• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತರ ಬಾಳಿಗೆ ಒಳಿತು ಮಾಡಿದ ಜಗಜೀವನರಾಂ
ಹಸಿರುಕ್ರಾಂತಿ ಹರಿಕಾರ ಬಾಬು ಜಗಜೀವರಾಂ ಅವರ ೧೧೭ನೇ ಜನ್ಮದಿನಾಚರಣೆ ನಿಮಿತ್ತ ಯಲಬುರ್ಗಾ ಪಟ್ಟಣದ ಮುಧೋಳ ರಸ್ತೆಯಲ್ಲಿರುವ ಜಗಜೀವನರಾಂ ಕಾಲನಿಯಲ್ಲಿ ಶುಕ್ರವಾರ ಬಾಬು ಜಗಜೀವನರಾಂ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಅಂಗವಿಕಲರಿಗೆ ವಾಹನ ವ್ಯವಸ್ಥೆಗೆ ಸಕ್ಷಮ ಆ್ಯಪ್‌ ಸಹಾಯ
ಯುವ ಮತದಾರರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಸಲು ಗುರುವಾರ ಕುಷ್ಟಗಿಯ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಉದ್ಘಾಟಿಸಿದರು.
ಆಹಾರ ಕ್ಷೇತ್ರದಲ್ಲಿ ದೇಶ ಸ್ವಾವಲಂಬಿ ಮಾಡಿದ ಜಗಜೀವನ ರಾಂ: ಎಂ. ಕುಮಾರಸ್ವಾಮಿ
ಕಾರಟಗಿ ಪಟ್ಟಣದ ನವಲಿ ರಸ್ತೆಯಲ್ಲಿನ ಮಾದಿಗ ದಂಡೋರ ವೃತ್ತದಲ್ಲಿ ಡಾ. ಬಾಬು ಜಗಜೀವನರಾಮ್ ಫೋಟೋಕ್ಕೆ ಪೂಜೆ ಸಲ್ಲಿಸಿ, ವೃತ್ತದ ನಾಮಫಲಕಕ್ಕೆ ಹೂವಿನ ಹಾರ ಹಾಕಲಾಯಿತು.
ಸವಳ್ಯಾರ ಕ್ಯಾಂಪ್‌ಗೆ ದಾರಿಯೂ ಇಲ್ಲ, ನಲ್ಲಿ ನೀರೂ ಇಲ್ಲ
ಗಂಗಾವತಿ ತಾಲೂಕಿನ ಸವಳ್ಯಾರ್‌ ಕ್ಯಾಂಪ್‌ಗೆ ಹೋಗಲು ಸರಿಯಾದ ಮಾರ್ಗವೂ ಇಲ್ಲ, ಕುಡಿಯುವ ನೀರು ಸರಬರಾಜು, ಅಂಗನವಾಡಿ, ಶಾಲೆ ಇಲ್ಲ. ಬಾವಿಯ ನೀರನ್ನು ಸಂಗ್ರಹಿಸಿ ಕುಡಿಯುತ್ತಾರೆ.
ಯಡಿಯೂರಪ್ಪ ಕುರಿತು ಈಶ್ವರಪ್ಪ ಟೀಕೆ ಸಲ್ಲದು: ದೊಡ್ಡನಗೌಡ
ಕೆ.ಎಸ್. ಈಶ್ವರಪ್ಪ ಅವರಿಗೆ ಅನ್ಯಾಯವಾಗಿದ್ದರೆ ಪಕ್ಷದ ಹೈಕಮಾಂಡ್ ಮೂಲಕ ಸರಿಪಡಿಸಿಕೊಳ್ಳಬೇಕು. ಅದು ಬಿಟ್ಟು ಏಕಾಏಕಿಯಾಗಿ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ವಾಗ್ದಾಳಿ ಮಾಡುವುದು ಸರಿಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದ್ದಾರೆ.
ರಣ ಬಿಸಿಲಿಗೆ ಒಣಗುತ್ತಿದೆ ಡ್ರ್ಯಾಗನ್ ಫ್ರೂಟ್!
ರಣ ಬಿಸಿಲು ಹಾಗೂ ತೇವಾಂಶ ಕೊರತೆಯಿಂದಾಗಿ ಡ್ರ್ಯಾಗನ್ ಫ್ರೂಟ್ ಬೆಳೆ ಒಣಗುತ್ತಿದೆ.
ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಮೋದಿ ಬೆಂಬಲಿಸಿ: ಕ್ಯಾವಟೂರ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷದ ಆಡಳಿತ ಅವಧಿಯಲ್ಲಿ ದೇಶದ ಜನ ಸಾಮಾನ್ಯರಿಗೆ ಹತ್ತಾರು ಯೋಜನೆಗಳ ಲಾಭ ಸಿಕ್ಕಿದೆ.
ಮತ ಚಲಾವಣೆ ಸಂವಿಧಾನ ನೀಡಿದ ಬಹುದೊಡ್ಡ ಕೊಡುಗೆ: ರಾಹುಲ್ ರತ್ನಂ ಪಾಂಡೆ
ಮತದಾನ ಎನ್ನುವುದು ಪವಿತ್ರ ಕಾರ್ಯ. ಪ್ರಜಾಪ್ರಭುತ್ವದಲ್ಲಿ ಮತ ಚಲಾವಣೆ ಸಂವಿಧಾನವು ನಮಗೆ ನೀಡಿದ ದೊಡ್ಡ ಕೊಡುಗೆಯಾಗಿದೆ.
ಯಾರು ಮತದಾನದಿಂದ ದೂರ ಉಳಿಯಯಬಾರದು: ಸಿಇಒ
ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕುಷ್ಟಗಿ ಕ್ಷೇತ್ರದಲ್ಲಿ ಕಡಿಮೆ ಮತದಾನವಾಗುತ್ತಿದ್ದು, ಈ ಲೋಕಸಭಾ ಚುನಾವಣೆಯಲ್ಲಿ ಶೇ. 80ಕ್ಕಿಂತಲೂ ಅಧಿಕ ಮತದಾನ ಆಗಬೇಕು.
ಕರಪತ್ರ, ಪೋಸ್ಟರ್‌ನಲ್ಲಿ ಮುದ್ರಕರ ಮಾಹಿತಿ ಕಡ್ಡಾಯ: ನಲಿನ್ ಅತುಲ್
ರಾಜಕೀಯ ಅಭ್ಯರ್ಥಿಗಳ ಕರಪತ್ರ, ಫಲಕಗಳು, ಪೋಸ್ಟರ್‌ಗಳಲ್ಲಿ ಮುದ್ರಕರು, ಪ್ರಕಾಶಕರು ಹಾಗೂ ಮುದ್ರಣದ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • ...
  • 572
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved