• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಂಡ ಹಣ ಹಂಚಿ ಅಧಿಕಾರಕ್ಕೆ ಬರುವ ಸರ್ಕಾರ ಕಿತ್ತೊಗೆಯಿರಿ: ಕೆಆರ್‌ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರಡ್ಡಿ
ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಒಳಗೊಂಡ ಜೆಸಿಪಿ ಪಕ್ಷಗಳು ಎಲ್ಲವೂ ಒಂದೇ ನೀತಿ ಅನುಸರಿಸುತ್ತಿವೆ. ಜಾತಿ, ಧರ್ಮ ಮತ್ತು ದೇವರ ಹೆಸರಿನಲ್ಲಿ ಅಧಿಕಾರ ನಡೆಸುತ್ತಿವೆ. ಇಂತಹವರಿಂದ ರಾಜ್ಯದ ಉದ್ಧಾರ ಸಾಧ್ಯವಿಲ್ಲ. ಜನರು ಸಹ ಉದ್ಧಾರವಾಗುವುದು ಇವರಿಗೆ ಬೇಕಾಗಿಲ್ಲ. ಈ ಕಾರಣಕ್ಕಾಗಿಯೆ ಕೆಟ್ಟ ಯೋಜನೆ ಜಾರಿ ಮಾಡುವುದು ಮತ್ತು ಬಡವರು ಬಡವರಾಗಿಯೇ ಇರುವಂತೆ ಮಾಡುತ್ತಾರೆ.
ಭಕ್ತಿ ಮಾರ್ಗದಿಂದ ಜೀವನ ಪಾವನ: ಬಸವಲಿಂಗೇಶ್ವರ ಸ್ವಾಮೀಜಿ
ಮನುಷ್ಯನಾದವನು ಇತರರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಎಲ್ಲರೂ ಭಕ್ತಿ ಮೈಗೂಡಿಸಿಕೊಂಡು ಜೀವನ ಸಾಗಿಸಬೇಕು. ಗ್ರಾಮದಲ್ಲಿ ಸದ್ಯ ಹುಚ್ಚಿರೇಶ್ವರರ ಮೂರ್ತಿ ಸ್ಥಾಪಿಸಿದ್ದೀರಿ. ಮುಂದಿನ ವರ್ಷ ಉಚ್ಚಾಯ ಉತ್ಸವ ಜರುಗಲಿ. ಎರಡ್ಮೂರು ವರ್ಷದಲ್ಲಿ ಹುಚ್ಚಿರೇಶ್ವರ ರಥೋತ್ಸವ ಸಾಗಲಿ.
ತಿಂಥಣಿ ಬ್ರಿಡ್ಜ್‌ನಲ್ಲಿ ಮೂರು ದಿನ ನಡೆಯುವ ಹಾಲುಮತ ಸಂಸ್ಕೃತಿ ವೈಭವಕ್ಕೆ ಅಕ್ಕಿ ದೇಣಿಗೆ
ಹುಲಿಗೆಮ್ಮ ದೇವಸ್ಥಾನದಿಂದ ಇಲ್ಲಿನ ಹಾಲುಮತ ಸಮಾಜದವರು ಸೇರಿ ಸಂಸ್ಕೃತಿ ಉತ್ಸವದ ವೈಭವದಲ್ಲಿ ನಡೆಯಲಿರುವ ದಾಸೋಹಕ್ಕೆ ಸಂಗ್ರಹಿಸಿಲಾದ ೨೧ ಕ್ವಿಂಟಲ್ ಅಕ್ಕಿಗಳನ್ನು ವಾಹನದಲ್ಲಿ ಮೂಲಕ ಕಳುಹಿಸಿಕೊಟ್ಟರು.
ಕುಷ್ಟಗಿಯಲ್ಲಿ ಭೂತಾಯಿಗೆ ಪೂಜೆ ಸಲ್ಲಿಸಿದ ಅನ್ನದಾತರು
ಬರದ ನಡುವೆಯೂ ಕುಷ್ಟಗಿ ತಾಲೂಕಿನಲ್ಲಿ ರೈತರು ಸಾಂಪ್ರದಾಯಿಕವಾಗಿ ಎಳ್ಳು ಅಮಾವಾಸ್ಯೆ ಹಬ್ಬ ಆಚರಿಸಿದರು. ಹೊಲಕ್ಕೆ ಹೋಗಿ ಚರಗ ಚೆಲ್ಲಿ, ವಿಶೇಷ ಪೂಜೆ ಸಲ್ಲಿಸಿದರು.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಸೋಲು-ಜನಾರ್ದನ ರೆಡ್ಡಿ
ಗಂಗಾವತಿಯಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋದಂತೆ ಲೋಕಸಭಾ ಚುನಾವಣೆಯಲ್ಲಿಯೂ ಕೆಆರ್‌ಪಿಪಿ ಸ್ಪರ್ಧೆ ಮಾಡಿದ ಎಲ್ಲ ಕಡೆ ಮೂರನೇ ಸ್ಥಾನಕ್ಕೆ ದೂಡಲ್ಪಡುತ್ತದೆ ಎಂದು ಎಂದು ಕೆಆರ್‌ಪಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಭವಿಷ್ಯ ನುಡಿದರು.
ರೈತರಿಂದ ಸಂಭ್ರಮದ ಎಳ್ಳು ಅಮಾವಾಸ್ಯೆ
ಗಂಗಾವತಿ, ಕುಕನೂರು ಹಾಗೂ ಹನುಮಸಾಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ರೈತರು ಎಳ್ಳು ಅಮಾವಾಸ್ಯೆಯನ್ನು ಸಂಭ್ರಮದಿಂದ ಆಚರಿಸಿದರು. ಭೂತಾಯಿಗೆ ಚರಗ ಚೆಲ್ಲಿ, ಪೂಜೆ ಸಲ್ಲಿಸಿ, ಬಂಧುಗಳ ಜತೆಗೆ ಹೊಲದಲ್ಲಿ ವಿಶೇಷ ಭೋಜನ ಸೇವಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ, ಶ್ರೀಮಂತರ ಸಾಲಮನ್ನಾ ಖಂಡಿಸಿ ಗಂಗಾವತಿಯಲ್ಲಿ ಸಿಐಟಿಯು ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ, ಬೃಹತ್ ಉದ್ಯಮಿಗಳ ಸಾಲಮನ್ನಾ ಖಂಡಿಸಿ ಗಂಗಾವತಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
2028ರ ವೇಳೆಗೆ ಕೆಆರ್‌ಪಿ ಪಕ್ಷ ಅಧಿಕಾರಕ್ಕೆ: ಜನಾರ್ದನ ರೆಡ್ಡಿ
2028ರ ವೇಳೆಗೆ ಕೆಆರ್‌ಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ, ಲೋಕಸಭಾ ಚುನಾವಣೆಯಲ್ಲಿ ನಾವು ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಕೆಆರ್‌ಪಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮತ್ತು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪಕ್ಷ ಸಂಘಟನೆ ಕುರಿತು ಮಾತನಾಡಿದ್ದಾರೆ.
ಕೊಪ್ಪಳದ ಹನುಮ ಭಕ್ತ ಗುರುತಿಸಿದ ಶಿಲಾಬಂಡೆ ಈಗ ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ!
ಆಂಜನೇಯನ ಪರಮಭಕ್ತ, ಕೊಪ್ಪಳದ ಪ್ರಕಾಶ ಶಿಲ್ಪಿ ಗುರುತಿಸಿದ ಶಿಲಾಬಂಡೆಯೇ ಈಗ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮಚಂದ್ರ (ಬಾಲ ರಾಮ) ಮೂರ್ತಿಯಾಗುವ ಸಾಧ್ಯತೆಯಿದೆ. ಶ್ರೀರಾಮನ ಮೂರ್ತಿ ತಯಾರಿಕೆಗೆ ಬಳಸಿದ ಶಿಲಾಬಂಡೆಯ ಉಳಿದ ಭಾಗದಲ್ಲಿ ಕೊಪ್ಪಳದಲ್ಲಿ ಆಂಜನೇಯನ ಮೂರ್ತಿಯೂ ಸಿದ್ಧವಾಗಲಿದೆ!
ರೈತರಿಗಾಗಿ ಹತ್ತು ಕೇಸ್ ಬಿದ್ದರೂ ಹೆದರಲ್ಲ: ಜನಾರ್ದನ ರೆಡ್ಡಿ
ಹುಲಗಿ ತುಂಗಭದ್ರಾ ನೀರು ಬಳಕೆಗಾರರ ಸಂಘದ ವತಿಯಿಂದ ವಿಜಯನಗರ ಕಾಲುವೆಗಳಿಗೆ ನೀರು ಬಿಡುಗಡೆಗೆ ಆಗ್ರಹಿಸಿ ಹೋರಾಟ ನಡೆಯುತ್ತಿದ್ದು, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದರು.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved