• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗವಿಸಿದ್ದೇಶ್ವರ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರ ಕಣ್ಮನ ಸೆಳೆದ ಮದ್ದು ಸುಡುವ ಕಾರ್ಯಕ್ರಮ
ಸಿದ್ಧ ಗವಿಸಿದ್ಧೇಶ್ವರ ಮಠದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ರಾತ್ರಿ ನಡೆಯುವ ವೇದಿಕೆ ಕಾರ್ಯಕ್ರಮಗಳು ಮುಗಿದ ಬಳಿಕ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಕಟ್ಟಡದ ಮೇಲೆ ಅದ್ಧೂರಿಯಾಗಿ ನಡೆದ ಮದ್ದು ಸುಡುವ ಕಾರ್ಯಕ್ರಮ ಕಣ್ಮನ ಸೆಳೆಯಿತು.
ಹನುಮ ಭಕ್ತರನ್ನು ಅವಮಾನಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ
ಹನುಮ ಹುಟ್ಟಿದ ನಾಡಿನಲ್ಲಿ ಹನುಮಭಕ್ತರ ಮತ್ತು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಸರ್ಕಾರ ನಡೆದುಕೊಂಡಿದೆ. ಇಂತಹ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.
ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗ್ರಾಮೀಣ ಕ್ರೀಡೆಗಳ ಮೆರಗು
ಕಬಡ್ಡಿ ಪಂದ್ಯಗಳೆಂದರೆ ಅಪ್ಪಟ ಗ್ರಾಮೀಣ ಸೊಗಡಿನ ಆಟ. ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಗ್ರಾಮೀಣ ಕ್ರೀಡೆಗಳ ಮೆರಗು ಜೋರಾಗಿತ್ತು. ಮಹಿಳಾ ಹಾಗೂ ಪುರುಷ ತಂಡಗಳಿಂದ ರೋಚಕ ಕಬಡ್ಡಿ ಪಂದ್ಯಗಳು ನಡೆದವು.
ತುಂಗಭದ್ರಾ ಎಡದಂಡೆ ಅವ್ಯವಹಾರ 18 ನಿವೃತ್ತ ಅಧಿಕಾರಿಗಳ ವಿರುದ್ಧ ಸಿವಿಲ್‌ ಕೇಸ್‌
ಕಳೆದ ವಾರವಷ್ಟೇ ಕಾಮಗಾರಿಗಳಲ್ಲಿನ ಅವ್ಯವಹಾರದಲ್ಲಿ ಭಾಗಿಯಾಗಿರುವ ಸೇವೆಯಲ್ಲಿರುವ ನೌಕರನ್ನು ಅಮಾನತ್ತುಗೊಳಿಸಲು ಆದೇಶಿಸಿದ್ದ ಸರ್ಕಾರ ಈಗ ನಿವೃತ್ತಿ ಹೊಂದಿರುವ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಸೂಚಿಸಿದೆ.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಭಾರಿ ಜಂಗಿ ನಿಖಾಲಿ ಕುಸ್ತಿ ಪಂದ್ಯಾವಳಿ
ನಾನು ಛಲ ಬಿಡದೇ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪದಕ ಪಡೆದ ನಂತರವೇ ನನಗೆ ಅಂಚೆ ಇಲಾಖೆಯಲ್ಲಿ ಕ್ರೀಡಾ ವಿಭಾಗದಿಂದ ಉದ್ಯೋಗ ಪಡೆಯಲು ಸಾಧ್ಯವಾಯಿತು. ಜಾತ್ರಾ ಕಾರ್ಯಕ್ರಮದಲ್ಲಿ ಪುರುಷರಿಗೆ ಸಮಾನವಾಗಿ ಮಹಿಳೆಯರಿಗೆ ಅವಕಾಶ ನೀಡಿದ್ದು ತುಂಬ ಸಂತೋಷದ ವಿಷಯ.
ಗವಿಸಿದ್ದೇಶ್ವರ ಸ್ವಾಮೀಜಿ ಜಾತ್ರೆಯಲ್ಲಿ ಕಂಗೊಳಿಸುವ ಜೋಕಾಲಿಗಳು
ಜಾಗೃತಿ ಸಂದೇಶಗಳ ಜತೆ ಜಾತ್ರೆಯಲ್ಲಿ ಮಹಿಳೆಯರ ಬಳೆ ಅಂಗಡಿಗಳು ರಾರಾಜಿಸುತ್ತಿವೆ. ಬಳೆ ಅಂಗಡಿಗಳಿಗೆ ಪ್ರತ್ಯೇಕ ಮಳಿಗೆ ನಿರ್ಮಾಣ ಮಾಡಲಾಗಿದೆ. ಈ ಅಂಗಡಿಗಳಲ್ಲೂ ನಾನಾ ಬರಹಗಳ ಫಲಕ ನೇತು ಹಾಕಲಾಗಿದೆ.
ಲಕ್ಷ ಲಕ್ಷ ಭಕ್ತರು ಸೇರಿದ ಗವಿಮಠ ಜಾತ್ರೆ ಶಾಂತ ಶಾಂತ
ಗವಿಸಿದ್ಧೇಶ್ವರ ಶ್ರೀಗಳು ಪರಿಸರ ಜಾಗೃತಿಯನ್ನೇ ತಮ್ಮ ಧ್ಯೇಯವಾಗಿ ಮಾಡಿಕೊಂಡಿರುವುದರಿಂದ ಜಾತ್ರೆಯಲ್ಲಿ ಸ್ವಚ್ಛತೆ ಅಷ್ಟೇ ಅಲ್ಲ, ಶಬ್ದಮಾಲಿನ್ಯ ನಿಯಂತ್ರಣಕ್ಕೂ ಒತ್ತು ನೀಡಿದ್ದಾರೆ. ಇದಕ್ಕಾಗಿ ಶ್ರೀಗಳು ಹಲವಾರು ಷರತ್ತುಗಳನ್ನು ವಿಧಿಸಿ ಶಬ್ದಮಾಲಿನ್ಯಕ್ಕೆ ಬ್ರೇಕ್ ಹಾಕಿದ್ದು, ಲಕ್ಷ ಲಕ್ಷ ಭಕ್ತರ ಮಧ್ಯೆಯೂ ಜನರು ಕರ್ಕಶ ಶಬ್ದ ಇಲ್ಲದೇ ನೆಮ್ಮದಿಯಿಂದ ಸುತ್ತಾಡುತ್ತಾರೆ.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯ ಮಿಠಾಯಿ ಅಂಗಡಿಯಲ್ಲಿ ಜಾಗೃತಿ ಸಂದೇಶ
ಜಾತ್ರೆ ಸಾಮಾಜಿಕ, ವೈಚಾರಿಕ ಜಾಗೃತಿಗೆ ಮುನ್ನುಡಿ ಬರೆಯುತ್ತಿದೆ. ಇದಕ್ಕೆ ಪೂರಕವೆಂಬಂತೆ ಜಾತ್ರೆಯಲ್ಲಿ ತಲೆ ಎತ್ತಿರುವ ಮಿಠಾಯಿ ಅಂಗಡಿಗಳ ಮಾಲೀಕರು ಸಾಮಾಜಿಕ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಕಾರ್ಪೊರೇಟ್ ಆಹಾರದಿಂದ ಆರೋಗ್ಯ ಹಾಳು: ಪದ್ಮಶ್ರೀ ಪುರಸ್ಕೃತ ಡಾ.ಖಾದರ್ ವಲಿ ದೂದೇಕುಲ
ನಮ್ಮ ಆಹಾರ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದೇವೆ. ಸಿಂಧನೂರು, ಗಂಗಾವತಿ ಭಾಗದಲ್ಲಿ ಗೊಬ್ಬರ ಸುರಿದು ಅಪಾಯಕಾರಿ ಅಹಾರ ಬೆಳೆದು, ಸೇವಿಸುತ್ತಿದ್ದೇವೆ. ಅಡುಗೆ ಮನೆಯಿಂದ ಆರೋಗ್ಯ ಕಳೆದುಕೊಂಡಿದ್ದೇವೆ.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಮಿರ್ಚಿ ಸವಿದ ಭಕ್ತರು
ಗವಿಸಿದ್ದೇಶ್ವರ ಜಾತ್ರೆ ಅಂದರೆ ವಿಶಿಷ್ಟತೆಗೆ ಹೆಸರು. ಅದರಲ್ಲೂ ಮಹಾದಾಸೋಹ ಅತ್ಯಂತ ಜೋರಾಗಿರುತ್ತದೆ. ಈ ಮಧ್ಯೆ ಲಕ್ಷ ಲಕ್ಷ ಭಕ್ತರಿಗೆ ಮಿರ್ಚಿ ತಯಾರಿಸಿ ಉಣಬಡಿಸಲಾಗಿದೆ. ಸುಮಾರು 5 ಲಕ್ಷ ಮಿರ್ಚಿ ಮಾಡಲಾಗಿತ್ತು. ದೇಶದ ಜಾತ್ರಾ ಪರಂಪರೆಯಲ್ಲೇ ಇದೊಂದು ವಿಶಿಷ್ಟ ದಾಖಲೆಯಾಗಿದೆ.
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved