• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಲಿ ವಿರೇಶ ಬಂಗಾರಶೆಟ್ಟರ
ಪ್ರತಿಯೊಬ್ಬರಿಗೂ ಘನತೆ-ಗೌರವಗಳಿಂದ ಬದುಕುವ ಹಕ್ಕಿದೆ. ಸ್ವತಂತ್ರವಾಗಿ ಜೀವನ ನಡೆಸುವ, ಸಂಚರಿಸುವ, ಆಲೋಚಿಸುವ ಹಕ್ಕಿದೆ. ಮಾನವ ಹಕ್ಕುಗಳ ರಕ್ಷಣೆ ನಾಗರಿಕ ಸಮಾಜದ ಹೊಣೆಯಾಗಿದೆ
ರೈತನ ಬದುಕು ಬದಲಿಸಿದ ಮೇರಾಬುಲ್‌ ಗುಲಾಬಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ₹45,000 ಸಹಾಯಧನ ಪಡೆದು ಒಂದು ಎಕರೆ ಜಮೀನಿನಲ್ಲಿ 3000 ಸಾವಿರ ಹೂವಿನ ಗಿಡಗಳನ್ನು ನಾಟಿ
ಕೆರೆ ಕಾಮಗಾರಿ ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಿ
ಕೂಲಿಕಾರರಿಗೆ ಕೆರೆ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ನೀಡಿ. ಇದರಿಂದ ಮಳೆಯಿಂದ ಹರಿದು ಬರುವ ನೀರು ನೇರವಾಗಿ ಕೆರೆಗೆ ಸೇರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹಣೆಯಾಗಿ ಕೊಳವೆ ಬಾವಿ ಅಂತರ್ಜಲ ಪ್ರಮಾಣ ಹೆಚ್ಚಳವಾಗಿ ರೈತರಿಗೆ ವರದಾನವಾಗಲಿದೆ
ಗಾಂಧಿ ಚಿಂತನೆಗಳು ಸರ್ವಕಾಲಕ್ಕೂ ಶ್ರೇಷ್ಟ
ಗಾಂಧೀಜಿಯವರನ್ನು ವಿರೋಧಿಸುವವರು ಸಿಗಬಹುದು, ಆದರೆ ಗಾಂಧಿ ಚಿಂತನೆಗಳನ್ನಲ್ಲ, ಗಾಂಧೀಜಿಯ ಸರಳತೆಯ ಆಚರಣೆ ನಾವೆಲ್ಲ ಅಳವಡಿಸಿಕೊಳ್ಳಬೇಕು, ಗಾಂಧೀಜಿ ಚಿಂತನೆಗಳು ಸರ್ವಕಾಲಕ್ಕೂ ಶ್ರೇಷ್ಟ
ಸ್ವಚ್ಛತಾ ಕಾರ್ಯದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮುಖ್ಯ
ಸ್ವಚ್ಛತೆಯು ಕೇವಲ ಪುರಸಭೆ ಸಿಬ್ಬಂದಿಗಳ ಕರ್ತವ್ಯ ಮಾತ್ರವಲ್ಲ, ಅದು ನಮ್ಮ ಪಟ್ಟಣ ಎಂದುಕೊಂಡು ಎಲ್ಲೆಂದರಲ್ಲಿ ಕಸ ಹಾಕದೇ ನಿಗದಿತ ಸ್ಥಳದಲ್ಲಿ ಕಸ ಹಾಕುವ ಮೂಲಕ ಪಟ್ಟಣದ ಸ್ವಚ್ಛತೆ ಕಾಪಾಡುವಲ್ಲಿ ಸಾರ್ವಜನಿಕರು ಸಹಿತ ಮುಖ್ಯಪಾತ್ರ ವಹಿಸಬೇಕಾಗುತ್ತದೆ
ಗವಿಸಿದ್ದಪ್ಪಜ್ಜನ ಜಾತ್ರೆ ಬದುಕಿನ ಕೊಳಕು ತೊಳೆಯುವ ಮಜ್ಜನ ಜಾತ್ರೆ
ಕೊಪ್ಪಳ ಗವಿಸಿದ್ದಪ್ಪಜ್ಜನ ಜಾತ್ರೆ ಮಜ್ಜನ ಜಾತ್ರೆ ಆಗಿದೆ. ಸ್ನಾನದಿಂದ ದೇಹದ ಕೊಳಕು ಹೇಗೆ ಹೋಗುತ್ತದೆಯೋ ಹಾಗೆ ಗವಿಸಿದ್ದಪ್ಪಜ್ಜನ ಜಾತ್ರೆ ಬದುಕಿನ ಕೊಳಕು ತೊಳೆಯುವ ಮಜ್ಜನ ಜಾತ್ರೆ ಆಗಿದೆ.
ಗವಿಸಿದ್ದಪ್ಪಜ್ಜನ ಗಿರಿಯೇ ಕೈಲಾಸ: ಹಿರಿಯ ನಟ ದೊಡ್ಡಣ್ಣ
ಹಣೆಬರಹ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ವಿಭೂತಿ ಧಾರಣೆಯಿಂದ ಹಣೆಬರಹದಿಂದ ಆಗುವ ಕೆಡಕು ನಿವಾರಿಸಬಹುದು. ಆಸ್ಪತ್ರೆಯಲ್ಲಿದ್ದಾಗಲೂ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಹಣೆಯಲ್ಲಿ ವಿಭೂತಿ ಧರಿಸುತ್ತಿದ್ದರು.
ಮಂಡ್ಯದ ಕೆರಗೋಡಿನಲ್ಲಿ ಮತ್ತೆ ಹನುಮ ಧ್ವಜ ಏರಿಸಲು ಸಂಸದ ಸಂಗಣ್ಣ ಕರಡಿ ಕರೆ
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹಿಂದೂ ವಿರೋಧಿ, ಹನುಮ ವಿರೋಧಿ, ರಾಮನ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದರು. ಸಿಎಂ ಸಿದ್ದರಾಮಯ್ಯ ವಿರುದ್ಧವೂ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಲಾಯಿತು.
ಗವಿಶ್ರೀಗಳಿಂದ ತುಂಗಭದ್ರಾ ಉಳಿವು ಕಾರ್ಯ ಆಗಲಿ: ಛಾಯಾಗ್ರಾಹಕ ಕೃಪಾಕರ ಸೇನಾನಿ
ಈಗ ನಮಗೆ ವಿಜ್ಞಾನ ಧರ್ಮ ಆಗಬೇಕಿದೆ. ಯೂರೋಪ್ ನಲ್ಲಿ ಬೆಂಕಿಯನ್ನೇ ಕಾಣದ ಕಾಡು ಸುಟ್ಟು ಹೋಗುತ್ತಿವೆ. ಕೊಪ್ಪಳದ ತುಂಗಭದ್ರಾ ನದಿ ಹರಿಯುವುದು ನಿಂತು ಹೋಗಿದೆ.
ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ವೈಭವದ ತೆರೆ
ಮೂರು ದಿನಗಳ ಕಾಲ ಕೈಲಾಸಮಂಪಟದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಲಾವಿದರಿಂದ ಸಂಗೀತ ಸುಧೆ, ದೇಶದ ಮೂಲೆ ಮೂಲೆಯಿಂದ ಬಂದಿದ್ದ ಸಾಧಕರ ಅನಿಸಿಕೆ, ಹರಗುರು ಚರಮೂರ್ತಿಗಳ ಉಪದೇಶಾಮೃತಗಳು ಅನುರಣಿಸಿದವು.
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved