ಇಲ್ಲದ ಜೀವನಶೈಲಿ ಹಾಗೇ ಮಾನಸಿಕ ಒತ್ತಡದಿಂದ ಅನೇಕ ರೋಗಗಳು ಶಾರೀರಿಕ ಹಾಗೂ ಮಾನಸಿಕವಾಗಿ ದಾಳಿ ಮಾಡುತ್ತವೆ.
ಕನ್ನಡ ಸಾಹಿತ್ಯಕ್ಕೆ ನಿಸಾರ ಅಹಮದ್‌ ಕೊಡುಗೆ ಅಪಾರ
ನಿತ್ಯೋತ್ಸವದ ಕವಿ ಕೆ.ಎಸ್.ನಿಸಾರ್ ಅಹ್ಮದ್ ಯವುದೇ ಧರ್ಮ ಹಾಗೂ ಪಂಥಕ್ಕೆ ಸಿಲುಕಿದವರಲ್ಲ, ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರನ್ನು ಹೊರತು ಪಡಿಸಿದರೆ ಜಾತ್ಯತೀತವಾಗಿ ಕಾಣುವ ವ್ಯಕ್ತಿತ್ವ ಕೆ.ಎಸ್.ನಿಸಾರ್ ಅಹ್ಮದ್ ಅವರಿಗಿದೆ
10 ದಿನದಲ್ಲಿ 12 ಲಕ್ಷ ಭಕ್ತರಿಂದ ಪ್ರಸಾದ ಸೇವನೆ
ರಥೋತ್ಸವದ ದಿನವೇ ಬರೋಬ್ಬರಿ 116 ಕ್ವಿಂಟಲ್ ಅಕ್ಕಿಯ ಬಳಕೆಯಾಗಿದ್ದರೆ, ಅದರ ಮರುದಿನ 115 ಕ್ವಿಂಟಲ್ ಹಾಗೂ ನಂತರ 100 ಕ್ವಿಂಟಲ್ ಬಳಕೆಯಾಗಿದೆ. ಅಲ್ಲಿಂದ 50ರಿಂದ 70 ಕ್ವಿಂಟಲ್ ಅಕ್ಕಿ ನಿತ್ಯವೂ ಬಳಕೆಯಾಗಿದೆ. ಬರೋಬ್ಬರಿ ಒಂದು ಸಾವಿರ ಕ್ವಿಂಟಲ್ ಅಕ್ಕಿ ಬಳಕೆ
ಸತತ ಅಧ್ಯಯನ ಪ್ರಗತಿಗೆ ದಾರಿದೀಪ ಉಪನ್ಯಾಸಕ ಶೇಖಬಾಬು ಶಿವಪುರ
ವಿದ್ಯಾರ್ಥಿಗಳು ಓದಿನ ಜತೆಗೆ ತಂತ್ರಜ್ಞಾನ ಅಳವಡಿಸಿಕೊಂಡಲ್ಲಿ ಸ್ವಾವಲಂಬಿ ಜೀವನ ಸಾಗಿಸಲು ಸಹಕಾರಿ ಆಗುತ್ತದೆ
ಹಕ್ಕು ಪತ್ರ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ
ನಿವೇಶನಗಳ ಹಕ್ಕು ಪತ್ರ ಫಲಾನುಭವಿಗಳಿಗೆ ವಿತರಿಸಿದ ಮೇಲೆ ಗ್ರಾಪಂ ವತಿಯಿಂದ ವಸತಿ ಸೌಲಭ್ಯ ಕಲ್ಪಿಸುವುದು. ತಳುವಗೇರಾ ಗ್ರಾಮದ ಪರಿಶಿಷ್ಟರ ಕಾಲನಿಗೆ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಮಂಜೂರು ಮಾಡುವುದು
ಮೊರಾರ್ಜಿ ವಸತಿ ಶಾಲೆಯಲ್ಲಿ ರ್‍ಯಾಗಿಂಗ್‌: 5 ವಿದ್ಯಾರ್ಥಿಗಳ ಅಮಾನತು
ಹತ್ತನೆ ತರಗತಿಯ ವಿದ್ಯಾರ್ಥಿಗಳು, ಕಿರಿಯ ವಿದ್ಯಾರ್ಥಿಗಳಿಂದ ತಮ್ಮ ಬಟ್ಟೆ ತೊಳೆಸುವುದು, ಕೋಣೆ ಸ್ವಚ್ಛಗೊಳಿಸುವುದು, ಪ್ರಾಜೆಕ್ಟ್‌ ಮಾಡಿಸುವುದು, ಬಸ್ಕಿ ಹೊಡೆಸುವ ಮೂಲಕ ಪುಂಡಾಟ ಮಾಡಿದ್ದಲ್ಲದೇ, ಗುದದ್ವಾರದಲ್ಲಿ ಪೆನ್ಸಿಲ್ ಇಟ್ಟು ಅಸಭ್ಯವಾಗಿ ವರ್ತಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಕಿರುಕುಳಕ್ಕೆ ಒಳಗಾದ ಮಕ್ಕಳು ಪಾಲಕರಿಗೆ ದೂರು
ವೈಜ್ಞಾನಿಕ ಅಕಾಡೆಮಿ ಸ್ಥಾಪನೆಗೆ ಒತ್ತಾಯ
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹುಲಿಕಲ್ ನಟರಾಜ್ ನೇತೃತ್ವದಲ್ಲಿ ಹಲವು ವರ್ಷಗಳಿಂದ ಮೌಢ್ಯದ ಕುರಿತು ರಾಜ್ಯದ ಜನರಲ್ಲಿ ಜಾಗೃತಿ ಮೂಡಿ ಸುತ್ತ ಬಂದಿದೆ. ಹಲವಾರು ಕಾರ್ಯಕ್ರಮ ಹಮ್ಮಿಕೊಂಡು ಮೌಢ್ಯದಲ್ಲಿರುವ ಜನರನ್ನು ಮುಖ್ಯ ವಾಹಿನಿಯ ತರುವಲ್ಲಿ ಪರಿಷತ್ತು ಶ್ರಮಿಸುತ್ತಿದೆ
ವಿದ್ಯಾರ್ಥಿಗಳು ಆಡಂಬರದಿಂದ ದೂರವಿರಲಿ
ಶಿಕ್ಷಣ ಕ್ಷೇತ್ರದಲ್ಲಿ ನಗರ, ಪಟ್ಟಣಗಳಿಗಿಂತ ಹಳ್ಳಿ ವಿದ್ಯಾರ್ಥಿಗಳೇ ಟಾಫರ್ ಆಗಿ ಹೊರ ಹೊಮ್ಮುತ್ತಿದ್ದಾರೆ. ನಗರಗಳಲ್ಲಿನ ವಿದ್ಯಾರ್ಥಿಗಳು ಆಡಂಬರ ಜೀವನಕ್ಕೆ ಆದ್ಯತೆ ನೀಡುವುದರಿಂದ ಓದಿನ ಆಸಕ್ತಿಗಿಂತ ತೋರ್ಪಡಿಕೆಯೇ ಹೆಚ್ಚಾಗಿದೆ
ಲಿಂಗನಬಂಡಿಗೆ ಪರೀಕ್ಷಾರ್ಥ ರೈಲು ಸಂಚಾರ
ಬೆಳಗ್ಗೆ ೧೦ಗಂಟೆ ಸುಮಾರಿಗೆ ರೈಲು ಬರುತ್ತಿದ್ದಂತೆ ನೆರೆದಿದ್ದ ಜನರು ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಇನ್ನೇನು ರೈಲು ಸಂಚಾರಕ್ಕೆ ಅಧಿಕೃತವಾಗಿ ಆರಂಭಗೊಳ್ಳಲು ಕೆಲವೇ ದಿನಗಳು ಬಾಕಿ
ಕನಕಗಿರಿಯಲ್ಲಿ ಸ್ಮಶಾನಕ್ಕಾಗಿ 2 ಎಕರೆ ಭೂಮಿ ನೀಡಲು ಒತ್ತಾಯ
ಜನಿವಾರ ಧರಿಸುವ ಸಮುದಾಯಗಳ ಶವ ಸಂಸ್ಕಾರಕ್ಕೆ ಭೂಮಿ ಮಂಜೂರು ಮಾಡುವುದರ ಜತೆಗೆ ಸೌಲಭ್ಯ ಕಲ್ಪಿಸಿ ಕೊಡಬೇಕೆಂದು ಹಿಂದೂ ಜನಿವಾರ ಒಕ್ಕೂಟವು ಈಚೆಗೆ ತಹಶೀಲ್ದಾರ ವಿಶ್ವನಾಥ ಮುರುಡಿಗೆ ಮನವಿ ಸಲ್ಲಿಸಿತು.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 514
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved