• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಯತೀರ್ಥರ ಆರಾಧಾನಾ ಮಹೋತ್ಸವ
ನೂರಾರು ಸಂಖ್ಯೆಯ ಭಕ್ತರು ಕೊಪ್ಪಳದ ರಾಯರ ಮಠಕ್ಕೆ ಭೇಟಿ ನೀಡಿ, ಬೃಂದಾವನದ ದರ್ಶನ ಪಡೆದರು. ಮಠದ ವತಿಯಿಂದ ಸುಪ್ರಭಾತ, ಜಯತೀರ್ಥ ಸ್ತುತಿ ಪಾರಾಯಣ, ಅಷ್ತೋತ್ತರ, ಪಂಚಾಮೃತ ಅಭಿಷೇಕ, ನೈವೇದ್ಯ, ಹಸ್ತೋದಕ ಅಲಂಕಾರ, ತೀರ್ಥಪ್ರಸಾದ ಕಾರ್ಯಕ್ರಮ ನಡೆದವು.
ರೋಗ ಹೆಚ್ಚಳಕ್ಕೆ ಆಲಸ್ಯತನವೇ ಕಾರಣ
ನಿತ್ಯವೂ ಕ್ರಿಮಿನಾಶಕ ಸಿಂಪಡಿಸಿದ ಮತ್ತು ಹೈಬ್ರಿಡ್ ಆಹಾರ ಸೇವಿಸುತ್ತಿರುವುದರಿಂದ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿವೆ. ಯಥೇಚ್ಛವಾಗಿ ಎಣ್ಣೆ ಪದಾರ್ಥ, ಮಾಂಸಹಾರ ಸೇವಿಸುವುದರಿಂದಲೂ ಹೃದಯಾಘಾತ ಉಂಟಾಗುವ ಸಾಧ್ಯತೆ ಇದೆ.
ಮೌಲಾನಾ ಆಜಾದ್ ಶಾಲೆ ಸ್ಥಳಾಂತರಕ್ಕೆ ವಿರೋಧ
ಎಲ್ಲ ಪಾಲಕರ ಅಭಿಪ್ರಾಯದಂತೆ ಈಗಿರುವ ಜಾಗದಲ್ಲೇ ಮೌಲಾನಾ ಆಜಾದ್ ಶಾಲೆ ನಿರ್ಮಿಸಲು ಆ.4ರಂದು ಕೊಪ್ಪಳಕ್ಕೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು.
ಸ್ತ್ರೀ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಕಾರಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಎರಡು ವರ್ಷ ಪೂರೈಸಿದ್ದು, ಕೋಟ್ಯಂತರ ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡಿದ್ದಾರೆ. ಯೋಜನೆಯಿಂದ ಮಹಿಳೆಯರು ಉಚಿತವಾಗಿ ಪ್ರವಾಸಿ ತಾಣ, ಧಾರ್ಮಿಕ ಸ್ಥಳ ಮತ್ತು ವ್ಯಾಪಾರ-ವಹಿವಾಟುಗಳಿಗೆ ಪ್ರಯಾಣಿಸಿದ್ದಾರೆ.
ದ್ಯಾಂಪೂರು ಗ್ರಾಮಕ್ಕೆ ಪ್ರತ್ಯೇಕ ಗ್ರಾಪಂ ನೀಡಿ
ದ್ಯಾಂಪೂರ ಗ್ರಾಮವು ಮೊದಲು ಮಂಡಲ ಪಂಚಾಯಿತಿ (ಗ್ರೂಪ್‌ ಪಂಚಾಯಿತಿ) ಇತ್ತು. ಈ ಗ್ರಾಮಕ್ಕೆ ಚನ್ನಪನಹಳ್ಳಿ, ಹರಿಶಂಕರಬಂಡಿ, ಕೊನಾಪೂರ ಗ್ರಾಮಗಳು ಸೇರಿದ್ದವು. ನಂತರದಲ್ಲಿ ರಾಜೂರ ಪಂಚಾಯಿತಿ ವ್ಯಾಪ್ತಿಗೆ ಸೇರಿತು. ಪಂಚಾಯಿತಿಗೆ ಬೇಕಾದ ಎಲ್ಲ ಅರ್ಹತೆ ದ್ಯಾಂಪೂರು ಗ್ರಾಮ ಹೊಂದಿದೆ.
ದೇವನಹಳ್ಳಿಯಂತೆ ಉಳಿದೆಡೆಯೂ ರೈತರ ಭೂಸ್ವಾಧೀನ ಕೈಬಿಡಿ: ಬೆಟ್ಟದೂರು
೧೧೯೮ ದಿನಗಳ ಸುದೀರ್ಘ ಹೋರಾಟದ ನಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತಪರ ಎಂಬ ಸಂದೇಶ ನೀಡಿದ್ದು, ೧೭೭೭ ಎಕರೆ ಭೂಮಿಯ ಸ್ವಾಧೀನ ಕೈಬಿಟ್ಟಿರುವುದು ಸ್ವಾಗತಾರ್ಹ. ಅದರಂತೆ ಕೊಪ್ಪಳ ಸೇರಿದಂತೆ ರಾಜ್ಯದ ವಿವಿಧೆಡೆ ಕಾರ್ಖಾನೆ, ಅಭಿವೃದ್ಧಿ ಹೆಸರಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವುದು ಸಹ ಕೈಬಿಡಬೇಕು.
ಗುಳೆ ಹೋಗದೆ ಇದ್ದೂರಲ್ಲೆ ಕೆಲಸ ಮಾಡಿ ಮಕ್ಕಳನ್ನು ಶಾಲೆಗೆ ಕಳಿಸಿ
ಪಿಡಿಒ ಹನುಮಂತಪ್ಪ ತಮ್ಮ ಸಿಬ್ಬಂದಿಯೊಂದಿಗೆ ತಾಂಡಾಕ್ಕೆ ಭೇಟಿ ನೀಡಿ ಗುಳೆ ಹೋಗದಂತೆ ಮನವರಿಕೆ ಮಾಡಿದ್ದಾರೆ. ನಮೂನೆ-೬ ಭರ್ತಿ ಮಾಡಿ ಗ್ರಾಪಂಗೆ ಅರ್ಜಿ ಸಲ್ಲಿಸಿದರೆ ನರೇಗಾದಡಿ ಕೆಲಸ ನೀಡುವುದಾಗಿ ಫಲಾನುಭವಿಗಳಿಗೆ ಭರವಸೆ ನೀಡಿದ್ದಾರೆ.
ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ
ಕಾರ್ಮಿಕರ ನೋಂದಣಿಗೆ ಕುಟುಂಬ ಐಡಿ ಅಪ್ಲಿಕೇಶನ್ ರದ್ದು ಮಾಡಬೇಕು. ನೈಜ ಕಾರ್ಮಿಕರ ಅರ್ಜಿ ತಿರಸ್ಕಾರ ಮಾಡುವುದನ್ನು ನಿಲ್ಲಿಸಬೇಕು. ಸೇವಾ ಸಿಂಧುವಿನಲ್ಲಿ ಮಂಜೂರಿಯಾದ ಫಲಾನುಭವಿಗಳಿಗೆ ಕೂಡಲೇ ಬಾಂಡ್ ನೀಡುವುದು ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಲಾಯಿತು.
ಎಲ್ಲ ವರ್ಗಕ್ಕೂ ಆರ್ಥಿಕ ಶಕ್ತಿ ತುಂಬಿದ ಸರ್ಕಾರ
ರಾಜ್ಯ ಸರ್ಕಾರವು ಯಶಸ್ವಿಯಾಗಿ 2 ವರ್ಷ ಪೂರ್ಣಗೊಳಿಸಿದ್ದು, ಪಂಚ ಗ್ಯಾರಂಟಿ ಜಾರಿಗೊಳಿಸಿ ಮಹಿಳೆಯರು, ನಿರುದ್ಯೋಗಿ ಯುವಜನತೆ ಮತ್ತು ಬಡವರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ಲಾಭ
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆ ದೇಶದಲ್ಲಿಯೇ ಮಾದರಿಯಾಗಿದೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ರಾಜ್ಯದ ಎಲ್ಲ ಮಹಿಳೆಯರಿಗೆ ಸರ್ಕಾರ ಉಚಿತವಾಗಿ ಬಸ್ ಪ್ರಯಾಣಕ್ಕೆ ಸೌಲಭ್ಯ ಕಲ್ಪಿಸಿ ಯಶಸ್ವಿಯಾಗಿ ೨ ವರ್ಷ ಕಳೆದಿದ್ದು, 500 ಕೋಟಿ ಶೂನ್ಯ ಬಿಲ್ ನೀಡಲಾಗಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 525
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved