• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಪ್ರಭುತ್ವ ರಕ್ಷಣೆಗೆ ಕಾಂಗ್ರೆಸ್ ಗೆಲ್ಲಿಸಿ: ರಾಘವೇಂದ್ರ ಹಿಟ್ನಾಳ
ದೇಶದ ಭವಿಷ್ಯದ ದೃಷ್ಟಿಯಿಂದ ನಾಡಿನ ಪ್ರಜೆಗಳ ರಕ್ಷಣೆಗಾಗಿ ಅರಾಜಕತೆ ವಿರುದ್ಧ ಹೋರಾಡಲು ನಾವೆಲ್ಲರೂ ಸಿದ್ದರಾಗಬೇಕಿದೆ.
ದ್ವಿಚಕ್ರ ವಾಹನದೊಳಗೆ ಗೂಡು ಕಟ್ಟಿದ ಗುಬ್ಬಚ್ಚಿ!
ಗುಬ್ಬಚ್ಚಿಯೊಂದು ದ್ವಿಚಕ್ರ ವಾಹನದಲ್ಲಿ ಗೂಡು ಕಟ್ಟಿ ವಾಹನದೊಳಗೆ ಮೊಟ್ಟೆ ಇಟ್ಟಿರುವ ಅಪರೂಪ ಪಟ್ಟಣದಲ್ಲಿ ಕಾಣಸಿಗುತ್ತಿದೆ.
ಆನೆಗೊಂದಿಯೇ ರಾಮಾಯಣ ಕಾಲದ ಕಿಷ್ಕಿಂಧ-ಮತ್ತೊಂದು ಸಾಕ್ಷ್ಯ ಲಭ್ಯ
ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಆನೆಗೊಂದಿಯ ಕಡೆ ಬಾಗಿಲು ಬೆಟ್ಟದ ಮೇಲ್ಭಾಗದಲ್ಲಿ ವಿಜಯನಗರ ಕಾಲದ ಶಾಸನ ಪತ್ತೆಯಾಗಿದೆ.
ಈ ಚುನಾವಣೆ ಸುಳ್ಳು-ಸತ್ಯದ ನಡುವಿನ ಸಮರ: ಶಿವರಾಜ ತಂಗಡಿಗಿ
ಸುಳ್ಳು ಮತ್ತು ಸತ್ಯದ ನಡುವೆ ಸಮರದ ರೀತಿಯಲ್ಲಿ ಈ ಚುನಾವಣೆ ನಡೆಯುತ್ತಿದೆ.
ಸಿಗುತ್ತಿಲ್ಲ ಫಾರಂ ನಂ ಮೂರು, ಸಮಸ್ಯೆ ನೂರಾರು
ಪಟ್ಟಣದ ಪಪಂನಿಂದ ಫಾರಂ ನಂ-3ರ ನಮೂನೆಗಳು ಜನರಿಗೆ ಸಿಗುತ್ತಿಲ್ಲ. ನಿತ್ಯ ಪಪಂಗೆ ಅಲೆದಾಡಿ ಜನರು ಬೇಸತ್ತಿದ್ದಾರೆ.
ಕೂಲಿಕಾರರ ಮಕ್ಕಳಿಗೆ ಜೋಗುಳ ಹಾಡುತ್ತಿರುವ ಆರೈಕೆದಾರರು
ನರೇಗಾ ಕೂಲಿ ಕೆಲಸಕ್ಕೆ ಹೋಗುವ ಕೂಲಿಕಾರರ ಮಕ್ಕಳ ಆರೈಕೆಗಾಗಿ ಕೂಸಿನ ಮನೆಗಳು ಆರಂಭವಾಗಿದ್ದು, ಆರೈಕೆದಾರರು ಜೋಗುಳ ಹಾಡುತ್ತ ಮಕ್ಕಳ ಲಾಲನೆ ಪಾಲನೆ ಮಾಡುತ್ತಿದ್ದಾರೆ.
ಮೋದಿಯಿಂದ ದೇಶದ ಭವಿಷ್ಯ ನಿರ್ಮಾಣ: ಭಾಂಡಗೆ
ಕಾಂಗ್ರೆಸ್‌ನಲ್ಲಿ ದೇಶವನ್ನಾಳುವ ಯಾವ ನಾಯಕರೂ ಇಲ್ಲ. ಅವರಿಗೆ ದೇಶದ ಬಗ್ಗೆ ಗೌರವವೂ ಇಲ್ಲ ಮತ್ತು ಕಾಳಜಿಯೂ ಇಲ್ಲ.
ಮತದಾನ ಜಾಗೃತಿಗೆ ಕೊಪ್ಪಳದಲ್ಲಿ ಬೃಹತ್ ಕಾಲ್ನಡಿಗೆ ಜಾಥಾ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಮತದಾನ ಜಾಗೃತಿ ಮೂಡಿಸಲು ಬೃಹತ್‌ ಕಾಲ್ನಿಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ರತ್ನಂ ಪಾಂಡೆ ಅವರು ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು.
ಮಹಿಳೆಯರಿಂದ ಖಾಲಿ ಕೊಡ ಪ್ರದರ್ಶನ, ಕಾರಟಗಿ ಪುರಸಭೆಗೆ ಮುತ್ತಿಗೆ
ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಒತ್ತಾಯಿಸಿ ಕಾರಟಗಿ ಜೆಪಿ ನಗರದ ನಿವಾಸಿಗಳು ಪುರಸಭೆಗೆ ಶುಕ್ರವಾರ ಮುತ್ತಿಗೆ ಹಾಕಿ ಖಾಲಿ ಕೊಡಗಳ ಪ್ರದರ್ಶನ ಮಾಡಿ ಪ್ರತಿಭಟಿಸಿದರು.
ಸಿಗದ ಭೂಮಿಯ ಹಕ್ಕುಪತ್ರ, ಚುನಾವಣೆ ಬಹಿಷ್ಕಾರಕ್ಕೆ ಐದು ಗ್ರಾಮಸ್ಥರ ನಿರ್ಧಾರ
ಗಂಗಾವತಿ ತಾಲೂಕಿನ ಐದು ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡುವಲ್ಲಿ ಕಂದಾಯ ಇಲಾಖೆ ವಿಫಲವಾಗಿದ್ದರಿಂದ ಗ್ರಾಮಸ್ಥರು ಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
  • < previous
  • 1
  • ...
  • 454
  • 455
  • 456
  • 457
  • 458
  • 459
  • 460
  • 461
  • 462
  • ...
  • 572
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved