• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ಧರ್ಮ ರಾಜಕಾರಣ: ಸಚಿವ ಮಹದೇವಪ್ಪ
ಬಿಜೆಪಿಯವರು ದೇವರು, ಧರ್ಮದ ಹೆಸರಿನಲ್ಲಿ ಜನರ ಮಧ್ಯ ವಿಷಬೀಜ ಬಿತ್ತುವ ಮೂಲಕ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಬಡವರು, ದೇಶದ ಅಭಿವೃದ್ದಿಯ ಚಿಂತನೆಯು ಇಲ್ಲ.
ಗ್ರಾಮೀಣ ಭಾಗದ ಜನರಿಗೆ ನರೇಗಾ ವರದಾನ: ತಾಪಂ ಸಹಾಯಕ ನಿರ್ದೇಶಕಿ ವನಜಾ
ನರೇಗಾ ಯೋಜನೆಯು ಜಾರಿಯಾಗಿ ೧೮ ವರ್ಷಗಳಾಗಿದೆ. ಕಾರ್ಮಿಕರ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ೧೦೦ ದಿನಗಳ ಕೆಲಸ ನೀಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿನ ದುಡಿಯುವ ಕೈಗಳಿಗೆ ಕೆಲಸ ಒದಗಿಸುವ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆಸ್ತಿಗಳನ್ನು ಸೃಜನೆ ಮಾಡಲಾಗುತ್ತಿದೆ.
ಕ್ರೀಡೆಯಿಂದ ಒತ್ತಡ ನಿವಾರಣೆ: ಜಿಲ್ಲಾಧಿಕಾರಿ ನಳಿನ್ ಅತುಲ್
ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆಗಳ ಪಾತ್ರ ಬಹುಮುಖ್ಯವಾಗಿದೆ. ಹೀಗಾಗಿ ನೌಕರರು, ಸಿಬ್ಬಂದಿ ನಿತ್ಯದ ಕೆಲಸದ ಜೊತೆ ಬೆಳಗಿನ ಸಮಯದಲ್ಲಿ ಕ್ರೀಡಾಭ್ಯಾಸ ಬೆಳೆಸಿಕೊಳ್ಳಬೇಕು.
ರೈಲ್ವೆ ಕೆಳಸೇತುವೆ ಕಾಮಗಾರಿಗೆ ಭೂಮಿಪೂಜೆ
ಬಹು ವರ್ಷಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. ಇಷ್ಟು ವರ್ಷಗಳ ಕಾಲ ಹೋರಾಟ ಮಾಡಿದ ಫಲವಾಗಿ ಮತ್ತು ಸಂಸದ ಸಂಗಣ್ಣ ಕರಡಿ ಇಚ್ಛಾಶಕ್ತಿಯಿಂದ ಸೇತುವೆ ನಿರ್ಮಾಣಕ್ಕೆ ಚಾಲನೆ ದೊರೆತಂತೆ ಆಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಯಿತು.
ಭಾರತರತ್ನ ಘೋಷಣೆ: ಕೊಪ್ಪಳಕ್ಕೂ ಬಂದಿದ್ದ ಲಾಲಕೃಷ್ಣ ಅಡ್ವಾಣಿ
ಭಾರತರತ್ನ ಪ್ರಶಸ್ತಿಗೆ ಪುರಸ್ಕೃತರಾದ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಕೊಪ್ಪಳಕ್ಕೂ ಆಗಮಿಸಿದ್ದರು. ಅವರ ಕಟ್ಟಾ ಅನುಯಾಯಿಗಳು ಈಗಲೂ ಅವರು ಇಲ್ಲಿಗೆ ಬಂದಿದ್ದನ್ನು ಸ್ಮರಿಸಿಕೊಂಡು ಸಂತಸಪಡುತ್ತಿದ್ದಾರೆ.
ಮಾರ್ಚ್ 2, 3ಕ್ಕೆ ಕನಕಗಿರಿ ಉತ್ಸವ- ಸಚಿವ ಶಿವರಾಜ ತಂಗಡಗಿ
ಈ ಹಿಂದೆ ಮೂರು ಬಾರಿ ಕನಕಗಿರಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಿರುವೆ. ಅದರಂತೆ 2023ರ ಚುನಾವಣೆಯಲ್ಲಿ ಉತ್ಸವ ಮಾಡುತ್ತೇನೆಂದು ಮತದಾರರಿಗೆ ಮಾತು ಕೊಟ್ಟಿದ್ದೆ. ಅದರಂತೆ ನಡೆದುಕೊಳ್ಳುತ್ತಿದ್ದೇನೆ.
ಕನಕಗಿರಿ ಉತ್ಸವಕ್ಕೆ ಸಿದ್ಧತೆ ಆದರೆ ಆನೆಗೊಂದಿಗೆ ಉತ್ಸವ ನಿರ್ಲಕ್ಷ್ಯ
ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಿ, ಗತ ವೈಭವವನ್ನು ಮೆಲುಕು ಹಾಕಿ ಅದೇ ಮಾದರಿಯ ನಾಡು ಕಟ್ಟೋಣ ಎಂಬ ಸಂಕಲ್ಪ ಒಂದೆಡೆಯಾದರೆ, ಇದೇ ವಿಜಯ ನಗರ ಸಾಮ್ರಾಜ್ಯದ ರಾಜಧಾನಿಯಾಗಿ ಗುರುತಿಸಿಕೊಂಡಿದ್ದ ಆನೆಗೊಂದಿ ಉತ್ಸವವನ್ನು ಸರ್ಕಾರ ಮರೆತಿದೆ. ನಿರ್ಲಕ್ಷಿಸಿದೆ.
ಕೊಪ್ಪಳದ ಹಿರೇಸೂಳಿಕೇರಿ ಏರಿಯಾ ಕರಡಿ ಸಂರಕ್ಷಿತ ಪ್ರದೇಶ- ರಾಜ್ಯ ಸರ್ಕಾರ ಆದೇಶ
ಕರಡಿಧಾಮ ಮಾಡಬೇಕು ಎನ್ನುವ ಬೇಡಿಕೆಯ ಹಲವು ವರ್ಷಗಳ ಹೋರಾಟಕ್ಕೆ ಈಗ ಅರ್ಧ ಜಯ ದೊರೆತಂತಾಗಿದೆ. ಈಗ ಹೊರಡಿಸಿರುವ ನೋಟಿಫಿಕೇಶನ್‌ನಂತೆ ಹಿರೇಸೂಳಿಕೇರಿ ಬ್ಲಾಕ್, ಹಾಸಗಲ್, ಚಿಲಕಮುಕ್ಕಿ, ಅರಸನಕೇರಿ ಬ್ಲಾಕ್ ವ್ಯಾಪ್ತಿಯ ಪ್ರದೇಶವನ್ನು ಕರಡಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.
ಮಾನವರನ್ನು ಸಮಾನವಾಗಿ ಕಂಡ ಮಾಚಿದೇವ: ಶಾಸಕ ದೊಡ್ಡನಗೌಡ ಪಾಟೀಲ
ಸಮಾಜದ ನಮಗೆ ಎನು ಮಾಡಿದೆ ಎಂಬುದು ಮುಖ್ಯವಲ್ಲ ನಾವು ಸಮಾಜಕ್ಕಾಗಿ ಏನು ಕೊಡುಗೆ ನೀಡಿದ್ದೆವೆ ಎಂಬುದು ಮುಖ್ಯ. ಸಮಾಜದ ಕೆಲಸದ ಜೊತೆಗೆ ನಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. ಸಮಾಜದ ಏಳಿಗೆಗೆ ಶ್ರಮಿಸಬೇಕು.
ಗ್ರಾಮೀಣ ಜನರ ಕುಟುಂಬ ನಿರ್ವಹಣೆಗೆ ನರೇಗಾ ಆಸರೆ: ತಾಪಂ ಇಒ ನಿಂಗಪ್ಪ ಮಸಳಿ
ನರೇಗಾ ಯೋಜನೆಯಲ್ಲಿ ಉದ್ಯೋಗ ಖಾತರಿ ಕಾರ್ಡುಗಳನ್ನು ಹೊಂದಿದ ಕುಟುಂಬಕ್ಕೆ 100 ದಿನಗಳ ಕಾಲ ಕೆಲಸ ನೀಡುವ ಮೂಲಕ ಅವರ ಕುಟುಂಬದ ನಿರ್ವಹಣೆಗೆ ಅನೂಕೂಲವಾಗುವಂತೆ ನೋಡಿಕೊಳ್ಳುತ್ತಿದೆ. ಗಿಡ ಸದೃಢವಾಗಿರಲು ಬೇರು ಗಟ್ಟಿಯಾಗಿರಬೇಕು.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 514
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved