• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ
ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಆರಂಭವಾಗಿದ್ದು ಏ. 17ರಂದು ತೀರ್ಥಹಳ್ಳಿ, ಧಾರವಾಡ, ಬೆಂಗಳೂರು ಹಾಗೂ ಬೀದರನಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ಸೂಚಿಸಲಾಗಿದೆ. ಇದು ಬ್ರಾಹ್ಮಣ ಜನಾಂಗದ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೃತ್ಯವಾಗಿದೆ.
ಪಂಚಮಸಾಲಿ ಸಮಾಜಕ್ಕೆ 2ಡಿ ಕೊಟ್ಚಿದ್ದು ಯಾವ ವರದಿ ಆಧಾರದಲ್ಲಿ?
ಬಿಜೆಪಿಗರು ಪಂಚಮಸಾಲಿ ಸಮುದಾಯಕ್ಕೆ ಕಾಂತರಾಜು ಅವರ ಮಧ್ಯಂತರ ವರದಿಯನ್ನಾಧರಿಸಿಯೇ 2ಡಿ ಮೀಸಲಾತಿ ನೀಡಿದ್ದು. ಈ ಕುರಿತು ನಮ್ಮ ಬಳಿ ದಾಖಲೆಗಳಿದ್ದು ಬಿಡುಗಡೆ ಮಾಡುತ್ತೇವೆ.
ಇಳಿ ವಯಸ್ಸಿನಲ್ಲೂ ಕುಗ್ಗದ ಉತ್ಸಾಹ, ನರೇಗಾ ಕೂಲಿಯಿಂದ ಜೀವನ ನಿರ್ವಹಣೆ
ಕುರುಬನಾಳದ ಪಾರ್ವತಮ್ಮ ತಿಮ್ಮಣ್ಣ ವಾಲ್ಮೀಕಿ (76) 8 ವರ್ಷದಿಂದ ನರೇಗಾ ಯೋಜನೆಯಡಿ ಕಾಮಗಾರಿಯಲ್ಲಿ ಭಾಗವಹಿಸಿ ನಾನೇನು ಕಮ್ಮಿಯಿಲ್ಲ ಎಂಬಂತೆ ಯುವಜನತೆ ನಾಚುವಂತೆ ಕೆರೆ ಹೂಳೆತ್ತುವುದು, ನಾಲಾ ಹೂಳೆತ್ತುವ ಕೆಲಸ ಮಾಡುತ್ತಿದ್ದಾರೆ.
ಎಲ್ಲ ಸ್ಮಾರಕಗಳಿಗೆ ರಕ್ಷಣೆ, ಮೂವರ ವಿರುದ್ಧ ಎಫ್‌ಐಆರ್‌ - ಸಚಿವ ಎಚ್.ಕೆ. ಪಾಟೀಲ
ಶ್ರೀಕೃಷ್ಣದೇವರಾಯ ಸಮಾಧಿಯ 64 ಕಂಬಗಳ ಮಂಟಪ ಸೇರಿದಂತೆ ಇಲ್ಲಿರುವ ಎಲ್ಲ ಸ್ಮಾರಕಗಳಿಗೆ ರಕ್ಷಣೆ ನೀಡಲಾಗುವುದು. ಆನೆಗೊಂದಿ ಮತ್ತು ಹಂಪಿ ವಿಜಯನಗರ ಸಾಮ್ರಾಜ್ಯದ ಪ್ರದೇಶವಾಗಿದ್ದು ಇಲ್ಲಿ ಬಹಳಷ್ಟು ಸ್ಮಾರಕಗಳಿವೆ. ಇವುಗಳ ರಕ್ಷಣೆ ಇಲಾಖೆ ಮತ್ತು ಸಾರ್ವಜನಿಕರದ್ದು.
60 ದಿನ ನರೇಗಾ ಕೆಲಸ ನಿರ್ವಹಿಸಿ
ನರೇಗಾ ಯೋಜನೆಯು ಗ್ರಾಮೀಣ ಭಾಗದ ಕೂಲಿಕಾರರಿಗೆ ಕೂಲಿ ಕೆಲಸ ಒದಗಿಸುವ ಯೋಜನೆಯಾಗಿದೆ. ಪ್ರತಿಯೊಬ್ಬರು ₹ 370 ಕೂಲಿ ಬರುವಂತೆ ಕೂಲಿ ಕೆಲಸ ನಿರ್ವಹಿಸಬೇಕು. ಬೇಸಿಗೆ ಇರುವುದರಿಂದ ಕೆಲಸದ ಪ್ರಮಾಣದಲ್ಲಿ ಶೇ. 30% ವಿನಾಯಿತಿ ನೀಡಲಾಗಿದೆ.
ಇರುವ ಗಿಡ ಕಡಿದು ನೆರಳಿಗಾಗಿ ಹುಡುಕಾಟ
ತಾಂತ್ರಿಕತೆಗೆ ಮಾರು ಹೋಗಿರುವ ಮನುಷ್ಯ ಕಟ್ಟಡ ನಿರ್ಮಾಣಕ್ಕೆ ಗಿಡ-ಮರ ಕಡಿಯುತ್ತಿದ್ದಾನೆ. ಪ್ರತಿಯೊಬ್ಬರು ಅರಣ್ಯ, ವನ್ಯಜೀವಿ ಹಾಗೂ ವಾಯುಮಾಲಿನ್ಯ, ಜಲಮಾಲಿನ್ಯ ಹಾಳಾಗದಂತೆ ನೋಡಿಕೊಳ್ಳಬೇಕಾದ ಅಗತ್ಯವಿದೆ.
ಏತ ನೀರಾವರಿ ಯೋಜನೆ, ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ₹ 1200 ಕೋಟಿ : ಶಾಸಕ ರಾಘವೇಂದ್ರ ಹಿಟ್ನಾಳ

ಬಹದ್ದೂರು ಬಂಡಿ ಏತ ನೀರಾವರಿ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಿ ಹೊಸಳ್ಳಿ ಕೆರೆಗೂ ನೀರು ಹರಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಅಂತರ್ಜಲ ವೃದ್ಧಿಯಾಗಿದೆ ಎಂದು ರೈತರು ಹೇಳಿದ್ದಾರೆ. ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಬಿಜೆಪಿ ಜನಾಕ್ರೋಶ ಯಾತ್ರೆ ಕೇಂದ್ರದ ವಿರುದ್ಧ ಮಾಡಲಿ
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನಸಾಮಾನ್ಯರ ಜೀವನ ನಡೆಸಲು ಕಷ್ಟವಾಗುವಂತೆ ಬೆಲೆ ಏರಿಕೆ ಮಾಡಿದ್ದಾರೆ. ಇತ್ತಿಚೆಗೆ ಸಿಲಿಂಡರ್‌ ಬೆಲೆ ₹ 50 ಹೆಚ್ಚಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುವುದು ಸೂಕ್ತ.
ಮೋದಿ ಅವಧಿಯಲ್ಲಿ ಹೊಸ ಹೆದ್ದಾರಿ, ರೈಲ್ವೆ ಮಾರ್ಗ ಆಗಿಲ್ಲ
ಭಾನಾಪೂರ-ಗದ್ದನಕೇರಿ ರಾಷ್ಟ್ರೀಯ ಹೆದ್ದಾರಿ ಯೋಜನೆ ೨೦೧೪ರಲ್ಲಿ ಮಂಜೂರಾಗಿದೆ. ಅಂದು ಕೇಂದ್ರ ಸರ್ಕಾರದ ಭೂ ಸಾರಿಗೆ ಸಚಿವರಾಗಿದ್ದ ಆಸ್ಕರ್‌ ಫರ್ನಾಂಡಿಸ್ ಅವರ ಸಹಕಾರದಿಂದ ಹೆದ್ದಾರಿ ಮಂಜೂರಾತಿ ದೊರೆಯಿತು.
ಬೈಪಾಸ್‌ಗಳಿಗಿಂದ ಸಾರಿಗೆ ಸಂಚಾರ ಸುಗಮ: ಹಿಟ್ನಾಳ
ರಾಷ್ಟ್ರದಲ್ಲಿ ಅಭಿವೃದ್ಧಿಯಾದ ಪ್ರಮುಖ ಕ್ಷೇತ್ರಗಳನ್ನು ಗುರುತಿಸಿದರೆ ಅದರಲ್ಲಿ ಯಲಬುರ್ಗಾ ಪ್ರಮುಖ ಸ್ಥಾನ ಪಡೆಯುತ್ತದೆ. ಅನ್ಯ ಕ್ಷೇತ್ರಗಳಲ್ಲಿ ಸರಿಯಾಗಿ ಕುಡಿಯಲು ನೀರಿಲ್ಲ. ಆದರೆ, ಬಸವರಾಜ ರಾಯರಡ್ಡಿ ಅವರ ಕ್ಷೇತ್ರ ಸಮೃದ್ಧತೆಯಿಂದ ಕೂಡಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 459
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved