• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಸರ್ಕಾರ-ಸಿದ್ದರಾಮಯ್ಯ
ರಾಜ್ಯ ಕಾಂಗ್ರೆಸ್ ಸರ್ಕಾರ ಐದು ವರ್ಷ ಸುಭದ್ರವಾಗಿಯೇ ಇರುತ್ತದೆ. ಅದನ್ನ ಕೆಡವಲು ಸಾಧ್ಯವಿಲ್ಲ. ಮುಂದಿನ ಬಾರಿಯೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬ್ರಿಟಿಷರನ್ನೇ ನಡುಗಿಸಿದ್ದ ರಾಣಿ ಚೆನ್ನಮ್ಮ-ಸಂಸದ ಸಂಗಣ್ಣ ಕರಡಿ
ಒನಕೆ ಓಬವ್ವ, ಬೆಳವಡಿ ಮಲ್ಲಮ್ಮ, ರಾಣಿ ಅಬ್ಬಕ್ಕ, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರಂತಹ ವೀರನಾರಿಯರು ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿದರು. ಜತೆಗೆ ಅಕ್ಕಮಹಾದೇವಿ, ಜಿ.ಎಸ್. ಶಿವರುದ್ರಪ್ಪ, ಚೆನ್ನವೀರ ಕಣವಿ ಸೇರಿದಂತೆ ಅನೇಕ ಮಹನೀಯರು ನಮಗೆ ಮಾದರಿ ಹಾಗೂ ಅವರ ತತ್ವ ಸಿದ್ಧಾಂತಗಳಡಿ ನಾವು ಬದುಕೋಣ.
ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡದ್ದಕ್ಕೆ ಬಸ್ ಜಪ್ತಿ
ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡದೇ ನ್ಯಾಯಾಲಯದ ಆದೇಶ ತಿರಸ್ಕರಿಸಿದ ಹಾವೇರಿ ವಿಭಾಗದ ಬ್ಯಾಡಗಿ ಡಿಪೋ ಎನ್‌ಡಬ್ಲುಕೆಆರ್‌ಟಿಸಿ ಸಂಸ್ಥೆಯ ಬಸ್‌ವೊಂದನ್ನು ಕುಷ್ಟಗಿ ನ್ಯಾಯಾಲಯ ಜಪ್ತಿ ಮಾಡಿದ ಘಟನೆ ಗುರುವಾರ ನಡೆದಿದೆ.
ಕನ್ನಡ ಜ್ಯೋತಿ ರಥಕ್ಕೆ ಮುನಿರಾಬಾದಿನಲ್ಲಿ ಅದ್ಧೂರಿ ಸ್ವಾಗತ
ಕನ್ನಡದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿಯಲ್ಲಿ ಚಾಲನೆ ನೀಡಿದ ನಂತರ ಕನ್ನಡ ಜ್ಯೋತಿ ಯಾತ್ರೆ ವಿಜಯನಗರ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಯ ಮುನಿರಾಬಾದಿಗೆ ಪ್ರವೇಶಿಸಿತು. ಈ ವೇಳೆ ರಥಕ್ಕೆ ಮಹಿಳೆಯರಿಂದ ಪೂರ್ಣಕುಂಬದ ಸ್ವಾಗತ ನೀಡಲಾಯಿತು. 100ಕ್ಕೂ ಅಧಿಕ ಮಹಿಳೆಯರು ರಥಕ್ಕೆ ಆರತಿ ಬೆಳಗಿದರು.
ಕೊಪ್ಪಳ ತಾಪಂನಲ್ಲಿ ರಾಜ್ಯೋತ್ಸವ ಆಚರಣೆ
ಕೊಪ್ಪಳ68 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೊಪ್ಪಳ ತಾಪಂನಲ್ಲಿ ತಾಯಿ ಭುವನೇಶ್ವರಿದೇವಿಗೆ ಪುಷ್ಪಾರ್ಚನೆ ಮಾಡವ ಮೂಲಕ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ರಾಜ್ಯೋತ್ಸವ ಪ್ರಯುಕ್ತ ಬಸ್ಸಿನಲ್ಲಿ ಕನ್ನಡ ಗೀತಗಾಯನದ ಕಂಪು
ಕನ್ನಡಪ್ರಭ ವಾರ್ತೆ ಕುಕನೂರುಪಟ್ಟಣದಿಂದ ಹುಬ್ಬಳಿಗೆ ತೆರಳಿದ ಕುಕನೂರು ಸಾರಿಗೆ ಘಟಕದ ಬಸ್ಸಿನಲ್ಲಿ ಕಂಡಕ್ಟರ್ ಅಶೋಕ ಭಂಗಿ ರಾಜ್ಯೋತ್ಸವ ಪ್ರಯುಕ್ತ ಕನ್ನಡದ ಗೀತಗಾಯನ ಮಾಡಿ ಪ್ರಯಾಣಿಕರಿಗೆ ಕನ್ನಡದ ಕಂಪು ಕೇಳಿಸಿದ್ದಾರೆ.ಬಸ್ಸನ್ನು ಸ್ವಂತ ಖರ್ಚಿನಲ್ಲಿ ಕನ್ನಡಮಯ ಮಾಡಿದ ಕಂಡಕ್ಟರ್ ಅಶೋಕ ಅವರು, ಬಸ್ಸಿನಲ್ಲಿ ಕನ್ನಡಾಂಬೆ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದಿಂದ ಬಸ್ ಹೊರಡುವ ವೇಳೆ ಬಸ್ಸಿಗೆ ಹತ್ತುವ ಪ್ರಯಾಣಿಕರಿಗೆಲ್ಲ ಕನ್ನಡದ ಶಾಲು ಹೊದಿಸಿ ರಾಜ್ಯೋತ್ಸವ ಶುಭಾಶಯ ತಿಳಿಸಿ ಸ್ವಾಗತಿಸಿಕೊಂಡರು. ನಂತರ ಸಿಹಿ ಹಂಚಿದರು.
ಬಿಜೆಪಿ ನಾಟಕವಾಡುವುದನ್ನು ಬಿಟ್ಟು, ಕೇಂದ್ರದಿಂದ ಪರಿಹಾರ ಕೊಡಿಸಲಿ
ಕನ್ನಡಪ್ರಭ ವಾರ್ತೆ ಕೊಪ್ಪಳಬರ ವಿಷಯದಲ್ಲಿ ಬಿಜೆಪಿ ನಾಯಕರು ಮತ್ತು ರಾಜ್ಯದ ಕೇಂದ್ರ ಸಚಿವರು ನಾಟಕ ಮಾಡುವುದನ್ನು ಬಿಟ್ಟು ರೈತರಿಗೆ ಕೇಂದ್ರದಿಂದ ಮೊದಲು ಬರ ಪರಿಹಾರ ಕೊಡಿಸಲಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಕಿಡಿಕಾರಿದ್ದಾರೆ.ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವ ಮುನ್ನ ಕೇಂದ್ರ ಸಚಿವರು ಮತ್ತು ಸಂಸದರು ನಿಯಮಾನುಸಾರ ರಾಜ್ಯಕ್ಕೆ ಕೊಡಬೇಕಾದ ಪರಿಹಾರ ಕೊಡಿಸುವಂತೆ ಆಗ್ರಹಿಸಿದರು.
ಪುನೀತ ಪುಣ್ಯಸ್ಮರಣೆ ನಿಮಿತ್ತ ಕಣ್ಣಿನ ಶಸ್ತ್ರಚಿಕಿತ್ಸೆ
ಕುಷ್ಟಗಿ ಪಟ್ಟಣದ ಕಾಖಂಡಕಿ ಕಣ್ಣಿನ ಆಸ್ಪತ್ರೆಯಲ್ಲಿ ಇನ್ನರ್ ವೀಲ್ ಕ್ಲಬ್ ವತಿಯಿಂದ ಡಾ. ಪುನೀತರಾಜಕುಮಾರ ಪುಣ್ಯಸ್ಮರಣೆಯ ಅಂಗವಾಗಿ ಡಾ.ಸುಶೀಲ ಕಾಖಂಡಕಿ ಇಬ್ಬರು ಆಟೋ ಚಾಲಕರು ಹಾಗೂ 5 ಜನ ಹಿರಿಯ ವೃದ್ಧರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿದರು.ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷೆ ಶಾರದಾ ಶೆಟ್ಟರ್, ಕಾರ್ಯದರ್ಶಿ ವಂದನಾ ಗೋಗಿ, ಡಿಸ್ಟ್ರಿಕ್ಟ್ ಎಡಿಟರ್ ಡಾ. ಪಾರ್ವತಿ ಪಲೋಟಿ, ಸುದೀಪ್ತಾ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸುದೀಪ್ತಾ ಕಾಖಂಡಕಿ, ಪ್ರಭಾವತಿ ಬಂಗಾರಶೆಟ್ಟರ್, ಶಶಿಕಲಾ ಕುಡತನಿ, ರಾಜೇಶ್ವರಿ, ಮಮತಾ, ಗಿರಿಜಾ ನಾಗೋಡ, ಗಿರಿಜಾ ಮಾಲಿ ಪಾಟೀಲ್, ಗಿರಿಜಾ ಚಿನಿವಾಲ್, ಶಿಲ್ಪಾ ಸುಂಕದ,ಪ್ರೇಮಾ, ಸುವರ್ಣ ಬಳೂಟಗಿ, ಬನಶಂಶಂಕರಿ, ಖಜಾಂಚಿ ಗೌರಮ್ಮ ಕುಡತನಿ ಇತರರು ಇದ್ದರು.
ಭೀಕರ ಬರದಲ್ಲೂ ಬಾರದ ಖಾತ್ರಿ ಕೂಲಿ
ಭೀಕರ ಬರದಿಂದ ರೈತ ಸಮುದಾಯ ತತ್ತರಿಸುತ್ತಿರುವುದು ಒಂದಡೆಯಾದರೆ, ದುಡಿದಿರುವ ಕೂಲಿಯೂ ಬಾರದಿರುವುದು ಕಾರ್ಮಿಕರನ್ನು ಕಂಗಾಲಾಗಿಸಿದೆ.ಹೌದು, ಜಿಲ್ಲೆಯ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸೆ.1 ರಿಂದ ಇಲ್ಲಿಯವರೆಗೂ ಸುಮಾರು ₹ 12 ಕೋಟಿ ಬಾಕಿ ಇದ್ದು. ಇದರಲ್ಲಿ ₹ 6 ಕೋಟಿ ಕಾರ್ಮಿಕರ ಕೂಲಿ ಇರುವುದು ಗಮನಾರ್ಹ ಸಂಗತಿ.ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನಿರ್ವಹಿಸಿರುವ ಕಾರ್ಮಿಕರು ಈಗ ಬಾರದಿರುವ ಕೂಲಿ ಹಣಕ್ಕಾಗಿ ಅಧಿಕಾರಿಗಳ ಸುತ್ತ ಪ್ರದಕ್ಷಿಣೆ ಹಾಕುತ್ತಿದ್ದಾರೆ.
ಯುವ ಕಾಂಗ್ರೆಸ್ ಕಾರ್ಯದರ್ಶಿ ಮೇಲೆ ಹಲ್ಲೆ
ಕೊಪ್ಪಳ: ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮತ್ತು ಶಾಸಕ ರಾಘವೇಂದ್ರ ಹಿಟ್ನಾಳ ಆಪ್ತ ಎಂದೇ ಗುರುತಿಸಿಕೊಂಡಿರುವ ಡಿಎಸ್ಎಸ್ ಸಂಘಟನೆ ಮುಖಂಡ ಮಲ್ಲು ಪೂಜಾರ ಮೇಲೆ ಮಂಗಳವಾರ ನಗರದಲ್ಲಿಯೇ ಹಲ್ಲೆ ನಡೆದ ಘಟನೆ ಸಂಭವಿಸಿದೆ.ಕುವೆಂಪು ನಗರದ ಅವರ ನಿವಾಸದಿಂದ ಆಗಮಿಸುತ್ತಿದ್ದ ವೇಳೆ ಲಿಂಗಾಯತ ರುದ್ರಭೂಮಿಯ ಬಳಿ ಬೈಕ್ ನಲ್ಲಿ ಬಂದಿದ್ದ ಐವರು ಮುಸುಕುದಾರಿಗಳು ಹಲ್ಲೆ ಮಾಡಿದ್ದಾರೆ.
  • < previous
  • 1
  • ...
  • 445
  • 446
  • 447
  • 448
  • 449
  • 450
  • 451
  • 452
  • 453
  • ...
  • 457
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved