• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡುಬಡವರಿಗೆ ಕೇಂದ್ರ ಸರ್ಕಾರದ ಯೋಜನೆ ವರದಾನ: ಪಂಪನಗೌಡ
ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಭಾರತ ದೇಶದಲ್ಲಿ ಸಾಕಷ್ಟು ಯೋಜನೆಗಳು ಕಡುಬಡವರಿಗೆ ಅನುಕೂಲವಾಗಿದೆ. ಆ ಎಲ್ಲ ಯೋಜನೆಗಳು ಇನ್ನಷ್ಟು ಜನರಿಗೆ ತಲುಪಲಿ ಎನ್ನುವ ಉದ್ದೇಶದಿಂದ ದೇಶದ ಉದ್ದಗಲಕ್ಕೂ ಪ್ರಚಾರ ಕಾರ್ಯದಲ್ಲಿ ತೋಡಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಂದ ಜನಪರ ಯೋಜನೆ ಜಾರಿ- ಅಮರೇಶ ಹುಬ್ಬಳ್ಳಿ
೫೪ ಕೋಟಿ ಜನತೆಗೆ ಉಚಿತವಾಗಿ ಬ್ಯಾಂಕ್ ಖಾತೆ ತರಲಾಗಿದೆ. ೧೪ ಕೋಟಿ ಮಹಿಳೆಯರಿಗೆ ಉಚಿತವಾಗಿ ಉಜ್ವಲ ಗ್ಯಾಸ್ ವಿತರಣೆ ಮಾಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ಹೀಗೆ ಅನೇಕ ಯೋಜನೆಗಳ ಮೂಲಕ ಜನತೆಗೆ ಅನುಕೂಲವಾಗಿದೆ.
ಕುಷ್ಟಗಿಯಲ್ಲಿ ವಿಷದ ಬಾಟಲಿ ಹಿಡಿದು ಗ್ರಾಪಂ ಸದಸ್ಯರು ರೈತರ ಆಕ್ರೋಶ
ಕಂದಕೂರ ಹಾಗೂ ಕಿಲ್ಲಾರಹಟ್ಟಿ ವಿವಿಧ ಗ್ರಾಪಂ ಸದಸ್ಯರು ಹಾಗೂ ಕೆಲವು ರೈತರು ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಮಾಡಿರುವ ಎಫ್‌ಟಿಒ ಪೇಮೆಂಟ್ ದತ್ತಾಂಶವು ಡಿಲೀಟ್ ಆಗಿರುವ ಸುದ್ದಿ ತಿಳಿದು ವಿಷದ ಬಾಟಲಿಯನ್ನು ಕೈಯಲ್ಲಿ ಹಿಡಿದು ದಿಢೀರನೇ ತಾಪಂ ಮುಂಭಾಗ ಆಕ್ರೋಶ ಹೊರಹಾಕಿದರು.
ಪಾರಂಪರಿಕ ವೃತ್ತಿಯೊಂದಿಗೆ ಶಿಕ್ಷಣಕ್ಕೆ ಆದ್ಯತೆ ನೀಡಿ ಎಂದ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ
ಶಿವಯೋಗಿ ಸಿದ್ಧರಾಮರು 12ನೇ ಶತಮಾನದ ಪ್ರಮುಖ ವಚನಕಾರರಲ್ಲಿ ಒಬ್ಬರು. ಕಪಿಲಸಿದ್ದ ಮಲ್ಲಿಕಾರ್ಜುನ ಎಂಬ ಅಂಕಿತ ನಾಮದೊಂದಿಗೆ ತಮ್ಮ ವಚನಗಳ ಮೂಲಕ ಸಮಾಜವನ್ನು ತಿದ್ದುವ, ಧನಾತ್ಮಕವಾಗಿ ಪರಿವರ್ತನೆಗೊಳಿಸುವ ಕೆಲಸ ಮಾಡಿದರು. ಕೆರೆ ಕಟ್ಟೆ ನಿರ್ಮಿಸಿದರು.
ತುಂಗಭದ್ರಾ ಎಡದಂತೆ ನಾಲೆ ದುರಸ್ತಿ ಕಾಮಗಾರಿಯಲ್ಲಿ 650 ಕೋಟಿ ರುಪಾಯಿ ಲೂಟಿ: 28 ಎಂಜಿನಿಯರ್‌ಗಳು ಅಮಾನತು
ಕರ್ನಾಟಕ ನೀರಾವರಿ ನಿಗಮದಡಿ ನಡೆದ ಈ ಅಕ್ರಮ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ 28 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ. ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಹರ್ಷ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕಸದ ತೊಟ್ಟಿಯಾದ ಕಾರಟಗಿಯ ನಾಗನಕಲ್‌ ಸರ್ಕಾರಿ ಶಾಲಾ ಕಂಪೌಂಡ್!
ಶಾಲಾ ಆವರಣದಲ್ಲಿ ಸ್ವಚ್ಛತೆ ಕಾಪಾಡುವ ಪಂಚಾಯತ್ ಅಧಿಕಾರಿ, ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುತ್ತೇವೆ. ಜೊತೆಗೆ ಕಸ ಎಸೆಯದಂತೆ ಸುತ್ತಮುತ್ತಲಿನ ಅಂಗಡಿಕಾರರಿಗೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚಿಸುವುದಾಗಿ ತಿಳಿಸಿದರು.
ಕೊಪ್ಪಳದ ಗವಿಮಠದ ಜಾತ್ರಾ ದಾಸೋಹಕ್ಕೆ 15 ಸಾವಿರ ರೊಟ್ಟಿ ದೇಣಿಗೆ
ಶ್ರೀಮಠ ಅನ್ನ, ಅಕ್ಷರ, ಆರೋಗ್ಯ ತ್ರಿವಿಧ ದಾಸೋಹ ನೀಡುವುದಕ್ಕೆ ಪ್ರಸಿದ್ಧ. ಜ್ಞಾನ ದಾಸೋಹ ಮತ್ತು ಸಾಮಾಜಿಕ ಕಳಕಳಿಯ ಶಕ್ತಿ ಕೇಂದ್ರವಾಗಿರುವ ಈ ಮಠದಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ನಿರತರಾಗಿದ್ದಾರೆ.
ಕೇಂದ್ರದಲ್ಲಿ ಬಿಜೆಪಿಗೆ ಅಧಿಕಾರ ನಿಶ್ಚಿತ ಎಂದ ಕೊಪ್ಪಳ ಸಂಸದ ಸಂಗಣ್ಣ ಕರಡಿ
ಜನರ ಆಶೀರ್ವಾದದಿಂದ ನಾನು ಎರಡು ಬಾರಿ ಸಂಸದನಾಗಿದ್ದೇನೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕೆಲಸ ಗಮನಿಸಿದ ಕೇಂದ್ರದ ಬಿಜೆಪಿ ನಾಯಕರು ಮೂರನೇ ಬಾರಿಗೆ ಅವಕಾಶ ಕೊಡುವ ವಿಶ್ವಾಸವಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಆಶೀರ್ವಾದ ಮಾಡಬೇಕು.
ಕಾಮಗಾರಿಯೇ ನಡೆಯದಿದ್ದರೂ ಬಿಲ್‌ ಮಂಜೂರು: 28 ಎಂಜಿನಿಯರ್‌ ಸಸ್ಪೆಂಡ್‌
2009-10 ಮತ್ತು 2010-11ನೇ ಸಾಲಿನಲ್ಲಿ ನಡೆದಿದ್ದ ತುಂಗಭದ್ರಾ ಎಡದಂಡೆ ನಾಲೆಯ ಆಧುನೀಕರಣ ಕಾಮಗಾರಿ ವೇಳೆ ಬರೋಬ್ಬರಿ ₹650 ಕೋಟಿ ಅಕ್ರಮ ಸಾಬೀತಾದ ಹಿನ್ನೆಲೆಯಲ್ಲಿ 28 ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ.
ಜಾನುವಾರು ರಕ್ಷಣೆಗೆ ಅನುಕೂಲವಾದ ನರೇಗಾ ಯೋಜನೆಯ ದನದ ಶೆಡ್
ರೈತರಿಗೆ ಅನುಕೂಲವಾಗಲೆಂದು ನರೇಗಾ ಯೋಜನೆಯಡಿ ದನದ ಶೆಡ್ ನಿರ್ಮಿಸಲಾಗುತ್ತಿದ್ದು, ಗುಡ್ಡಗಾಡು ಪ್ರದೇಶ ವ್ಯಾಪ್ತಿಯ ಗ್ರಾಮಗಳಲ್ಲಿ ವನ್ಯಜೀವಿಗಳ ಕಾಟದಿಂದ ರೈತರಿಗೆ ತೊಂದರೆ ಆಗುತ್ತಿರುವುದನ್ನು ಮನಗಂಡು ದನದ ಶೆಡ್ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ.
  • < previous
  • 1
  • ...
  • 457
  • 458
  • 459
  • 460
  • 461
  • 462
  • 463
  • 464
  • 465
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved