• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಿತರ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ: ರಾಮಚಂದ್ರಪ್ಪ
ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ, ಸಾಮಾಜಿಕ ಸಮಾನತೆ ಸಾರಿದ‌ ಪುಣ್ಯ ಭೂಮಿ ನಮ್ಮದು. ಹಲವು ವರ್ಗಗಳ ಆಯೋಗಗಳು ವೈಜ್ಞಾನಿಕ ಅಧ್ಯಯನ ನಡೆಸಿ ಮೀಸಲಾತಿ ಜಾರಿಗೊಳಿಸಿವೆ.
ಕೊಪ್ಪಳದ ಗವಿಮಠದ ದಾಸೋಹಕ್ಕೆ ಗವಿಸಿದ್ಧೇಶ್ವರ ಗೆಳೆಯರ ಬಳಗದಿಂದ 251 ಕ್ವಿಂಟಲ್ ಮಾದಲಿ
ಗವಿಸಿದ್ದೇಶ್ವರ ಗೆಳೆಯರ ಬಳಗ ಕಳೆದ 14 ವರ್ಷದಿಂದ ಪ್ರತಿ ವರ್ಷವು ಮಹಾದಾಸೋಹಕ್ಕೆ ಮಾದಲಿಯನ್ನು ಭಕ್ತಿ ಸಲ್ಲಿಸುತ್ತಿದ್ದಾರೆ. ಆರಂಭದಲ್ಲಿ 51 ಕ್ವಿಂಟಲ್ ಮಾದಲಿ ಸಲ್ಲಿಸುವುದರ ಮೂಲಕ ಆರಂಭವಾದ ಈ ಸೇವೆ ಪ್ರಸ್ತುತ ವರ್ಷ 251 ಕ್ವಿಂಟಲ್ ಸಲ್ಲಿಸುತ್ತಿದ್ದಾರೆ.
ಮನೆ ಮನೆಗೂ ಕೇಂದ್ರ ಸರ್ಕಾರದ ಯೋಜನೆ ತಲುಪಿಸಲು ಕೊಪ್ಪಳ ಸಂಸದ ಕರಡಿ ಸಂಗಣ್ಣ ಕರೆ
ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ದೇಶದ ಎಲ್ಲ ನಾಗರಿಕರಿಗೂ ಹಲವು ಕಾರ್ಯಕ್ರಮಗಳನ್ನು ನೀಡಬೇಕೆನ್ನುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶ ಹೊಂದಿದೆ.
ಪ್ರತಿ ಮನೆ ಮನೆಯಿಂದಲೂ ವಾಲ್ಮೀಕಿ ಜಾತ್ರೆಗೆ ಬನ್ನಿ: ರಾಮನಗೌಡ ಬುನ್ನಟ್ಟಿ
೧೧ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿಯೂ ಜಾತ್ರಾ ಸಮಿತಿ ಹಾಗೂ ಅಖಿಲ ವಾಲ್ಮೀಕಿ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ಸಂಚರಿಸಿ ವಾಲ್ಮೀಕಿ ಜಾತ್ರೆಗೆ ಆಮಂತ್ರಣ ನೀಡಿ, ಸಭೆ ನಡೆಸಿ ಆಹ್ವಾನಿಸಿದ್ದೇವೆ
ಹದಿಹರೆಯದವರ ಆರೋಗ್ಯ ರಕ್ಷಣೆ ಎಲ್ಲರ ಜವಾಬ್ದಾರಿ: ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ
ನಂತರ ಕಡ್ಡಾಯವಾಗಿ ಎಲ್ಲರೂ ಶೌಚಾಲಯ ಬಳಸಬೇಕು. ಕೈ ತೊಳೆಯುವ ವಿಧಾನಗಳ ಬಗ್ಗೆ ತಿಳಿದುಕೊಂಡು ಪ್ರತಿಯೊಬ್ಬರೂ ಇತರರಿಗೂ ಅರಿವು ಮೂಡಿಸಿ ರಕ್ತಹೀನತೆ.
ಕೊಪ್ಪಳಕ್ಕೆ ಅಂಚೆ ಇಲಾಖೆ ವಿಭಾಗ ಮಂಜೂರಿ- ಇನ್ಮುಂದೆ ಗದಗ ವಿಭಾಗಕ್ಕೆ ಹೋಗುವ ಅಗತ್ಯವಿಲ್ಲ
ಜಿಲ್ಲೆಯಾಗಿ ರಚನೆಯಾದ ಮೇಲೆ ಅಂಚೆ ಇಲಾಖೆ ಕೊಪ್ಪಳ ವಿಭಾಗ ಆರಂಭಿಸುವಂತೆ ಸುಮಾರು ವರ್ಷಗಳಿಂದ ಅನೇಕ ಬಾರಿ ಹೋರಾಟ ಮಾಡಲಾಯಿತು. ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಲಾಯಿತು. ಆದರೂ ಕೇಂದ್ರ ಸರ್ಕಾರ ಮಾತ್ರ ಸೊಪ್ಪು ಹಾಕಿರಲಿಲ್ಲ.
ಹಿಟ್ ಆ್ಯಂಡ್ ರನ್ ನಿಯಮ ರದ್ದತಿಗೆ ಆಗ್ರಹಿಸಿ ಲಾರಿ ಚಾಲಕ ಮಾಲಕರ ಪ್ರತಿಭಟನೆ
ನಮ್ಮ ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದು ಹಾಕಬೇಕು. ಇಲ್ಲವಾದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳಿಗೆ ನೇರ ಸಂಪರ್ಕ ಕಲ್ಪಿಸಬೇಕು.
ಅಧಿಕಾರಿಗಳು ಸಾರ್ವಜನಿಕ ಸೇವೆಗೆ ಅನಗತ್ಯ ವಿಳಂಬ ಮಾಡಬಾರದು- ಲೋಕಾಯುಕ್ತ ಡಿವೈಎಸ್ಪಿ ಚಂದ್ರಪ್ಪ
ಅಧಿಕಾರಿಗಳಾದವರು ಸಾರ್ವಜನಿಕರಿಂದ ಲಂಚ ಪಡೆಯುವುದು, ಅನಗತ್ಯ ವಿಳಂಬ ಧೋರಣೆ, ಜನರನ್ನು ಕಚೇರಿಗಳಿಗೆ ಹೆಚ್ಚು ಅಲೆಸುವುದು ತಪ್ಪು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಯಾವುದೇ ತರ ಡಿಮ್ಯಾಂಡ್ ಮಾಡಬಾರದು.
ಹೃದಯಕ್ಕೆ ಹತ್ತಿರವಾಗುವ ಭಾಷೆ ಕನ್ನಡ: ಸಿದ್ದೇಶ್ವರ ಮಠದ ಮರುಳಾರಾದ್ಯ ಶಿವಾಚಾರ್ಯರು
ಕನ್ನಡ ಭಾಷೆ ವೈಜ್ಞಾನಿಕ ತಳಹದಿಯ ಮೇಲೆ ರೂಪಿತವಾಗಿದೆ. ಮಾತೃ ಬಾಷೆ ಬಳಕೆ ಬಗ್ಗೆ ಹಿಂಜರಿಕೆ ಬೇಡ. ಮಠ ಮಾನ್ಯಗಳು ಹಿಂದಿನ ಕಾಲದಲ್ಲಿ ಗುರುಕುಲ ಪದ್ದತಿ ಮೂಲಕ ಶಿಕ್ಷಣ ನೀಡುತ್ತಿದ್ದವು.
ವಿಶ್ವದಲ್ಲೇ ಭಾರತದ ಗೌರವ ಹೆಚ್ಚಿಸಿದ ನಾಯಕ ಮೋದಿ: ಕೊಪ್ಪಳ ಸಂಸದ ಸಂಗಣ್ಣ ಕರಡಿ
ಕೇಂದ್ರ ಬಿಜೆಪಿ ಸರ್ಕಾರ ಜನ ಕಲ್ಯಾಣಕ್ಕಾಗಿ ಉತ್ತಮ ಯೋಜನೆಗಳನ್ನು ನೀಡುತ್ತಿದೆ. ಪ್ರತಿಯೊಂದು ಕುಟುಂಬಕ್ಕೆ ಒಂದಿಲ್ಲೊಂದು ಯೋಜನೆ ತಲುಪಿವೆ. ಈ ಬಗ್ಗೆ ಜಾಗೃತಿ ಮೂಡಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು.
  • < previous
  • 1
  • ...
  • 459
  • 460
  • 461
  • 462
  • 463
  • 464
  • 465
  • 466
  • 467
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved