ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿ, ವಲಸೆ ಬಿಡಿ: ದೇವರಾಜ
ಬೇಸಿಗೆ ಇರುವುದರಿಂದ ಕೂಲಿಕಾರರಿಗೆ ಕೃಷಿ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸಲು ಯಾವುದೇ ರೀತಿಯ ಕೆಲಸ ಇರುವುದಿಲ್ಲ.
ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾದಂತೆ ನೋಡಿಕೊಳ್ಳಿ: ವಿಶ್ವನಾಥ ಮುರುಡಿ
ಏ.31 ಹಾಗೂ 1ರಂದು ನಡೆಯಲಿರುವ ಶ್ರೀ ಕನಕಾಚಲಪತಿ ಜಾತ್ರೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.
ಕನಕಾಚಲಪತಿ ರಥದ ಹುಳುಕಿಗೆ ತೆಪೆ
ಇಲ್ಲಿನ ಕನಕಾಚಲಪತಿ ರಥದ ಬಲಭಾಗದ ಚಕ್ರಕ್ಕೆ ಹುಳುಕು, ಬಿರುಕು ಕಾಣಿಸಿಕೊಂಡಿರುವುದನ್ನು ಪರಿಶೀಲಿಸಿರುವ ದೇವಸ್ಥಾನದ ಆಡಳಿತ ಮಂಡಳಿ ತೆಪೆ ಕಾರ್ಯ ಮಾಡಿದೆ.
ಚುನಾವಣಾ ಕೆಲಸ ನಿರಂತರವಾಗಿ ನಿರ್ವಹಿಸಿ: ಡಿಸಿ ನಲಿನ್ ಅತುಲ್
ಚುನಾವಣಾ ಕೆಲಸ ಕಾರ್ಯಗಳನ್ನು 24x7 ಅವಧಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ವಿಶಿಷ್ಟವಾಗಿ ಜರುಗಿದ ಓಕುಳಿ
ಒಬ್ಬರಿಗೊಬ್ಬರು ಪರಸ್ಪರ ಓಕುಳಿ ಎರಚಾಡುತ್ತಾ ಪಲ್ಲಕ್ಕಿಯೊಂದಿಗೆ ಗ್ರಾಮದಲ್ಲಿ ಪ್ರದಕ್ಷಿಣೆ ಹಾಕಿದರು.
ಕೊಪ್ಪಳ ಎಂಪಿ ಕ್ಷೇತ್ರದಲ್ಲಿ ಮೊದಲು ಗೆದ್ದಿದ್ದು ಪಕ್ಷೇತರ ಅಭ್ಯರ್ಥಿ
ಕಾಂಗ್ರೆಸ್ ಉತ್ತುಂಗ ಸ್ಥಿತಿಯಲ್ಲಿದ್ದಾಗಲೇ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಪಕ್ಷೇತರ ಅಭ್ಯರ್ಥಿ ಶಿವಮೂರ್ತಿ ಸ್ವಾಮಿ ಅಳವಂಡಿಯವರು ಜಯ ಸಾಧಿಸುವ ಮೂಲಕ ದೇಶದ ಗಮನ ಸೆಳೆದಿದ್ದರು.
65 ವರ್ಷಗಳ ಬಳಿಕ ದ್ಯಾಮವ್ವ ದೇವಿ ಜಾತ್ರೆ!
ಸುಮಾರು 65 ವರ್ಷಗಳಿಂದ ಸ್ಥಗಿತಗೊಳಿಸಲಾಗಿದ್ದ ಪಟ್ಟಣದ ಆರಾಧ್ಯ ದೇವತೆ ಹಾಗೂ ಗ್ರಾಮ ದೇವತೆಯಾದ ದ್ಯಾಮವ್ವ ದೇವಿಯ ಜಾತ್ರಾ ಮಹೋತ್ಸವ ಪ್ರಸಕ್ತ ವರ್ಷ ಸಂಭ್ರಮದಿಂದ ನಡೆಯಲಿದೆ.
ಸಚಿವ ತಂಗಡಗಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಮೋದಿ ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
‘ಮೋದಿ ಮೋದಿ’ ಎನ್ನುವವರ ಕಪಾಳಕ್ಕೆ ಬಾರಿಸಿ: ಶಿವರಾಜ ತಂಗಡಗಿ!
''ಮೋದಿ ಮೋದಿ ಎಂದು ಕೂಗುವ ಯುವಕರು ಮತ್ತು ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು'' ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಯೂ ಆಗಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಪಾಳಕ್ಕೆ ಹೊಡೆಯಿರಿ ಎನ್ನುವುದು ಯಾವ ಸಂಸ್ಕೃತಿ: ಬಸವರಾಜ ದಢೇಸ್ಗೂರು ಪ್ರಶ್ನೆ
ಮೋದಿ ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಬೇಕು ಎಂದು ಮಾತನಾಡಿದರೆ, ಇದಕ್ಕೆ ನಾವು ಹೇಗೆ ಕೈಕಟ್ಟಿಕೊಂಡು-ಬಾಯಿ ಮುಚ್ಚಿಕೊಂಡಿರಲು ಸಾಧ್ಯ.
< previous
1
...
462
463
464
465
466
467
468
469
470
...
572
next >
Top Stories
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ