• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನೌಷಧಿ ಕೇಂದ್ರಗಳು ಬಡವರಿಗೆ ಸಹಕಾರಿ: ಸಂಗಣ್ಣ
ಕನ್ನಡಪ್ರಭ ವಾರ್ತೆ ಕನಕಗಿರಿಬಡವರ ಆರೋಗ್ಯ ಸಮಸ್ಯೆಗೆ ಜನ ಔಷಧಿ ಕೇಂದ್ರಗಳು ಸಹಕಾರಿಯಾಗಿವೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.ಅವರು ಪಟ್ಟಣದಲ್ಲಿ ನೂತನ ಜನೌಷಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ದೇಶಾದ್ಯಂತಹ ಬಡವರ ಆರೋಗ್ಯ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕಡಿಮೆ ದರಕ್ಕೆ ಔಷಧಿ ವಿತರಿಸುವ ವಿನೂತನ ಯೋಜನೆ ಕೇಂದ್ರ ಸರ್ಕಾರದ ನೇತೃತ್ವದಲ್ಲಿ ಔಷಧಿ ಕೇಂದ್ರ ತೆರೆಯಲಾಗುತ್ತಿದೆ.ಈ ಕೇಂದ್ರಗಳು ಬಡವರಿಗೆ ನೆರವಾಗಿವೆ ಎಂದರು.
ಮಹಾಮಾಯಾ ರಥೋತ್ಸವ ಸಂಪನ್ನ
ಪಟ್ಟಣದ ಆರಾದ್ಯ ದೈವ ಶ್ರೀ ಮಹಾಮಾಯಾ ರಥೋತ್ಸವ ಅದ್ಧೂರಿಯಿಂದ ಸೋಮವಾರ ಸಂಜೆ ಅಪಾರ ಭಕ್ತ ಸಮೂಹ ಮಧ್ಯೆ ಜರುಗಿತು.ಶ್ರೀ ಮಹಾಮಾಯಾ ದೇವಿಯ ರಥೋತ್ಸವ ಪ್ರಯುಕ್ತ ನಾನಾ ಜಿಲ್ಲೆಗಳಿಂದ ಭಕ್ತರು ಪಾದಯಾತ್ರೆ ಮೂಲಕ ಭಾನುವಾರವೇ ಆಗಮಿಸಿದ್ದರು.ಸೋಮವಾರ ಸಹ ನಾನಾ ಕಡೆಯಿಂದ ಭಕ್ತರು ಪಾದಯಾತ್ರೆ ಮೂಲಕ ಆಗಮಿಸಿದರು.ಸೋಮವಾರ ಬೆಳಗ್ಗೆಯಿಂದ ದೇವಸ್ಥಾನದಲ್ಲಿ ದೇವಿಗೆ ನಾನಾ ರೀತಿಯ ಪೂಜೆ, ಹೋಮಗಳು ಜರುಗಿದವು.
ಹಬ್ಬದ ದಿನ ವಿದ್ಯುತ್ ವಿತರಣಾ ಕೇಂದ್ರದ ಎದುರು ರೈತರ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಕೊಪ್ಪಳಇಡೀ ನಾಡೇ ದಸರಾ ಹಬ್ಬ, ವಿಜಯ ದಶಮಿಯ ಸಂಭ್ರಮದಲ್ಲಿದ್ದರೆ ಅನ್ನದಾತರು ಮಾತ್ರ ವಿದ್ಯುತ್ ಸಮಸ್ಯೆಯಿಂದ ರೋಸಿ ಹೋಗಿ ವಿದ್ಯುತ್‌ ವಿತರಣಾ ಕೇಂದ್ರದ ಎದುರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.ಕೊಪ್ಪಳ ತಾಲೂಕಿನ ಬೆಟಗೇರಿ ಗ್ರಾಮದ 110 ಕೆವಿ ಸ್ಟೇಷನ್ ಎದುರು ಕಾತರಕಿ, ಗುಡ್ಲಾನೂರು ರೈತರು ಮಂಗಳವಾರ ದಸರಾ ಹಬ್ಬ ಆಚರಿಸುವುದನ್ನು ಬಿಟ್ಟು, ಸಮರ್ಪಕ ವಿದ್ಯುತ್‌ ಪೂರೈಕೆಗಾಗಿ ಪ್ರತಿಭಟನೆ ನಡೆಸಿದರು.ಹೊಲದಿಂದ ನೇರವಾಗಿ ಏಕಾಏಕಿ ಬೆಟಗೇರಿ 110 ಕೆವಿ ಸ್ಟೇಷನ ಬಳಿಗೆ ಬಂದು ನಮಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯುತ್ ಕೊಡುವುದೇ ಐದು ಗಂಟೆ. ಅದನ್ನು ಸಹ ಸರಿಯಾಗಿ ನೀಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ ರೈತರು, ಪದೇ ಪದೆ ವಿದ್ಯುತ್ ಕಡಿತ ಮಾಡಿದರೆ, ಲೋಡಶೆಡ್ಡಿಂಗ್‌ ಮಾಡಿದರೆ ನಮ್ಮ ಗತಿ ಏನು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಾಲು ದರ ಏರಿಕೆ ಪ್ರಸ್ತಾವ ಇಲ್ಲ-ಭೀಮಾ ನಾಯ್ಕ್‌
ಸರ್ಕಾರದ ಅಮೃತ ಯೋಜನೆಯಡಿ ಎಸ್ಸಿ-ಎಸ್ಟಿಗೆ ಸಾಲ ಕೊಡುವ ಬದಲು ಮನೆ ಮನೆಗೆ ಎರಡು ಆಕಳುಗಳನ್ನು ಕೊಡುವಂತೆ ಸರ್ಕಾರದ ಮುಂದೆ ಬೇಡಿಕೆ ಇದೆ. ಇದಕ್ಕೆ ಸಕಾರಾತ್ಮಕ ಸ್ಪಂದನೆ ಸಿಗುವ ಸಾಧ್ಯತೆ ಇದೆ. ಸದ್ಯಕ್ಕೆ ಮತ್ತೆ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಪ್ರಸ್ತಾವ ಇಲ್ಲ
ಸರ್ಕಾರ ಬೀಳುತ್ತದೆ ಎನ್ನುವುದು ಬಿಜೆಪಿ ಭ್ರಮೆ-ಶೆಟ್ಟರ್‌ ತಿರುಗೇಟು
ಬಿಜೆಪಿ ಇನ್ನೂ ತಿರುಕನ ಕನಸು ಕಾಣ್ತಾ ಇದೆ. ಕಾಂಗ್ರೆಸ್‌ ೧೩೬ ಸ್ಥಾನಗಳನ್ನು ಗಳಿಸಿ ಭದ್ರವಾಗಿದ್ದು, ಲೋಕಸಭೆ ಚುನಾವಣೆ ಬಳಿಕ ಬೀಳುತ್ತದೆ ಎನ್ನುವುದು ಕೇವಲ ಅವರ ಭ್ರಮೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.
ಅಕ್ಕಿಯ ದರವೂ ಗಗನಮುಖಿ
ಅಕ್ಕಿಯ ದರದ ಏರಿಕೆಗೆ ಪ್ರಮುಖ ಕಾರಣ ಕೃತಕ ಅಭಾವ ಎಂದೇ ಹೇಳಲಾಗುತ್ತಿದೆ. ಬತ್ತದ ಉತ್ಪಾದನೆಯಲ್ಲಿ ಕುಸಿತವಾಗುವುದರಿಂದ ಮತ್ತು ಅಕ್ಕಿಯ ದರ ಏರಿಕೆಯಾಗುತ್ತದೆ ಎನ್ನುವ ಮುನ್ಸೂಚನೆ ಸಿಕ್ಕಿರುವುದರಿಂದ ಮಾರುಕಟ್ಟೆಯಲ್ಲಿ ಅಕ್ಕಿಯ ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತದೆ. ಈಗಾಗಲೇ ಕಾಳಸಂತೆಯಲ್ಲಿ ಅಕ್ಕಿ ಖರೀದಿಸಿ, ಸಂಗ್ರಹಿಸಿಟ್ಟುಕೊಳ್ಳುವ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂದೇ ಹೇಳಲಾಗುತ್ತದೆ. ಹೀಗಾಗಿ, ಅಕ್ಕಿಯ ದರ ಈಗಾಗಲೇ ಏರಿಕೆಯಾಗಿರುವಾಗಲೇ ಮತ್ತಷ್ಟು ಏರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ.
ದೇವರ ದರ್ಶನದಿಂದ ಬದುಕಿಗೆ ಹುಮ್ಮಸ್ಸು-ಮೋಟಮ್ಮ
ದೈವ ಸನ್ನಿಧಿ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಜೊತೆಗೆ ದೇವರ ದರ್ಶನ ಭಾಗ್ಯ ಬದುಕುವ ಹುಮ್ಮಸ್ಸು ನೀಡುತ್ತದೆ
ಕಲ್ಯಾಣ ಕರ್ನಾಟಕದ ಶಿಕ್ಷಣಕ್ಕೆ ಶೇ.70 ಅನುದಾನ ಮೀಸಲಿಟ್ಟ ಶಾಸಕ ರಾಯರಡ್ಡಿ- ಸಚಿವ ಮಧು ಬಂಗಾರಪ್ಪ
ಶಾಸಕ ಬಸವರಾಜ ರಾಯರಡ್ಡಿ ಕಲ್ಯಾಣ ಕರ್ನಾಟಕದ ತಮ್ಮ ಅನುದಾನದಲ್ಲಿ ಶೇ.70 ಹಣವನ್ನು ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ತಂದೆ ಹಾದಿಯಲ್ಲಿ ಸಾಗುವೆ: ಮಧು ಬಂಗಾರಪ್ಪ
ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರು ರಾಜ್ಯದ ರೈತರಿಗೆ ಉಚಿತ ವಿದ್ಯುತ್ ಹಾಗೂ ಗ್ರಾಮೀಣ ಕೃಪಾಂಕದ ಮೇಲೆ ಸಾಕಷ್ಟು ಶಿಕ್ಷಕರನ್ನು ನೇಮಿಸಿಕೊಂಡು ಅದೆಷ್ಟೋ ಜನರಿಗೆ ಬದುಕು ಕಲ್ಪಿಸಿಕೊಟ್ಟಿದ್ದರು
೨೦ ಸಾವಿರ ಶಿಕ್ಷಕರ ನೇಮಕ ಶೀಘ್ರ-ಸಚಿವ ಎಸ್.ಮಧು ಬಂಗಾರಪ್ಪ
ಮುಂಬರುವ ವರ್ಷದಲ್ಲಿ ೨೦ ಸಾವಿರ ನೂತನ ಶಿಕ್ಷಕರ ನೇಮಕ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದು, ಸಿಎಂ ಸಿದ್ದರಾಮಯ್ಯ ಜತೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • 457
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved