• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಡರಾತ್ರಿಯೂ ಮುಂದುವರಿದ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ
ವಿದ್ಯುತ್ ಸಮಸ್ಯೆ ನೀಗಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಂಸದ ಸಂಗಣ್ಣ ಕರಡಿ ತಡರಾತ್ರಿಯೂ ಮುಂದುವರೆಸಿದ್ದಾರೆ.
100 ಗ್ರಾಮ ನ್ಯಾಯಾಲಯ ಶೀಘ್ರ-ಸಚಿವ ಪಾಟೀಲ್
ತ್ವರಿತ ನ್ಯಾಯದಾನಕ್ಕಾಗಿ ಗ್ರಾಮ ನ್ಯಾಯಾಲಯ ಸ್ಥಾಪಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ರಾಜ್ಯಾದ್ಯಂತ ಸುಮಾರು 100 ಗ್ರಾಮ ನ್ಯಾಯಾಲಯಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಪಿಂಜಾರ ಸಮಾಜದ ಕುಲಶಾಸ್ತ್ರ ಅಧ್ಯಯನ ಶೀಘ್ರ: ಸಚಿವ ತಂಗಡಗಿ
ರಾಜ್ಯದಲ್ಲಿರುವ ಪಿಂಜಾರ-ನದಾಫ್ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಶೀಘ್ರದಲ್ಲೇ ನಡೆಸಲಾಗುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಗುಲಾಮಿತನದಿಂದ ಹೊರಬರಬೇಕು ಅನಿಸ್ತಿದೆ-ಸಂಗಣ್ಣ ಕರಡಿ
ಈ ಗುಲಾಮಿತನದಿಂದ ಹೊರ ಬರಬೇಕು ಅನಿಸುತ್ತಿದೆ ಎಂದು ಸಂಸದ ಸಂಗಣ್ಣ ಕರಡಿ ನೋವಿನಿಂದ ಹೇಳಿಕೊಂಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ.
ತ್ವರಿತ ನ್ಯಾಯದಾನದಿಂದ ವಿಶ್ವಾಸವೃದ್ಧಿ
ತ್ವರಿತ ನ್ಯಾಯದಾನದಿಂದ ವಿಶ್ವಾಸ ವೃದ್ಧಿಯಾಗುತ್ತದೆ. ಕಕ್ಷಿದಾರರಿಗೆ ನ್ಯಾಯ ಸಿಕ್ಕ ನೆಮ್ಮದಿ ಇರುತ್ತದೆ ಎಂದು ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪ್ರಸನ್ನ ವರಾಳೆ ಹೇಳಿದರು.
ಕರ್ನೂಲ್ ತಾತಾ ದರ್ಗಾ ಅಭಿವೃದ್ಧಿಗೆ ಸಿದ್ಧ-ಜನಾರ್ದನ ರೆಡ್ಡಿ
ಗಂಗಾವತಿ ನಗರದಲ್ಲಿರುವ ಕರ್ನೂಲ್ ತಾತಾ ದರ್ಗಾದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಮನೆಗಳ್ಳರ ಬಂಧನ: ₹15 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ
ಕಳ್ಳತನ ಮಾಡಿದ ಬಂಗಾರವನ್ನು ಬ್ಯಾಂಕಿನಲ್ಲಿ ಅಡವಿಟ್ಟಿದ್ದರು. ಇದರ ಜಾಡು ಹಿಡಿದ ಪೊಲೀಸರು ತಾಂತ್ರಿಕ ಸಹಾಯದಿಂದ ಆರೋಪಿಗಳ ಹೆಡೆಮುಡಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ವಾರ್ಡ್‌ಗಳಿಗೆ ಪುರಸಭೆ ಮುಖ್ಯಾಧಿಕಾರಿ ಭೇಟಿ ಪರಿಶೀಲನೆ
ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ಕಾರಟಗಿ ಪಟ್ಟಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾ ವಹಿಸಿದ್ದು, ನಿವಾಸಿಗಳು ಪುರಸಭೆಯೊಂದಿಗೆ ಸಹಕರಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿ ಸುರೇಶ ಮನವಿ ಮಾಡಿದರು.
ಬಹಿಷ್ಕಾರದಿಂದ ಬಳಲುತ್ತಿರುವ ಕಾಡಸಿದ್ದರು
ಹೆಣ್ಣು ಕೊಡುತ್ತಿಲ್ಲ, ತೆಗೆದುಕೊಳುತ್ತಿಲ್ಲ. ಬಹಿಷ್ಕಾರಕ್ಕೊಳಗಾದವರನ್ನು ಮಾತನಾಡಿಸಿದರೆ ದಂಡ. ಕೆಲವರು ಊರೇ ತೊರೆದಿದ್ದಾರೆ. ಶಾಲೆಯಿಂದ ಮಕ್ಕಳು ದೂರ. ಅಮಾನವೀಯ ಬಹಿಷ್ಕಾರ ಇನ್ನು ಜೀವಂತ.
25 ವರ್ಷದ ಬಳಿಕ ಜಿಲ್ಲಾ ನ್ಯಾಯಾಲಯ ನಿರ್ಮಾಣಕ್ಕೆ ಭೂಮಿಪೂಜೆ: ಕಣವಿ
ನ್ಯಾಯಾಲಯ ಮೆಟ್ಟಿಲು ಏರಿದ ಬಳಿಕವೇ ಭೂ ಮಂಜೂರಾತಿ ಹಣ. ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಿಂದ ಭೂಮಿ ಪೂಜೆ । ₹100 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಯೋಜನೆ
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 457
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved