• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳದ ಗವಿಮಠದಲ್ಲಿ ನಾನಾ ಕಾರ್ಯಕ್ರಮ ಆರಂಭ
ಕಾಯಕ ದೇವೋಭವ ಜಾಗೃತಿ ಜಾಥಾ: ಸ್ವಾವಲಂಬಿ ಬದುಕು, ಸಮೃದ್ಧಿ ಬದುಕು, ಸಂತೋಷದ ಬದುಕು ಎಂಬ ಘೋಷವಾಕ್ಯದೊಂದಿಗೆ ಜ.೨೪ರಂದು ಬೆಳಿಗ್ಗೆ ೮ ಗಂಟೆಗೆ ಸ್ವಯಂ ಉದ್ಯೋಗ ಹಾಗೂ ವೃತ್ತಿ ಕೌಶಲ್ಯದ ಸಂಕಲ್ಪ ಕಾಯಕ ದೇವೋಭವ ಜಾಗೃತಿ ಜಾಥಾ ಜಾಗೃತಿ ಅಭಿಯಾನ ಗವಿಮಠದಲ್ಲಿ ಜರುಗಲಿದೆ.
ಕನಕಾಚಲಪತಿ ದೇವಸ್ಥಾನದಲ್ಲಿ ಶ್ರೀರಾಮ ಕಲ್ಯಾಣ
ಉತ್ಸವ ಮೂರ್ತಿಗಳಾದ ಶ್ರೀದೇವಿ, ಭೂದೇವಿ ಹಾಗೂ ಕನಕಾಚಲಪತಿಗೆ ಪುಷ್ಪಾಲಂಕಾರ ಮಾಡಲಾಗಿತ್ತು. ಪ್ರಾತಃಕಾಲದಲ್ಲಿ ಪಂಚಾಮೃತ ಅಭಿಷೇಕ, ಅಲಂಕಾರ, ನೈವೇದ್ಯ ಸೇರಿ ನಾನಾ ಧಾರ್ಮಿಕ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿದವು.
ಅಯೋಧ್ಯೆ ಅಂಜನಾದ್ರಿಯಲ್ಲಿ ಏಕಕಾಲಕ್ಕೆ ಮಂಗಳಾರತಿ: ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ
ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಪೂಜೆ ಮತ್ತು ಅಂಜನಾದ್ರಿಯ ಆಂಜನೇಯಸ್ವಾಮಿಯ ಸನ್ನಿಧಾನದಲ್ಲಿ ಏಕಕಾಲಕ್ಕೆ ಪೂಜೆ ಸೇರಿದಂತೆ ಮಂಗಳರಾತಿ ನಡೆದಿರುವುದನ್ನು ವೀಕ್ಷಿಸಿರುವುದು ಭಕ್ತರ ಪುಣ್ಯವಾಗಿದೆ.
ಕಾರಟಗಿ ತಾಲೂಕಾದ್ಯಂತ ರಾಮನ ಹಬ್ಬದ ವಾತಾವರಣ
ನವಲಿ ರಸ್ತೆಯ ವಾಸವಿ ದೇವಸ್ಥಾನದಲ್ಲಿ ವಿವಿಧ ಪೂಜೆಗಳು ನಡೆದವು. ಆರ್ಯವೈಶ್ಯ ಸಮಾಜ ಹಮ್ಮಿಕೊಂಡ ಈ ವಿಶೇಷ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಶ್ರೀರಾಮ ನಾಮ ಜಪ ಪೂಜೆಗಳು, ಪಲ್ಲಕ್ಕಿ ಉತ್ಸವಗಳು ನಡೆದವು.
ಕೊಪ್ಪಳದ ಗವಿಮಠ ಜಾತ್ರೆಯಲ್ಲಿ ಅಂಗವಿಕಲರಿಗೆ ಕಲ್ಯಾಣ ಜತೆ ಉದ್ಯೋಗ ಭಾಗ್ಯ
ಮಠದ ಆವರಣದ ಮಹಾದಾಸೋಹದಲ್ಲಿ ಗವಿಮಠ, ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆ, ಸೆಲ್ಕೋ ಕಂಪನಿ, ವಿಶೇಷಚೇತನರ ಇಲಾಖೆಯ ಸಹಯೋಗದಲ್ಲಿ ಅಂಗವಿಕಲರ ಬಾಳಲ್ಲಿ ಹೊಸ ಭಾಷ್ಯ ಬರೆಯಲಾಯಿತು.
ರಾಜ್ಯದಲ್ಲಿದೆ ಶ್ರೀರಾಮ ವಿರೋಧಿ ಸರ್ಕಾರ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಶ್ರೀರಾಮ ನೆಲೆಸಿರುವ ಅಯ್ಯೋಧ್ಯೆ ಎಷ್ಟು ಪವಿತ್ರವೋ ಅಷ್ಟೇ ಹನುಮ ಜನಿಸಿದ ಅಂಜನಾದ್ರಿ ಪವಿತ್ರವಾದುದು. ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ₹120 ಕೋಟಿ ಅನುದಾನ ನೀಡಿದ್ದರು. ಅದರಂತೆ ಈಗಿನ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ ಶ್ರಮಿಸಬೇಕು.
ಋಷ್ಯಮುಖ ಪರ್ವತದ ಬಾರೆಹಣ್ಣುಗಳನ್ನು ಅಯೋಧ್ಯೆಗೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸಮರ್ಪಣೆ
ಅಂಜನಾದ್ರಿಯ ಸನಿಹದಲ್ಲಿರುವ ಋಷ್ಯಮುಖ ಪರ್ವತದಲ್ಲಿ ಶಬರಿ ರಾಮನಿಗೆ ಬಾರೆಹಣ್ಣು ನೀಡಿದ್ದರು ಎಂಬ ಪ್ರತೀತಿ ಇದೆ. ಈ ಹಿನ್ನೆಲೆಯಲ್ಲಿ ಬಾರೆಹಣ್ಣುಗಳನ್ನು ಅಯೋಧ್ಯೆಯಲ್ಲಿ ಜ.22ರಂದು ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಸಮರ್ಪಿಸಬೇಕೆಂಬ ಕಾರಣಕ್ಕೆ ಸಚಿವರಿಗೆ ನೀಡಿದರು.
ರಾಮಮಂದಿರ ಉದ್ಘಾಟನೆಯಿಂದ ಭಾರತೀಯರ ಕನಸು ನನಸು: ಶಾಸಕ ಜನಾರ್ದನ ರೆಡ್ಡಿ
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಂಜನಾದ್ರಿಯ ಆಂಜನೇಯಸ್ವಾಮಿಗೆ ದೇಶ ವಿದೇಶದಿಂದ ತಂದಿರುವ ಹೂವುಗಳನ್ನು ಅಲಂಕಾರ ಮಾಡಲಾಗುತ್ತದೆ.
ರಾಮಮಂದಿರ ಉದ್ಘಾಟನೆ ಮುನ್ನಾದಿನ ಕೊಪ್ಪಳದಲ್ಲಿ ಬೃಹತ್ ಶೋಭಾಯಾತ್ರೆ
ರಾಘವೇಂದ್ರ ಮಠದಿಂದ ಪ್ರಾರಂಭವಾದ ಶೋಭಾಯಾತ್ರೆ ಕೊಪ್ಪಳ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರೀಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಜನಸ್ತೋಮದ ಮಧ್ಯೆ ಸಾಂಘವಾಗಿ ಸಾಗಿತು. ಜಯ ಘೋಷ ಮತ್ತು ಶ್ರೀರಾಮನಾಮದೊಂದಿಗೆ ಶೋಭಾಯಾತ್ರೆ ಪಾಲ್ಗೊಂಡಿದ್ದರು.
ಗಂಗಾವತಿಯ ಅಂಜನಾದ್ರಿಯಲ್ಲಿ 500 ಕೆಜಿಯ ಪಂಚಲೋಹದ ರಾಮನ ಮೂರ್ತಿ ಪ್ರತಿಷ್ಠಾಪನೆ
ಪಂಚಲೋಹದ ರಾಮನ ಮೂರ್ತಿಗೆ ಸಂಸದ ಕರಡಿ ಸಂಗಣ್ಣ, ವಿಪ ಸದಸ್ಯೆ ಹೇಮಲತಾ ನಾಯ್ಕ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ವಿಪ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ, ಸಿಂಗನಾಳ ವಿರುಪಾಕ್ಷಪ್ಪ ಉಪಸ್ಥಿತರಿದ್ದು ಪುಷ್ಪಗುಚ್ಚ ಸಮರ್ಪಿಸಿ ಪೂಜೆ ಸಲ್ಲಿಸಿದರು.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved