• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಕ್ತಿ ಖಾಸಗಿ ನಿವಾಸದಲ್ಲಿ ಕಂದಾಯ ಇಲಾಖೆ ದಾಖಲೆ ಪತ್ತೆ!
ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ಪತ್ತೆಯಾಗದ ದಾಖಲೆಗಳು ಪರಶುರಾಮ ನಿವಾಸದಲ್ಲಿ ದೊರೆತಿವೆ. ಕಚೇರಿ ತಡಕಾಡಿ, ದಾಖಲೆ ಇಲ್ಲವೆಂದು ಹೇಳಿದ ಮೇಲೆ ಅಲ್ಲಿಗೆ ಹೋಗಿ, ದಾಖಲೆ ತಂದು ಕಚೇರಿಗೆ ಸಲ್ಲಿಸಲಾಗುತ್ತಿತ್ತು.
ಯೂರಿಯಾ ಗೊಬ್ಬರಕ್ಕಾಗಿ ನೂಕುನುಗ್ಗಲು
ರೈತರು ಗೊಬ್ಬರಕ್ಕಾಗಿ ಬೆಳಗ್ಗೆಯಿಂದಲೇ ಸರದಿಯಲ್ಲಿ ನಿಂತಿದ್ದರು. ೨೫೦ ಚೀಲ ಗೊಬ್ಬರ ತರಿಸಲಾಗಿದ್ದು, ರೈತರಿಗೆ ತಲಾ ೨ ಚೀಲ ಯೂರಿಯಾ ವಿತರಿಸಲಾಯಿತು. ಗೊಬ್ಬರ ಪಡೆಯಲು ರೈತರು ಹರಸಾಹಸ ಪಟ್ಟರು. ಸಮರ್ಪಕವಾಗಿ ಗೊಬ್ಬರ ಸಿಗದ ಕಾರಣ ಕೆಲ ರೈತರು ಬರಿಗೈಯಿಂದ ಮನೆಗೆ ತೆರಳಿದರು.
ಅವಸಾನ ಆಗುವ ಮುನ್ನ ನನ್ನನ್ನು ಕಾಪಾಡಿ!
ನನಗೆ ಶತ-ಶತಮಾನಗಳ ಇತಿಹಾಸವಿದ್ದು 30ಕ್ಕೂ ಹೆಚ್ಚು ಗ್ರಾಮಗಳ ಜನ, ಜಾನುವಾರುಗಳಿಗೆ ಆಸರೆಯಾಗಿದ್ದಾನೆ. ಬೇಸಿಗೆಯಲ್ಲೂ ತುಂಬಿ ಹರಿಯುತ್ತಿದ್ದ ನನ್ನ ಒಡಲು ಬರಿದಾಗುತ್ತಾ ಬಂದಿದೆ. ಆದರೂ ಒಡಲಿನಲ್ಲಿ ಬೋರ್‌ವೆಲ್‌ ಕೊರೆಸಿಕೊಂಡು ಬೇಸಿಗೆಯಲ್ಲೂ ರೈತರಿಗೆ ನೀರು ನೀಡುತ್ತಿದ್ದೇನೆ.
ಶಾಲೆಗೆ ಮಕ್ಕಳ ಕಳುಹಿಸಲು ರಸ್ತೆ ದುರಸ್ತಿ ಮಾಡಿದ ಗ್ರಾಮಸ್ಥರು!
ಮುದ್ಲಾಪುರದಿಂದ ಕಿನ್ನಾಳ ವರೆಗಿನ 3.5 ಕಿಲೋಮೀಟರ್‌ ರಸ್ತೆ ದುರಸ್ತಿ ಮಾಡಿಸುವಂತೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹದಗೆಟ್ಟ ರಸ್ತೆಯಿಂದ ಬಸ್‌ ಸಂಚರಿಸಲು ಆಗದೆ ಮಕ್ಕಳು ಕಿನ್ನಾಳ ಹಾಗೂ ಕೊಪ್ಪಳಕ್ಕೆ ಶಾಲಾ-ಕಾಲೇಜಿಗೆ ಹೋಗಲು ಆಗುತ್ತಿಲ್ಲ.
ಈರುಳ್ಳಿ ದರ ಕುಸಿತ, ಕುರಿ ಮೇಯಿಸಿದ ರೈತ
ಜಿಲ್ಲಾದ್ಯಂತ ಈ ವರ್ಷ ಈರುಳ್ಳಿ ಬೆಳೆ ಉತ್ತಮ ಫಸಲು ಬಂದಿದ್ದು ಬಹುತೇಕ ಕಟಾವಿಗೆ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ಪಾತಳಕ್ಕೆ ಕುಸಿದಿದೆ. ಮಾರುಕಟ್ಟೆಯಲ್ಲಿ ₹ 100ಗೆ ಐದು ಕೆಜಿ ಮಾರಾಟವಾಗುತ್ತಿದೆ. ರೈತರಿಗೆ ₹ 5 ಸಹ ಸಿಗುವುದಿಲ್ಲ.
ಬ್ರಹ್ಮಶ್ರೀ ನಾರಾಯಣ ಗುರುಗಳ ಮಾರ್ಗದರ್ಶನ ಸ್ಫೂರ್ತಿ
ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಜಾತೀಯತೆ ತೊಲಗಿಸುವುದು ತಮ್ಮ ಜೀವನದ ಧ್ಯೇಯವೆಂದು ನಾರಾಯಣ ಗುರುಗಳು ಶಪಥ ಮಾಡಿದ್ದರು.
ಒಳಮೀಸಲಾತಿ ಅನ್ಯಾಯ ಖಂಡಿಸಿ ಕೇಶ ಮುಂಡನೆ
ಒಳಮೀಸಲಾತಿಯ ವೈಜ್ಞಾನಿಕ ವರ್ಗೀಕರಣ ಮಾಡುವುದಾದರೆ ಎಲ್ಲರಿಗೂ ಸಮಾಪಾಲು ನೀಡುವ ಮೂಲಕ ಬಂಜಾರ, ಕೊರಮ, ಕೊರಚ, ಭೋಮಿ ಸಮುದಾಯಗಳಿಗೆ ಶೇ.5ರಷ್ಟು ಮೀಸಲಾತಿ ಪ್ರಮಾಣ ನೀಡಬೇಕು.
ಹಿಂದೂ ಮಹಾಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಕ್ತ ಸಾಗರ
ಕೊಪ್ಪಳದ ಪ್ಯಾಟಿ ಈಶ್ವರ ದೇವಸ್ಥಾನದಿಂದ ಸಂಜೆ 6 ಗಂಟೆಗೆ ಪ್ರಾರಂಭವಾಗಿದ್ದ ಹಿಂದೂ ಮಹಾಗಣೇಶ ವಿಸರ್ಜನಾ ಮೆರವಣಿಗೆ ಮುಂದೆ ಸಾಗುತ್ತಲೇ ಇರಲಿಲ್ಲ. ರಾತ್ರಿ 9 ಗಂಟೆಯಾದರೂ ನೂರು ಮೀಟರ್ ಮುಂದೆ ಸಾಗಿರಲಿಲ್ಲ.
ಕನ್ನಡಕ್ಕೆ ವಿಶ್ವಮಾನ್ಯತೆ ತಂದುಕೊಟ್ಟ ವಚನ ಸಾಹಿತ್ಯ
ಜನರನ್ನು ಬಸವ ತತ್ವದೆಡೆಗೆ ಸೆಳೆಯಬೇಕಾಗಿದೆ. ಅದರಲ್ಲೂ ಮಕ್ಕಳು, ಯುವಕರನ್ನು ಸೆಳೆಯುಲು ಈ ಬಸವ ಸಂಸ್ಕೃತ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಕ್ಕಳಲ್ಲಿಯೂ ವಚನ ಸಾಹಿತ್ಯದ ಕುರಿತು ಕುತೂಹಲ ಇರುವುದು ನಿಜಕ್ಕೂ ಅತ್ಯುತ್ತಮ ಬೆಳವಣಿಗೆಯಾಗಿದೆ.
ಅಂಜನಾದ್ರಿ ಬೆಟ್ಟ: 93.15 ಎಕರೆ ಭೂಸ್ವಾಧೀನಕ್ಕೆ ಮರು ಪ್ರಸ್ತಾವನೆ ಸಲ್ಲಿಸಿ
ಆಂಜನೇಯಸ್ವಾಮಿ ದೇವಸ್ಥಾನ ಸಮಗ್ರ ಅಭಿವೃದ್ಧಿಗಾಗಿ ₹ 200 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೊಳ್ಳುತ್ತಿರುವ ಮೊದಲ ಹಾಗೂ 2ನೇ ಹಂತದ ಕಾಮಗಾರಿ ಹಾಗೂ ರೋಪ್ ವೇ ಸೇರಿದಂತೆ ಹೆರಿಟೇಜ್ ಇಂಪ್ಯಾಕ್ಟ್ ಅಸೆಸ್ಮೆಂಟ್ ಸ್ಟಡಿ ಅಂತಿಮ ವರದಿ ತಯಾರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved