• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ: 23 ವರ್ಷಗಳ ನಂತರ ನಿವೇಶನ ಹಂಚಿಕೆ!
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬರೋಬ್ಬರಿ 23 ವರ್ಷಗಳ ಬಳಿಕ ನಿವೇಶನ ಹಂಚಿಕೆ ಮಾಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರಿದಿಂದ ಇದೇ ಮೊದಲ ಬಾರಿಗೆ ನಿವೇಶನ ಹಂಚಿಕೆಯಾಗಿದ್ದು, ಫಲಾನುಭವಿಗಳಿಗೆ ಸಂತಸ ತಂದಿದೆ.
ಅಂಜನಾದ್ರಿಯಿಂದ ಅಯೋಧ್ಯೆಗೆ ಸೈಕಲ್‌ನಲ್ಲಿ ಹೊರಟ ರಾಮಭಕ್ತನಿಗೆ ಬೀಳ್ಕೊಡುಗೆ
ಅಂಜನಾದ್ರಿಯಿಂದ ಅಯೋಧ್ಯೆವರೆಗೂ ಸೈಕಲ್ ಮೂಲಕ ಜಾಥಾ ಆರಂಭಿಸಿರುವ ರಾಮಭಕ್ತ, ವಿಜಯಪುರ ಜಿಲ್ಲೆಯ ಬಾಗೇವಾಡಿ ತಾಲೂಕಿನ ತಾಳೆವಾಡದ ಸುರೇಶ ಕೋಟಗೋಂಡ ಅವರನ್ನು ಪಟ್ಟಣದ ನಿವಾಸಿಗಳು ಸನ್ಮಾನಿಸಿ, ಬೀಳ್ಕೊಟ್ಟರು.
ನ್ಯಾಯಾಲಯದ ಆದೇಶದಂತೆ ಹುಲಿಗೆಮ್ಮದೇವಿ ದೇಗುಲ ಸಮಿತಿ ಅಧ್ಯಕ್ಷರಾಗಿ ವೀರೇಶ್ ಆಯ್ಕೆ
ಸಮಿತಿಯ ಅವಧಿ ಇದ್ದರೂ ಹುಲಿಗೆಮ್ಮದೇವಿ ಅಭಿವೃದ್ಧಿ ಸಮಿತಿಗೆ ಪರ್ಯಾಯ ಸದಸ್ಯರ ನೇಮಕ ಮಾಡುವ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದ ಶಾಸಕ ರಾಘವೇಂದ್ರ ಹಿಟ್ನಾಳ ಅವರಿಗೆ ಹಿನ್ನಡೆಯಾದಂತಾಗಿದೆ.
ಕೂಸಿನಮನೆಯ ಯೋಜನೆ ಬೆಳವಣಿಗೆಗೆ ಸಹಕರಿಸಿ: ಕುಷ್ಟಗಿ ತಾಪಂ ಇಒ ನಿಂಗಪ್ಪ ಮಸಳಿ
ಕೂಸಿನಮನೆಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿದೆ. ಈಗಾಗಲೇ ಏಳು ದಿನಗಳ ಕಾಲ ಎಲ್ಲರೂ ತರಬೇತಿ ಪಡೆದಿದ್ದು, ಮುಂದೆ ನಿಮ್ಮ ಪ್ರತಿ ಗ್ರಾಪಂಗಳಲ್ಲಿ ಕೂಸಿನಮನೆ ಬೆಳೆಸಿ ಮಕ್ಕಳ ಉತ್ತಮ ಬೆಳವಣಿಗೆಗೆ ಸಹಕಾರವಾಗಬೇಕು.
ದೇವಾಲಯ ಚಕ್ರವರ್ತಿ ಇಟಗಿ ಮಹಾದೇವ ರಥೋತ್ಸವ
ಯುಗಾದಿ ದಿನ ಸೂರ್ಯರಶ್ಮಿಗಳು ನೇರವಾಗಿ ಗರ್ಭಗುಡಿ ಪ್ರಾಗಂಣಕ್ಕೆ ಬಿದ್ದು ಅವುಗಳ ಪ್ರತಿಬಿಂಬ ಮಹಾದೇವ ದೇವರ ವಿಗ್ರಹದ ಮೇಲಿರುತ್ತವೆ. ಏಷ್ಯಾದಲ್ಲಿಯೇ ಅತ್ಯಂತ ಎರಡನೇ ದೊಡ್ಡ ಪುಷ್ಕರಣೆಯಾದ ಇದು ಇಟಗಿ ಪುಷ್ಕರಣೆ ಎಂದು ಹೆಸರು ಪಡೆದಿದೆ.
ಕಾರಟಗಿಯ ಸಿದ್ದಾಪುರದಲ್ಲಿ ವಿಜೃಂಭಣೆಯಾಗಿ ನೆರವೇರಿದ ಈಶ್ವರ ಜಾತ್ರಾ ಮಹೋತ್ಸವ
ಮಹಿಳೆಯರಿಂದ ಕುಂಭ, ಕಳಸದೊಂದಿಗೆ ಈಶ್ವರ ದೇವಸ್ಥಾನದಿಂದ ಉಚ್ಛಾಯ ಆರಂಭವಾಗಿ ಗೂಳಿಬಸವೇಶ್ವರ ಸರ್ಕಲ್ ಮೂಲಕ ಪವಾಡ ಪುರುಷ ವೀರಪ್ಪಯ್ಯತಾತ ಹಾಗೂ ಬಸವಣ್ಣಯ್ಯತಾತನ ದೇವಸ್ಥಾನದವರೆಗೆ ತೆರಳಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಿ ಮರಳಿ ಈಶ್ವರ ದೇವಸ್ಥಾನಕ್ಕೆ ವಾಪಸಾಯಿತು.
ಮಕರ ಸಂಕ್ರಾಂತಿ ನಿಮಿತ್ತ ಮಂತ್ರಾಲಯಕ್ಕೆ ಪಾದಯಾತ್ರೆ ಕೈಗೊಂಡ ಕನಕಗಿರಿ ಭಕ್ತರು
ಪಾದಯಾತ್ರೆಯ ಜೊತೆಗೆ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ, ಕರಪತ್ರ ಹಾಗೂ ಶ್ರೀರಾಮ ಮಂದಿರ ನಿರ್ಮಾಣವಾದ ಭವ್ಯ ಮಂದಿರ ಭಾವಚಿತ್ರವನ್ನು ಸಹ ಭಕ್ತರಿಗೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.
ಗಜೇಂದ್ರಗಡ ರಸ್ತೆ ಹಾಳು: ಸುಸಜ್ಜಿತ ರಸ್ತೆಗಾಗಿ ಪ್ರಯಾಣಿಕರ ಒತ್ತಾಯ

ಹನುಮಸಾಗರ ಜಿಲ್ಲೆಯ ದೊಡ್ಡ ಗ್ರಾಪಂ ಎಂದು ಹೆಸರು ಮಾಡಿರುವ ಹನುಮಸಾಗರ ಗ್ರಾಮದಿಂದ ಗಜೇಂದ್ರಗಡ ಪಟ್ಟಣ ಸಂರ್ಪಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಪ್ರಯಾಣಿಕರು ಜನಪ್ರತಿನಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಅಪಘಾತಗಳಿಂದ ಪಾರಾಗಲು ರಸ್ತೆ ಸುರಕ್ಷತೆ ಅರಿವು ಅಗತ್ಯ: ಕೊಪ್ಪಳ ಎಸ್ಪಿ ಯಶೋದಾ ವಂಟಿಗೋಡಿ
ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ನಿಯಮಗಳ ಕುರಿತು ಮಾಹಿತಿ ಹಂಚಿಕೊಂಡರು. ಕಲಿಕಾ ಲೈಸೆನ್ಸ್‌ಗಾಗಿ ಅರ್ಜಿ ಸಲ್ಲಿಸು ವಿಧಾನ ಕುರಿತು ಪ್ರಾತ್ಯಕ್ಷಿಕವಾಗಿ ಮಾಹಿತಿ ನೀಡಲಾಯಿತು.
ಕುಷ್ಠರೋಗದ ಬಗ್ಗೆ ಭಯಬೇಡ ಜಾಗೃತಿ ಇರಲಿ: ಸಂತೋಷಕುಮಾರ ಬಿರಾದಾರ
ಮಾನವನ ದೇಹದಲ್ಲಿ ವಾಸಿಯಾಗದಂತಹ ಮಚ್ಚೆಗಳನ್ನು ಕಂಡು ಬಂದರೆ ಸಮೀಪದ ಆಸ್ಪತ್ರೆಗೆ ಭೇಟಿ ನೀಡುವ ಮೂಲಕ ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಮುಂದಾಗುವ ಅನಾಹುತ ತಡೆಗಟ್ಟಬಹುದು.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 513
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved