• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೋರಾಟಗಾರರ ಬದುಕು ಅರ್ಥೈಸಿಕೊಳ್ಳಿ: ಬಾಲಾಜಿ ಬಳಿಗಾರ
ಹೋರಾಟಗಾರರ ಬದುಕನ್ನು ಅರ್ಥೈಸಿಕೊಂಡಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ.
ಪುನರ್ವಸತಿ ಕೇಂದ್ರದ ನಿವೇಶನ ಹಂಚಿಕೆಗೆ ಆಗ್ರಹ
ಶಿರೂರು ಗ್ರಾಮದ ಪುನರ್ವಸತಿ ಕೇಂದ್ರದ ನಿವೇಶನಗಳ ಹಂಚಿಕೆ ಹಾಗೂ ಹದ್ದುಬಸ್ತು ಮಾಡಿಕೊಂಡುವಂತೆ ಆಗ್ರಹಿಸಿ ಪುನರ್ವಸತಿ ಹೋರಾಟ ಸಮಿತಿ ಕಾರ್ಯಕರ್ತರು ಪಟ್ಟಣದಲ್ಲಿ ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.
ತಂಗಡಗಿ ಹೇಳಿಕೆ ತಿರುಚಿದ ಬಿಜೆಪಿ: ಕೃಷ್ಣ ಇಟ್ಟಂಗಿ
ಆಡು ಭಾಷೆಯಲ್ಲಿ ಬುದ್ದಿ ಹೇಳುವ ಮಾತಿನಂತೆ ಯುವಕರಿಗೆ ಕಪಾಳಕ್ಕೆ ಹೊಡೆಯಬೇಕು ಎಂದಿದ್ದ ಹೇಳಿಕೆಯನ್ನು ಬಿಜೆಪಿ ತಿರುಚಿ, ವಿವಾದ ಮಾಡುತ್ತಿದೆ.
ನೀರು, ಆಹಾರಕ್ಕೆ ಪರಿತಪಿಸುತ್ತಿರುವ ಪ್ರಾಣಿಗಳು
ತೋಟ, ನೀರಾವರಿ ಜಮೀನುಗಳಲ್ಲಿನ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕುಸಿದು ಹೋಗಿ ರೈತರ ಜಾನುವಾರುಗಳಿಗೂ ಕುಡಿಯಲು ನೀರು ಸಿಗದಂತಾಗಿದ್ದು, ಅಡವಿ ಪ್ರಾಣಿಗಳು ನೀರು ಹಾಗೂ ಆಹಾರಕ್ಕಾಗಿ ಪರಿತಪಿಸುತ್ತಿವೆ.
ಕ್ಷಯರೋಗ ಮುಕ್ತ ಜಿಲ್ಲೆ ನಮ್ಮೆಲ್ಲರ ಗುರಿ: ನಲಿನ್ ಅತುಲ್
2025ಕ್ಕೆ ಕ್ಷಯರೋಗ ಮುಕ್ತ ಕೊಪ್ಪಳ ಜಿಲ್ಲೆಯನ್ನಾಗಿಸುವುದು ನಮ್ಮೆಲ್ಲರ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಬೇಕು.
ಕಾಂಗ್ರೆಸ್‌ಗೆ ಸೋಲಿನ ಭಯ ಕಾಡತೊಡಗಿದೆ: ಮಲ್ಕಾಪುರೆ
ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಸೋಲೊಪ್ಪಿಕೊಂಡು ಶಸ್ತ್ರತ್ಯಾಗ ಮಾಡಿದೆ.
ರಂಗ ಪ್ರಕ್ರಿಯೆಯಿಂದ ಮಕ್ಕಳ ಸರ್ವಾಂಗಿಣ ಅಭಿವೃದ್ಧಿ ಸಾಧ್ಯ: ಸತ್ಯಪ್ಪ
ಈ ರಂಗ ಭೂಮಿ ಮೇಲಿರುವ ನಾವೆಲ್ಲರೂ ನಮ್ಮ ನಮ್ಮ ಪಾತ್ರಗಳನ್ನು ಪರಿಪೂರ್ಣವಾಗಿ ನಿರ್ವಹಿಸಿದಾಗ ಒಂದು ಉತ್ತಮ ಸಮಾಜವನ್ನು ಕಾಣಬಹುದು.
ಬಿಸಿಲಿಗೆ ಬೇಸತ್ತ ಜನರು: ತಂಪು ಪಾನೀಯಗಳ ಮೊರೆ
ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಜನರು ತಂಪು ಪಾನೀಯ, ಎಳ ನೀರು, ಕಬ್ಬಿನ ಹಾಲು, ಕಲ್ಲಂಗಡಿ ಹಣ್ಣಿನ ಮೊರೆ ಹೋಗುತ್ತಿದ್ದಾರೆ.
ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ: ದೊಡ್ಡನಗೌಡ ಪಾಟೀಲ
ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಸರ್ವಸನ್ನದ್ಧರಾಗಬೇಕು.
ಸಚಿವರ ಮನೆಗೆ ಮುತ್ತಿಗೆ ಹಾಸ್ಯಾಸ್ಪದ: ರೆಡ್ಡಿ ಶ್ರೀನಿವಾಸ್
ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಧ್ವನಿ ಎತ್ತುವುದನ್ನು ಬಿಟ್ಟು ಬಿಜೆಪಿಯವರು ಸಚಿವರ ಮನೆಗೆ ಮುತ್ತಿಗೆ ಹಾಕುತ್ತಿರುವುದು ಹಾಸ್ಯಾಸ್ಪದ
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 572
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved