ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಲಬುರ್ಗಾದಲ್ಲಿ ಹೋಳಿ ಹಬ್ಬಕ್ಕೆ ಅದ್ದೂರಿ ಚಾಲನೆ
ಮಾ. 21ರ ರಾತ್ರಿ ಕಾಮಣ್ಣನನ್ನು ಪ್ರತಿಷ್ಠಾಪಿಸುವ ಮೂಲಕ ಆರಂಭಗೊಂಡ ಹೋಳಿ ಹಬ್ಬ 26ರ ಬೆಳಗ್ಗೆ ಕಾಮದಹನ, ಅಂದು ಮಧ್ಯಾಹ್ನ ಬಣ್ಣದೋಕುಳಿ ನಡೆದು ಅಂತ್ಯಗೊಳ್ಳಲಿದೆ.
ಬಿಜೆಪಿಯಿಂದ ಅಭಿವೃದ್ಧಿ ಕಾರ್ಯ ಶೂನ್ಯ: ತಂಗಡಗಿ
ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ವರ್ಷದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಕೇವಲ ಸುಳ್ಳು ಹೇಳುತ್ತಾರೆ, ಸುಳ್ಳುಗಳು ಇವರ ಮನೆಯ ದೇವರು.
ಬಿಜೆಪಿ ಬಿಟ್ಟು ಕರಡಿ ಎಲ್ಲೂ ಹೋಗಲ್ಲ
ಎಲ್ಲೂ ಹೋಗಲ್ಲ, ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ ಎಂದು ಸಂಸದ ಸಂಗಣ್ಣ ಕರಡಿ ಗುನುಗುಡುತ್ತಿರುವಂತೆ ಕಾಣುತ್ತಿದೆ. ಇದನ್ನು ಅರಿತಿರುವ ಬಿಜೆಪಿ ನಾಯಕರು ಕರಡಿ ಬೆಂಬಲಿಗರ ಆಕ್ರೋಶ ತಣ್ಣಗಾಗುವಂತೆ ಮಾಡುತ್ತಿದ್ದಾರೆ.
ಮೋದಿ ಹ್ಯಾಟ್ರಿಕ್ ಪ್ರಧಾನಿಯಾಗುವುದು ಶತಸಿದ್ಧ: ಡಾ. ಬಸವರಾಜ ಕ್ಯಾವಟೂರ್
ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗುವ ಮೂಲಕ ದೇಶದ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಲಿದ್ದಾರೆ.
ಸಮಯಕ್ಕೆ ಸರಿಯಾಗಿ ದೂರು ವಿಲೇವಾರಿ ಮಾಡಿ: ಡಿಸಿ
ಲೋಕಸಭೆ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಗೆ ಸಂಬಂಧಿಸಿದ ಸಿವಿಜಿಲ್ ಗೆ ಬರುವ ದೂರುಗಳನ್ನು ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡಬೇಕು.
ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಮರೀಚಿಕೆ: ಹೇಮಲತಾ ನಾಯಕ
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಭ್ರಮ ನಿರಸನದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ.
ಕನ್ನಡದ ಕಟ್ಟಾಳು ರಾಜಶೇಖರ ಅಂಗಡಿ ಇನ್ನಿಲ್ಲ
ಕನ್ನಡ ನುಡಿ, ಸಂಸ್ಕೃತಿಯ ಹರಿಕಾರ ಎನ್ನುವಷ್ಟರಮಟ್ಟಿಗೆ ಕನ್ನಡಕ್ಕಾಗಿ ದುಡಿದ ಕನ್ನಡದ ಕಟ್ಟಾಳು, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ (52) ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ.
ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಡಿಸಿ ನಲಿನ್ ಅತುಲ್
ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಬಾರದು.
ಅನ್ಸಾರಿ ಮುನಿಸು ಶಮನ ಯತ್ನ ವಿಫಲ
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ತಮ್ಮ ನಿಲುವು ತಿಳಿಸುವುದಾಗಿ ಅನ್ಸಾರಿ ಹೇಳಿದ್ದಾರೆ ಎನ್ನಲಾಗಿದೆ.
ಕನಕಗಿರಿಯಲ್ಲಿ 330 ವಿದ್ಯಾರ್ಥಿಗಳಿಗೆ ಕನ್ನಡಕ ವಿತರಣೆ
ಕನಕಗಿರಿ ತಾಲೂಕಿನಲ್ಲಿ ದೃಷ್ಟಿದೋಷ ಹೊಂದಿದ 330 ವಿದ್ಯಾರ್ಥಿಗಳಿಗೆ ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆಯಿಂದ ಉಚಿತ ಕನ್ನಡಕ ವಿತರಿಸಲಾಗಿದೆ.
< previous
1
...
464
465
466
467
468
469
470
471
472
...
572
next >
Top Stories
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್ ಚಾಚಾ ಖ್ಯಾತಿಯ ನಟ ಹರೀಶ್ ರಾಯ್ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ