• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗವಿಸಿದ್ದೇಶ್ವರರ ಜಾತ್ರೆಯಲ್ಲಿ 2 ಲಕ್ಷ ಭಕ್ತರಿಂದ ಪ್ರಸಾದ ಸ್ವೀಕಾರ
ಪ್ರಸಕ್ತ ವರ್ಷ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಜಾತ್ರೆ ಆರಂಭವಾಗುವ ಮುನ್ನವೇ ಭಕ್ತರು ಹರಿದು ಬರಲಾರಂಭಿಸಿದ್ದರಿಂದ ವಾರ ಮೊದಲೇ ಪ್ರಸಾದ ಆರಂಭಿಸಲಾಗಿದೆ. ಅದರಲ್ಲೂ ರಥೋತ್ಸವದಂದು ವಿಪರೀತ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
ಅಪರಾಧ ಪ್ರಕರಣ ಭೇದಿಸುವ ಕುರಿತು ಶ್ವಾನ ಪ್ರದರ್ಶನ
ಶ್ವಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಮಹೇಶ್ ಮಾಲಗಿತ್ತಿ, ಈ ಬಾರಿ ಶ್ವಾನ ಪ್ರದರ್ಶನ ಉತ್ತಮವಾಗಿ ನಡೆದಿದೆ. ಸಾರ್ವಜನಿಕವಾಗಿ ಕಳ್ಳತನ ಪ್ರಕರಣಗಳು ನಡೆದಾಗ ಅವುಗಳನ್ನು ಭೇದಿಸುವಲ್ಲಿ ಮಹತ್ವದ ಪಾತ್ರವನ್ನು ಶ್ವಾನಗಳು ವಹಿಸುತ್ತವೆ
ಗವಿಸಿದ್ದೇಶ್ವರ ಮಹಾರಥೋತ್ಸವವೇ ಬ್ರಹ್ಮ ದರ್ಶನ: ಡಾ.ಚಿರಂಜೀವಿ ಸಿಂಗ್
ಗವಿಸಿದ್ದೇಶ್ವರ ಮಹಾರಥೋತ್ಸವವೇ ಬ್ರಹ್ಮ ದರ್ಶನ. ಜಾತ್ರೆಯಲ್ಲಿ ಸಾಮಾಜಿಕ ಕಾರ್ಯದ ಜೊತೆಗೆ ಶ್ರೀಗಳು ಸಂಪ್ರದಾಯದ ನವೀಕರಣದ ಕೆಲಸ ಮಾಡುತ್ತಿದ್ದಾರೆ
ಗ್ಯಾರಂಟಿ ಯೋಜನೆಗಳಿಂದ ರಾಜ್ಯಕ್ಕೆ ಆರ್ಥಿಕ ಹೊಡೆತವಿಲ್ಲ: ಸಿಎಂ ಆರ್ಥಿ‍ಕ ಸಲಹೆಗಾರ ಬಸವರಾಜ ರಾಯರಡ್ಡಿ
ಲಕ್ಷ್ಮಣ ಸವದಿ ಅವರೇ ಹೇಳಿದ್ದಾರೆ, ಬಿಜೆಪಿಗೆ ಹೋಗಲ್ಲ ಅಂತ. ಯಾರು ಹೋಗ್ತಾರೋ ಬಿಡ್ತಾರೋ ಗೊತ್ತಿಲ್ಲ. ಕಾಂಗ್ರೆಸ್ ಬಿಟ್ಟು ಶಾಸಕರು ಹೋಗ್ತಾರೆ ಅನ್ನುವುದು ಊಹಾಪೋಹ. ನಮ್ಮ ಶಾಸಕರ ಸಂಖ್ಯಾಬಲ ಹೆಚ್ಚಾಗಿದೆ. ಯಾರು ಪಕ್ಷ ಬಿಟ್ಟು ಹೋಗುವುದಿಲ್ಲ. ಸರ್ಕಾರ ಬೀಳಿಸಲು ಯಾರಿಂದಲೂ ಸಾಧ್ಯ ಇಲ್ಲ ಎಂದು ಪುನರುಚ್ಚರಿಸಿದರು.
ಕೊಪ್ಪಳ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ: ಸಚಿವ ಶಿವರಾಜ ತಂಗಡಗಿ
ರಾಜ್ಯ ಸರ್ಕಾರದಿಂದ ಕಳೆದ 9 ತಿಂಗಳುಗಳಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗೆ, ಮಹಿಳೆಯರು, ಯುವಕರು, ಪಡಿತರ ಚೀಟಿದಾರರಿಗೆ ಪಂಚ ಗ್ಯಾರಂಟಿಗಳ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ.
ಕನಕಗಿರಿ ಉತ್ಸವಕ್ಕೆ ಎರಡೂವರೆ ಕೋಟಿ ರುಪಾಯಿ ಅನುದಾನ ಮಂಜೂರು: ಸಚಿವ ಶಿವರಾಜ್ ತಂಗಡಗಿ
ಜಿಲ್ಲೆಯ ಧಾರ್ಮಿಕ ಪ್ರವಾಸಿ ತಾಣ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಮುಂಬರುವ ಬಜೆಟ್‌ನಲ್ಲಿ ₹100 ಕೋಟಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮನವಿ ಮಾಡಲಾಗುವುದು
ಸಂವಿಧಾನದ ಆಶಯಕ್ಕೆ ಬದ್ಧರಾಗಿ ನಡೆದುಕೊಳ್ಳಿ: ತಹಶೀಲ್ದಾರ ವಿಶ್ವನಾಥ ಮುರುಡಿ
ದೇಶದ ಜನರೆಲ್ಲರಿಗೂ ಅಂಬೇಡ್ಕರರ ಸಂವಿಧಾನ ಸ್ಫೂರ್ತಿಯಾಗಿದ್ದು, ಅದರ ಆಶಯಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳುವ ಮೂಲಕ ಜೀವನ ನಡೆಸಬೇಕಾಗಿದೆ.
ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರೆ ದಾಸೋಹಕ್ಕೆ 16 ಲಕ್ಷ ರೊಟ್ಟಿ ನೀಡಿದ ಭಕ್ತರು
ಸಾವಿರಾರು ರೊಟ್ಟಿಗಳನ್ನು ತಂದು ಕೊಡುತ್ತಿರುವ ಭಕ್ತರು ತಮ್ಮೂರಿನಿಂದಲೇ ಮೆರವಣಿಗೆಯಲ್ಲಿ ರೊಟ್ಟಿಗಳನ್ನು ತಂದುಕೊಡುತ್ತಿದ್ದಾರೆ. ಟ್ರ್ಯಾಕ್ಟರ್, ಟಂಟಂ ಸೇರಿದಂತೆ ನಾನಾ ವಾಹನಗಳಲ್ಲಿ ರೊಟ್ಟಿಗಳನ್ನು ತಂದು ನೀಡುತ್ತಿರುವುದು ಸಾಮಾನ್ಯವಾಗಿದೆ.
ಕರ್ತವ್ಯಪಥದಲ್ಲಿ ಕನಕಗಿರಿಯ ಯೋಧೆ ಲಕ್ಷ್ಮೀ ಪಚ್ಚೇರ ಬೈಕ್ ಸಾಹಸ ಪ್ರದರ್ಶನ ಯಶಸ್ವಿ
ಬೈಕ್ ಪ್ರದರ್ಶನ ಆರಂಭವಾಗುತ್ತಿದ್ದಂತೆ ಕರ್ತವ್ಯಪಥದ ಅಂಚಿನಲ್ಲಿದ್ದ ಜನರು ಭಾರತ ಮಾತಾಕಿ ಜೈ, ವಂದೇ ಮಾತರಂ ಘೋಷಣೆ ಕೂಗಿದರಲ್ಲದೇ ಯೋಧೆಯರ ಸಾಹಸ ಪ್ರದರ್ಶನಕ್ಕೆ ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.
ವಿಶ್ವದಲ್ಲೇ ನಮ್ಮದು ಶ್ರೇಷ್ಠ ಸಂವಿಧಾನ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
ಜಾತಿ ಧರ್ಮದ ಹೆಸರಿನಲ್ಲಿ ಎಂದೂ ರಾಜಕಾರಣ ಮಾಡಬಾರದು. ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಆದರೆ ಜಾತಿ ವ್ಯವಸ್ಥೆ ಇನ್ನು ತಾಂಡವವಾಡುತ್ತಿದೆ. ಇದರ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸುವ ಮೂಲಕ ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು.
  • < previous
  • 1
  • ...
  • 452
  • 453
  • 454
  • 455
  • 456
  • 457
  • 458
  • 459
  • 460
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved