• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾ ಕಾರಾಗೃಹದಲ್ಲಿ ಬಂದಿಗಳಿಗೆ ಮನಪರಿವರ್ತನೆ ಕಾರ್ಯಕ್ರಮ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರಾಗೃಹ ಸಹಯೋಗದಲ್ಲಿ ಕಾರಾಗೃಹದಲ್ಲಿ ಪ್ಯಾನ್ ಇಂಡಿಯಾ ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಗಾದ ಮಕ್ಕಳ ರಕ್ಷಣೆ ಮತ್ತು ಪುರ್ನವಸತಿ ಅಭಿಯಾನ ಹಾಗೂ ಗವಿಸಿದ್ದೇಶ್ವರ ಜಾತ್ರಾ ಅಂಗವಾಗಿ ವಿಶೇಷ ಸಾಧಕರಾಗಿ ಆಗಮಿಸಿದ ಲಕ್ಷಣ ಗೋಳೆ ಅವರಿಂದ ಬಂದಿಗಳಿಗೆ ಮನಃ ಪರಿವರ್ತನೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.
ಮತದಾನ ನಾಗರಿಕರ ಗುರುತರ ಜವಾಬ್ದಾರಿ: ನ್ಯಾಯಾಧೀಶ ಸತೀಶ್ ಕುಷ್ಟಗಿ
ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಭಾರತ ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದೆ. ಎಲ್ಲ ಅರ್ಹ ಮತದಾರರು ಮತಾದರರ ಪಟ್ಟಿಗೆ ಸೇರ್ಪಡೆಯಾಗತಕ್ಕದ್ದು. ಹೆಚ್ಚಾಗಿ ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಹೊಂದಲು ಮುಂದಾಗಬೇಕು.
ಭಾರತ ನಿರ್ಮಾಣ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ
ನರೇಗಾ ಯೋಜನೆ ಯುವ ಕೂಲಿಕಾರರಿಗೆ ಕೂಲಿ ಕೆಲಸ ಒದಗಿಸುತ್ತದೆ. ಅದೇ ರೀತಿಯಾಗಿ ಗ್ರಾಪಂ ವ್ಯಾಪ್ತಿಯಲ್ಲಿ ಗೋದಾಮು ನಿರ್ಮಾಣ, ಶಾಲಾ ಅಡುಗೆ ಕೊಠಡಿ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳಾದ ಚರಂಡಿ, ಸಿಡಿ ನಿರ್ಮಾಣ, ಸಿಸಿ ರಸ್ತೆ ಕಾಮಗಾರಿ ಅನುಷ್ಠಾನಿಸುವುದಕ್ಕೆ ಈ ಯೋಜನೆಯು ಬಹಳಷ್ಟು ಉಪಯುಕ್ತವಾಗಿದೆ.
ಜಾತಿ ಮತ ಪಂಥ ಮೀರಿದ ಬಾಂಧವ್ಯ ಮುಖ್ಯ: ಸಾಹಿತಿ ಅಲ್ಲಮಪ್ರಭು ಬೆಟ್ಟದೂರು
ಸಮಾನ ಮನಸ್ಕರ ಸಂಘಟನೆಗಳು, ಜಾತ್ಯತೀತ ಸಂಘಟನೆಗಳು ಮಹಾತ್ಮ ಗಾಂಧೀಜಿ ಹುತಾತ್ಮ ದಿನವನ್ನು ಸೌಹಾರ್ದ ದಿನವಾಗಿ ರಾಜ್ಯಾದ್ಯಂತ ಆಚರಿಸುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಅಶೋಕ ವೃತ್ತದ ಬಳಿ ಸೇರಿದ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಕೋಮುವಾದಿ ಶಕ್ತಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತ ಸೌಹಾರ್ದ ಮಾನವ ಸರಪಳಿ ರಚಿಸಿದರು.
ಶಿಕ್ಷಕ, ವೈದ್ಯ ಅತ್ಯಂತ ಶ್ರೇಷ್ಠ ವೃತ್ತಿ: ಸಚಿವ ಶಿವರಾಜ ತಂಗಡಗಿ
ಅಕ್ಷರ ಕಲಿಸುವ ಗುರು, ಜೀವ ಉಳಿಸುವ ವೈದ್ಯರ ವೃತ್ತಿ ಅತ್ಯಂತ ಶ್ರೇಷ್ಠವಾದುದು. ಗ್ರಾಮೀಣ ಪ್ರದೇಶದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಗಳು ಭವಿಷ್ಯಕ್ಕೆ ಶಿಕ್ಷಕರನ್ನು ಮತ್ತು ವೈದ್ಯರನ್ನು ಹುಟ್ಟು ಹಾಕಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿ ಸಹಾಯ ಮಾಡುತ್ತಿವೆ.
ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಜಾಗ ನೀಡಿ: ಶಾಸಕ ಬಸವರಾಜ ರಾಯರಡ್ಡಿ
ಓವರ್‌ಹೆಡ್ ಟ್ಯಾಂಕ್ ಪಕ್ಕದಲ್ಲಿ ಗುರುತಿಸಲಾದ ಗಾಂವಠಾಣಾ ಜಾಗದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಜಾಗ ಯೋಗ್ಯವಾಗಿಲ್ಲ. ಇಲ್ಲಿ ಕಟ್ಟಡ ನಿರ್ಮಿಸಿದರೆ ಬಳಕೆಗೆ ಬರುವುದಿಲ್ಲ
ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಿ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸ್ವಚ್ಛತೆಗೆ ಮೊದಲ ಆದ್ಯತೆ ನೀಡಿದ್ದರು. ಅದರಂತೆ ನಾವು ಕೂಡ ಸ್ವಚ್ಛತೆಗೆ ಕೈಜೋಡಿಸುವ ಕಾರ್ಯಕ್ಕೆ ಅಣಿಯಾಗಬೇಕು. ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳುವ ಹೊಣೆಗಾರಿಕೆ ಎಲ್ಲರದ್ದಾಗಿದ್ದು, ಹೆಚ್ಚು ಗಿಡ-ಮರ ಬೆಳೆಸುವಲ್ಲಿ ಸಾರ್ವಜನಿಕರು ಮುಂದಾಗಬೇಕು
ಕುಷ್ಠರೋಗ ಮುಕ್ತ ಜಿಲ್ಲೆಗೆ ಪಣ ಜಿಲ್ಲಾಧಿಕಾರಿ ನಲಿನ್ ಅತುಲ್
ನಾವೆಲ್ಲರೂ ಒಟ್ಟಾಗಿ ವೈಯಕ್ತಿಕವಾಗಿ ಹಾಗೂ ನಾಗರಿಕ ವ್ಯಕ್ತಿ ಭಾವದಿಂದ ಒಗ್ಗಟ್ಟಿನಿಂದ ಸಾಮಾಜಿಕ ಕಳಂಕ-ಪಿಡುಗು ಹೋಗಲಾಡಿಸಿ ದೌರ್ಜನ್ಯಕ್ಕೊಳಗಾದ ಕುಷ್ಠರೋಗಿಗಳನ್ನು ಮುಖ್ಯವಾಹಿನಿಗೆ ತಂದು ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆಗೊಳಪಡಿಸಿ ಬಾಪೂಜಿಯವರ ನಂಬಿಕೆ ಮತ್ತು ಸದುದ್ದೇಶ ಸಾಕಾರಗೊಳಿಸಲು ಸನ್ನದ್ಧರಾಗಿರಬೇಕು
ಬಹು ಸಂಸ್ಕೃತಿಯ ದೇಶದಲ್ಲಿ ಐಕ್ಯತೆ ಕೆಡಿಸುವವರ ಬಗ್ಗೆ ಎಚ್ಚರಿಕೆ ಅಗತ್ಯ
ಶಾಂತಿ, ಸಹಿಷ್ಣುತೆ ದೇಶದ ಕಿರೀಟಗಳೆಂದು ಮಹಾತ್ಮಗಾಂಧಿ ಬೋಧಿಸಿದರೂ ಗೂಡ್ಸೆಯ ಸಂತತಿ ಇಂದಿಗೂ ದೇಶದಲ್ಲಿದ್ದು ಸಕಲರಿಗೆ ಆಶ್ರಯ ನೀಡಿದ ದೇಶದಲ್ಲಿ ಒಂದೇ ಸಂಸ್ಕೃತಿ, ಭಾಷೆ ತರುವ ಧಾವಂತದಲ್ಲಿ ದೇಶ ವಾಸಿಗಳು ಎಚ್ಚರಿಕೆ ವಹಿಸಬೇಕು. ಈ ದೇಶದ ರಾಜಕಾರಣಿಗಳಿಗೆ ವಿದೇಶಕ್ಕೆ ತೆರಳಿದಾಗ ಮಾತ್ರ ಮಹಾತ್ಮಗಾಂಧಿ, ಬುದ್ಧ, ಬಸವ ಹಾಗೂ ಅಂಬೇಡ್ಕರ್ ನೆನಪಾಗುತ್ತಾರೆ
ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಸಾಹಿತ್ಯಕ್ಕೆ ಮಹತ್ವ ಕೊಡಿ
ಕುವೆಂಪು ಅವರ ಮಲೆಗಳಲ್ಲಿ ಮದುಮಗಳು, ಕಾನೂರು ಸುಬ್ಬಮ್ಮ ಹೆಗ್ಗಡತಿ, ರಾವ್ ಬಹದ್ದೂರರ ಗ್ರಾಮಾಯಣ, ಗಳಗನಾಥರ ಕನ್ನಡಿಗರ ಕರ್ಮಕಥೆ. ಪೂರ್ಣಚಂದ್ರ ತೇಜಸ್ವಿ ಇನ್ನೂ ಮುಂತಾದವರ ಸಾಹಿತ್ಯ ಕೃತಿ ಓದುವುದರ ಮೂಲಕ ವಿದ್ಯಾರ್ಥಿಗಳು ಬೌದ್ಧಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕೆಂದು ಕರೆ
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved