• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಪಾರಿ ಕೊಟ್ಟು ವ್ಯಕ್ತಿಯ ಕೊಲೆ
ಸುಪಾರಿ ಕೊಟ್ಟ ವ್ಯಕ್ತಿ ಹಾಗೂ ಕೊಲೆಯಾದ ವ್ಯಕ್ತಿಯ ನಡುವೆ ಹಣದ ವ್ಯವಹಾರ ಇತ್ತು ಎನ್ನಲಾಗಿದೆ. ಸುಪಾರಿ ನೀಡಿದ ಆರೋಪಿ ಪರಾರಿಯಾಗಿದ್ದು, ಹುಡುಕಾಟ ನಡೆದಿದೆ. ಆರೋಪಿಯಿಂದದ ಕೃತ್ಯಕ್ಕೆ ಬಳಸಿದ ಕಾರು, ಮೃತನ ಮೋಟಾರ್ ಸೈಕಲ್, ಮೊಬೈಲ್‌, ಚಪ್ಪಲಿ, ವಾಚ್ ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ರಾಜ್ಯ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರು
ರಾಜ್ಯ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರುಇಂಡಿಯಾ ಮೈತ್ರಿಕೂಟದೊಂದಿಗೆ ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದರೂ ರಾಜ್ಯದ ಮತ್ತು ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ಪಡಿತರ ಚೀಟಿಗೆ ಸರ್ವರ್ ಸಮಸ್ಯೆ
ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಬದಲಾಗಿ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ರೇಷನ್ ಅಂಗಡಿ ಬದಲಾವಣೆ, ಹೆಸರು ತಿದ್ದುಪಡಿ, ಫೋಟೋ, ಬಯೋಮೆಟ್ರಿಕ್‌ಗೆ ಅವಕಾಶ ಕಲ್ಪಿಸಿದೆ. ಆದರೆ, ಸರ್ವರ್ ಸಮಸ್ಯೆ ಉಂಟಾಗಿ ಫಲಾನುಭವಿಗಳು ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
₹2 ಕೋಟಿ ರುಪಾಯಿ ಮೌಲ್ಯದ ಪಟಾಕಿ ವಶಕ್ಕೆ
ಕೊಪ್ಪಳ ನಗರ ಠಾಣೆ ವ್ಯಾಪ್ತಿ ಸೇರಿದಂತೆ ಜಿಲ್ಲಾದ್ಯಂತ ವಿವಿಧ ಠಾಣಾಗಳ ವ್ಯಾಪ್ತಿಯ 13 ಸ್ಥಳಗಳಲ್ಲಿ ದಾಳಿ ಮಾಡಿರುವ ಪೊಲೀಸರು ಮತ್ತು ಅಧಿಕಾರಿಗಳು ₹2.39 ಕೋಟಿ ಮೌಲ್ಯದ 7642 ಕೆಜಿ ತೂಕದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಅಂಚೆ ಇಲಾಖೆಯಿಂದ ಮಾರುಕಟ್ಟೆ ಕ್ರಾಂತಿ-ಸಂಗಣ್ಣ ಕರಡಿ
ದೇಶಿಯವಾಗಿ ಅಷ್ಟೇ ಅಲ್ಲ, ವಿಶ್ವದಾದ್ಯಂತ ಮಾರುಕಟ್ಟೆಯನ್ನು ಕಲ್ಪಿಸಲು ಮುಂದಾಗಿರುವುದು ಬಹುದೊಡ್ಡ ಕ್ರಾಂತಿಯಾಗಿದೆ. ಇದರಿಂದ ರೈತರು ತಮ್ಮ ಹೊಲದಿಂದಲೇ ತಮ್ಮ ಉತ್ಪಾದನೆಯನ್ನು ನಾನಾ ರಾಜ್ಯ, ದೇಶಕ್ಕೂ ಕಳಿಹಿಸುವುದಕ್ಕೆ ಸಾಧ್ಯವಾಗಿದೆ. ಈಗಾಗಲೇ ರೈತರು ತಮ್ಮ ಉತ್ಪನ್ನಗಳನ್ನು ಅಂಚೆ ಇಲಾಖೆಯ ಮೂಲಕ ಮಾರುಕಟ್ಟೆ ಮಾಡಿಕೊಳ್ಳುತ್ತಿರುವುದು ಮಾರುಕಟ್ಟೆಯಲ್ಲಿ ದೊಡ್ಡ ಕ್ರಾಂತಿಯಾಗಿದೆ.
ನವಲಿ ಬಳಿ ಅನಧಿಕೃತ ಮರಳು ಗಣಿಗಾರಿಕೆ-ಆಕ್ರೋಶ
ಗಂಗಾವತಿ, ನವಲಿ ಸಮೀಪದ ನವಲಿ ಗ್ರಾಮ ಸೇರಿದಂತೆ ವಿವಿಧೆಡೆ ಅನಧಿಕೃತ ಮರಳು ಗಣಿಗಾರಿಕೆ ನಡೆಯುತ್ತಿದ್ದು, ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಓಟ ಸ್ಪರ್ಧೆಯಲ್ಲಿ ಭುವನೇಶ್ವರಿ ರಾಜ್ಯಮಟ್ಟಕ್ಕೆ ಆಯ್ಕೆ
ಕಾರಟಗಿ ತಾಲೂಕಿನ ಉಳೇನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಭುವನೇಶ್ವರಿ ರುದ್ರಪ್ಪ ೨೦೦ ಮೀ. ಓಟದ ಸ್ಪರ್ಧೆಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಡಿತ ಬಿಟ್ಟ ನನ್ನಪ್ಪ ದೊಡ್ಡ ಬಿಲ್ಡಿಂಗ್ ಕಟ್ಟ್ಯಾನ
ನನ್ನಪ್ಪ ಬದುಕಿನಲ್ಲಿ ಬಂದ ಕಷ್ಟಗಳನ್ನು ಎದುರಿಸದೇ ಕುಡಿತದ ಚಟಕ್ಕೆ ದಾಸನಾಗಿದ್ದ. ಅದರಿಂದ ನೊಂದಿದ್ದರು. ಅಲ್ಲಿಗೆ ನಮ್ಮ ಬದುಕೇ ಮುಗಿದು ಹೋಯಿತು ಎನ್ನುವಂತಾಗಿತ್ತು. ಆದರೆ, ಶ್ರೀಧರ್ಮಸ್ಥಳ ಮಂಜುನಾಥ ಸಂಸ್ಥೆ ಜನಜಾಗೃತಿ ವೇದಿಕೆ ನಡೆಸಿದ ಮದ್ಯವರ್ಜನ ಶಿಬಿರಕ್ಕೆ ತೆರಳಿದ್ದರಿಂದ ನನ್ನಪ್ಪ ಕುಡಿತ ಬಿಟ್ಟರು. ಇದರಿಂದ ನಮ್ಮ ಬದುಕು ಹಸನವಾಯಿತು ಎಂದು ಮದ್ಯವ್ಯಸನದಿಂದ ಮುಕ್ತವಾಗಿರುವ ಯಲಬುರ್ಗಾದ ಶರಣಗೌಡರ ಪುತ್ರಿ ಸರಸ್ವತಿ ಹೇಳಿದರು.
ಕುಕನೂರಿನಲ್ಲಿ ಬಂದ್ ಯಶಸ್ವಿ, ಪಟ್ಟಣ ಸ್ತಬ್ಧ
ಕುಕನೂರಿನ ಕೋಳಿಪೇಟೆಯಿಂದ ಪ್ರಾರಂಭವಾದ ಹೋರಾಟ ಡಾ.ಬಿ.ಆರ್‌. ಅಂಬೇಡ್ಕರ್ ವೃತ್ತದ ಮೂಲಕ ವೀರಭದ್ರಪ್ಪ ವೃತ್ತದವರೆಗೆ ಬೇಡಿಕೆಗಳ ಘೋಷಣೆಗಳನ್ನು ಕೂಗುತ್ತಾ ಮಾನವ ಸರಪಳಿ ನಿರ್ಮಿಸಿ ತಾಲೂಕು ಕಚೇರಿಗಳು ಪಟ್ಟಣದಲ್ಲಿ ಆಗಲೇಬೇಕು ಎಂದು ಘೋಷಣೆಗಳನ್ನು ಕೂಗಿದರು. ಬೆಳಗ್ಗೆಯಿಂದ ಪಟ್ಟಣದಲ್ಲಿ ಯಾವುದೇ ಅಂಗಡಿಗಳು ತೆರೆಯದೇ ಇರುವುದರಿಂದ ಪ್ರಮುಖ ರಸ್ತೆಗಳು, ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು.
ಇಂದು ಕುಕನೂರು ಬಂದ್
ಪಟ್ಟಣದಲ್ಲಿ ಕುಕನೂರು ತಾಲೂಕು ಸರ್ಕಾರಿ ಕಚೇರಿ ಸ್ಥಾಪನೆಗೆ ಆಗ್ರಹಿಸಿ ಅ.11ರ ಬುಧವಾರದಂದು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಕುಕನೂರು ಬಂದ್ ಜರುಗಲಿದೆ.ನೂತನ ತಹಸೀಲ್ದಾರ್ ಕಚೇರಿ ಸೇರಿ ಎಲ್ಲ ಇತರೆ ಕಟ್ಟಡಗಳನ್ನು ಕುಕನೂರ ಪಟ್ಟಣದಲ್ಲಿಯೆ ನಿಮಿ೯ಸಬೇಕೆಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಅಧ೯ ದಿನ ಕುಕನೂರು ಬಂದ್ ಕರೆ ನೀಡಲಾಗಿದೆ
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved