• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ

ಬಿಎಸ್‌ಸಿ ನರ್ಸಿಂಗ್‌ ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿಯ ತಾಳಿಯನ್ನು ಮಂಗಳವಾರ ಪತಿ ಎದುರೇ ಬಿಚ್ಚಿಸಿಕೊಂಡಿದ್ದ ನಗರದ ಬಿಬಿಸಿ ನರ್ಸಿಂಗ್‌ ಕಾಲೇಜಿನ್‌ ಚೇರ್‌ಮನ್‌ ಇದೀಗ ಆ ತಾಳಿ ಸೇರಿದಂತೆ ಎಲ್ಲ ಒಡವೆಗಳನ್ನು ಸಂತ್ರಸ್ತ ಮಹಿಳೆಗೆ ವಾಪಸ್‌  ನೀಡಿ ಕ್ಷಮೆ

ಆಹಾರ ಸಂಸ್ಕರಣೆ, ಸಿರಿಧಾನ್ಯ ಉದ್ಯಮ ಉತ್ತೇಜಿಸಲು ಪಿಎಂಎಫ್‌ಎಂಇ ಸಹಕಾರಿ
ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೈಸಸ್ ಆತ್ಮನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಪ್ರಾರಂಭಿಸಲಾದ ಕೇಂದ್ರ ಪ್ರಾಯೋಜಿತ ಪಿಎಂಎಫ್‌ಎಂಇ ಯೋಜನೆಯಾಗಿದ್ದು, ಇದು ಆಹಾರ ಸಂಸ್ಕರಣಾ ಉದ್ಯಮದಲ್ಲಿನ ಅಸಂಘಟಿತ ಸೂಕ್ಷ್ಮ ಉದ್ಯಮಗಳ ಸ್ಪರ್ಧಾತ್ಮಕತೆ ಹೆಚ್ಚಿಸುವ ಗುರಿ ಹೊಂದಿದೆ
ಹಿರೇಹಳ್ಳದಲ್ಲಿ ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್
''ಹಿರೇಹಳ್ಳ ಆಕ್ರಂದನ'' ಹೆಸರಿನಲ್ಲಿ ''ಕನ್ನಡಪ್ರಭ'' ವಿಶೇಷ ಸರಣಿಯಿಂದ ಎಚ್ಚೆತ್ತ ಜಿಲ್ಲಾಡಳಿತ ಕೊನೆಗೂ ಹಿರೇಹಳ್ಳದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಾಟಕ್ಕೆ ಕಡಿವಾಣ ಹಾಕುವ ಸಾಹಸಕ್ಕೆ ಕೈಹಾಕಿದೆ.
ಸಮಾಜದ ನೈಜ ಸ್ಥಿತಿ-ಗತಿ ಅರಿಯಲು ಸಮೀಕ್ಷೆ ಅಗತ್ಯ
ಸಮೀಕ್ಷೆಗಳು ಕೇವಲ ಅಂಕಿ-ಅಂಶಗಳ ಸಂಗ್ರಹವಲ್ಲ, ಅವು ಸಮಾಜದ ದಿಕ್ಕು ತೋರಿಸುವ ದಾರಿದೀಪ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಸಮೀಕ್ಷೆ ಮಾರ್ಗದರ್ಶಿಯಾಗುತ್ತದೆ.
ಬಾಲ್ಯವಿವಾಹ, ಬಾಲಗರ್ಭಿಣಿ ಪ್ರಕರಣ ನಡೆಯದಂತೆ ಕ್ರಮವಹಿಸಿ
ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣ ತಡೆಗೆ ಜನರಲ್ಲಿ ವ್ಯಾಪಕ ಪ್ರಚಾರ ಮತ್ತು ಜಾಗೃತಿ ಮೂಡಿಸಬೇಕು. ಈ ಹಿನ್ನೆಲೆ ಎಲ್ಲ ಗ್ರಾಪಂಗಳಲ್ಲಿ ಕಾವಲು ಸಮಿತಿ ಸಭೆ ಕೈಗೊಂಡು ಶಾಲಾ-ಕಾಲೇಜು, ಮಹಿಳಾ ಸ್ವ-ಸಹಾಯ ಸಂಘ ಸಂಸ್ಥೆ, ಜನರನ್ನು ಸೇರಿಸಿ ಬಾಲ್ಯವಿವಾಹ ಕಾನೂನು ಬಾಹಿರ ಎಂಬುದರ ಕುರಿತು ಅರಿವು ಮೂಡಿಸಬೇಕು.
ಖಾಸಗಿ ವ್ಯಕ್ತಿಯ ನಿವಾಸದಲ್ಲಿ ದಾಖಲೆ, ತನಿಖೆಗೆ ಮುಂದಾದ ಕಂದಾಯ ಇಲಾಖೆ
ಕೊಪ್ಪಳ ಜಿಲ್ಲೆ ಮಾತ್ರವಲ್ಲದೆ ಸ್ವಾತಂತ್ರ್ಯ ಪೂರ್ವದಲ್ಲಿನ ಹಾಗೂ ಹೈದರಾಬಾದ್‌ ನಿಜಾಮನ ಆಡಳಿದಲ್ಲಿನ ಕಂದಾಯ ಇಲಾಖೆಯ ಕೈ ಬರಹದ ದಾಖಲೆ, ನಕಾಶೆ ಸೇರಿದಂತೆ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ದಾಖಲೆ ದೊರಕಿವೆ ಎಂದು ಹೇಳಲಾಗುತ್ತಿದೆ.
ದುಶ್ವಟಗಳಿಗೆ ಯುವಕರು ಬಲಿ
ಬದುಕಿನ ಬವಣೆಯಿಂದ ದೂರವಾಗಬೇಕಾದರೆ ಶರಣರು, ಸಂತರು ಹಾಗೂ ದಾರ್ಶನಿಕರ ಆದರ್ಶಗಳೇ ಔಷಧಿಯಾಗಿವೆ. ಪ್ರತಿಯೊಬ್ಬರೂ ಸಜ್ಜನರ ಸಂಘದ ಜತೆ ಬದುಕಬೇಕು. ೧೨ನೇ ಶತಮಾನದಲ್ಲಿ ಹೂಗಾರ ಮಾದಯ್ಯನವರು ನಿತ್ಯ ಕಾಯಕ ನಿಷ್ಠರಾಗಿದ್ದರು.
ನೀರಗಂಟಿಗಳಿಗೆ ಪಾವತಿಯಾಗದ ವೇತನ, ಎಂಟು ಗ್ರಾಮಕ್ಕೆ ಕುಡಿಯುವ ನೀರು ಸ್ಥಗಿತ!
ನೀರಗಂಟಿಗಳಿಗೆ ವೇತನ ನೀಡದಿದ್ದಕ್ಕೆ ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪನಾಳ ಗ್ರಾಮದ ಬಳಿ ನಿರ್ಮಿಸಿರುವ ರಾಜೀವಗಾಂಧಿ ಕುಡಿಯುವ ನೀರಿನ ಯೋಜನೆಯ ಕೆರೆಯಿಂದ ೮ ಗ್ರಾಮಗಳಿಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ.
ಪ್ರಾಮಾಣಿಕ ಸೇವೆಯಿಂದ ಸಮಾಜದ ಅಭಿವೃದ್ಧಿ
ವಿದ್ಯಾರ್ಥಿಗಳು ಅಂದುಕೊಂಡಂತೆ ಶಿಕ್ಷಕರು ಇರಲು ಸಾಧ್ಯವಿಲ್ಲ. ಆದರೆ, ಬೆಳಗ್ಗೆ ಆರಂಭಗೊಂಡ ತರಗತಿಗಳು ಮಧ್ಯಾಹ್ನದವರೆಗೆ ನಡೆಯಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಪಾಠ ಬೋಧಿಸಬೇಕು.
ಕಾಲೇಜ್‌ ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡ ಚೇರ್‌ಮನ್‌
ಕಾಲೇಜಿನ ಚೇರ್‌ಮನ್‌ ಮಾತಿನಿಂದ ನೊಂದ ವಿದ್ಯಾರ್ಥಿನಿ ತಾಯಿ ರೇಣುಕಮ್ಮ, ಮಗಳ ಭವಿಷ್ಯದ ಮುಂದೆ ಕೊರಳಿನಲ್ಲಿರುವ ತಾಳಿ, ಬಂಗಾರದ ಆಭರಣ ಮುಖ್ಯವಲ್ಲ. ಅವಳು ಶಿಕ್ಷಣ ಪಡೆದರೆ ಇಂತಹ ನೂರಾರು ಬಂಗಾರದ ಆಭರಣ ಮಾಡಿಸಿಕೊಳ್ಳಬಹುದೆಂದು ಪತಿ ಎದುರೇ ಕೊರಳಿನಲ್ಲಿದ್ದ ಬಂಗಾರದ ತಾಳಿ, ಬೆಂಡೋಲಿ ಬಿಚ್ಚಿಕೊಟ್ಟು ಹೊರ ಬಂದಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved