• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಕರ ಬರದಲ್ಲೂ ಕರ ವಸೂಲಿಗೆ ಮುಂದಾದ ಜಿಪಂ
ಇಂಥ ಸಂದಿಗ್ಧ ಸ್ಥಿತಿಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಕರವಸೂಲಿಗೆ ಮುಂದಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ಕನಕಗಿರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 1083 ವಿದ್ಯಾರ್ಥಿಗಳು ಹಾಜರು
ತಾಲೂಕು ಕೇಂದ್ರವಾದ ಕನಕಗಿರಿ ಪಟ್ಟಣದಲ್ಲಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೧೦೮೩ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಕಾರಟಗಿಯಲ್ಲಿ ಪರೀಕ್ಷೆ ಬರೆದ ೧೪೪೫ ವಿದ್ಯಾರ್ಥಿಗಳು
ಇಂದಿನಿಂದ ಪ್ರಾರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾಲೂಕಿನ ಐದು ಕೇಂದ್ರದಲ್ಲಿ ಸುಸೂತ್ರವಾಗಿ ನಡೆಯಿತು.
ಸಾಹಿತ್ಯ ಭವನಗಳ ನಿರ್ಮಾಣದಲ್ಲಿ ಅಂಗಡಿ ಪಾತ್ರ ಬಹುಮುಖ್ಯ: ರವೀಂದ್ರ ಬಾಕಳೆ
ತಾಲೂಕಿನ ತಾವರಗೇರಾ, ಗುಮಗೇರಾ ಹಾಗೂ ಹನಮಸಾಗರದಲ್ಲಿ ಒಟ್ಟು ಮೂರು ಸಾಹಿತ್ಯ ಭವನ ನಿರ್ಮಾಣವನ್ನು ಮಾಡಿದ್ದು, ಈ ಕಾರ್ಯದಲ್ಲಿ ಕಸಾಪ ಮಾಜಿ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ ಅವರ ಪಾತ್ರ ಪ್ರಮುಖವಾದುದು.
ಕೆಪಿಎಸ್ ಶಾಲೆಯಲ್ಲಿ ಪರೀಕ್ಷೆ ಬರೆದ 367 ವಿದ್ಯಾರ್ಥಿಗಳು
ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಬಾಲಕರ ಪ್ರೌಢಶಾಲೆ ಹಾಗೂ ಬಾಲಕಿಯರ ಶಾಲೆಯ ಎರಡು ಕೇಂದ್ರಗಳಲ್ಲಿ ಮೊದಲನೇ ದಿನ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆದವು.
ಮಹಿಳೆಯರು ಪ್ರತಿ ಕ್ಷೇತ್ರದಲ್ಲಿಯೂ ಸಮರ್ಥರು: ಸಂಧ್ಯಾ
ಮಹಿಳೆ ಅಬಲೆ ಅಲ್ಲ, ಸಬಲೆ ಎನ್ನುವುದನ್ನು ಈಗಾಗಲೇ ನಿರೂಪಿಸಿದ್ದಾಳೆ. ಆಕೆ ಯಾವುದೇ ಸೀಮಿತ ಕ್ಷೇತ್ರದಲ್ಲಿ ಅಲ್ಲ, ಎಲ್ಲ ಕ್ಷೇತ್ರಗಳಲ್ಲಿಯೂ ಸಮರ್ಥಳು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆ ಒಂದು ದಿನ ಮೊದಲೇ ಬಣ್ಣದಾಟ
ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆ ಕೊಪ್ಪಳ ಸೇರಿದಂತೆ ಹಲವೆಡೆ ಒಂದು ದಿನ ಮೊದಲೇ ಹೋಳಿ ಹಬ್ಬವನ್ನು ಆಚರಣೆ ಮಾಡಿ, ಬಣ್ಣದಾಟ ಆಚರಿಸಿ ಸಂಭ್ರಮಿಸಲಾಯಿತು.
ಬಿಜೆಪಿಗೆ ಪಾಠ ಕಲಿಸದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ: ಸಚಿವ ಶಿವರಾಜ ತಂಗಡಗಿ
ಸುಳ್ಳನ್ನೇ ಪದೇ ಪದೇ ಹೇಳಿ ವಂಚಿಸುತ್ತಿರುವ ಬಿಜೆಪಿಯವರಿಗೆ ಜನ ಈ ಚುನಾವಣೆಯಲ್ಲಿ ಪಾಠ ಕಲಿಸದಿದ್ದರೆ ಈ ದೇಶಕ್ಕೆ ಉಳಿಗಾಲವಿಲ್ಲ.
ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತರಿ ಅಭಿಯಾನ
ಬರಗಾಲದ ಹಿನ್ನೆಲೆ ಗ್ರಾಮೀಣ ಪ್ರದೇಶದ ಜನರು ವಲಸೆ ಹೋಗಬಾರದು ಎಂಬ ಉದ್ದೇಶದಿಂದ ವಲಸೆ ಯಾಕ್ರೀ? ನಿಮ್ಮೂರಲ್ಲೇ ಉದ್ಯೋಗ ಖಾತರಿ ಅಭಿಯಾನವನ್ನು ಆರಂಭಿಸಲಾಗಿದೆ.
ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯ ನಿರ್ವಹಿಸಿ: ಜಿಪಂ ಸಿಇಒ
ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಲ್ಲಾ ಅಧಿಕಾರಿಗಳು ಹಾಗೂ ತಂಡಗಳು ಅತ್ಯಂತ ಜಾಗೃತೆಯಿಂದ ಕಾರ್ಯನಿರ್ವಹಿಸಬೇಕು.
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 572
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved