ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಪ ನೋಂದಣಾಧಿಕಾರಿ ಕಚೇರಿಯಲ್ಲೇ ಬಾಲ್ಯವಿವಾಹ ನೋಂದಣಿ
ಗಂಗಾವತಿ ತಾಲೂಕಿನ ಉಪ ನೋಂದಣಿ ಇಲಾಖೆಯಲ್ಲಿ 2024 ಸೆ.17ರಂದು ಯುವಕ-ಯುವತಿ ಕಾನೂನು ಪ್ರಕಾರ ವಿವಾಹವಾಗಿದ್ದಾರೆಂದು ಅಧಿಕಾರಿಗಳೇ ಶರಾ ಬರೆದಿದ್ದಾರೆ. ಆದರೆ, ಯುವಕನಿಗೆ 20 ವರ್ಷ 6 ತಿಂಗಳು ಆಗಿದೆ. ಬಾಲ್ಯವಿವಾಹ ತಡೆಯಬೇಕಾದ ಅಧಿಕಾರಿಗಳು ಇವರಿಬ್ಬರ ಮದುವೆಗೆ ಕಾನೂನಾತ್ಮಕ ಅನುಮೋದನೆ ನೀಡಿದ್ದಾರೆ.
ಮರಳು ಮಾಫಿಯಾಕ್ಕೆ ಪಂಪಸೆಟ್, ಭೂಮಿ ನಾಶ
ಹಿರೇಹಳ್ಳದಲ್ಲಿ ಮರಳು ದಂಧೆ ಹತ್ತಾರು ವರ್ಷಗಳಿಂದ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಮತ್ತು ಆಡಳಿತ ವಿಫಲವಾಗಿರುವುದರಿಂದ ಹಿರೇಹಳ್ಳ ಬಹುತೇಕ ಬರಿದಾಗಿದೆ. ಇದು ಸಾಲದು ಎಂಬಂತೆ ಹಿರೇಹಳ್ಳದ ಎರಡು ದಡದಲ್ಲಿಯೂ ರೈತರ ಭೂಮಿ ಅಗೆದು ಮರಳು ಹುಡುಕಿಕೊಂಡು ಗುಂಡಿ ತೋಡುತ್ತಿದ್ದಾರೆ.
ಮಕ್ಕಳಿಗೆ ಅರಿವಿನ ಬೆಳಕು ಮೂಡಿಸುವ ಶಿಕ್ಷಕರು
ಮಕ್ಕಳ ಬದುಕಿನಲ್ಲಿ ಅರಿವಿನ ಬೆಳಕು ಬಿತ್ತುವವರು ಶಿಕ್ಷಕರು. ರಾಜಕಾರಣಿಗಳು ದೇಶ ಕಟ್ಟುತ್ತೇವೆ ಅನ್ನಬಹುದು. ಆದರೆ, ನಿಜವಾಗಿ ದೇಶ ಕಟ್ಟುವವರು ಗುರುಗಳು. ರಾಜಕಾರಣಿಗಳು ಆಡಳಿತ ಮಾಡಬಹುದಷ್ಟೆ. ಆದರೆ, ನಿಜವಾಗಿ ದೇಶ ಕಟ್ಟುವ ಕೆಲಸ ಮಾಡುವವರು ಶಿಕ್ಷಕರು.
ಪ್ರಜಾತಂತ್ರ ಯಶಸ್ಸಿಗೆ ಯುವಕರ ಪಾತ್ರ ಬಹುಮುಖ್ಯ
ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಪ್ರಜಾಪ್ರಭುತ್ವದ ಮೂಲ ಆಶಯಗಳಾಗಿವೆ
ನ್ಯಾಯ ವ್ಯಕ್ತಿಯ ಮೂಲಭೂತ ಹಕ್ಕು
ಸಾವು ಸಹೋದರತ್ವ ಮತ್ತು ಭ್ರಾತೃತ್ವದ ವಾತಾವರಣ ನಿರ್ಮಿಸುವ ಜತೆಗೆ ಮಾನವೀಯ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಶ್ರಮಿಸಬೇಕು
ಕ್ರೀಡೆಯಿಂದ ಸಹೋದರತ್ವ ಭಾವನೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಜಯಶಾಲಿಯಾಗುವ ಮೂಲಕ ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಉತ್ತಮ ಹೆಸರು ತಂದುಕೊಡುವಂತೆ ಆಟ ಪ್ರದರ್ಶನ ಮಾಡಬೇಕು
ಸ್ವಾವಲಂಬಿ ಜೀವನಕ್ಕೆ ಶಿಕ್ಷಣ ಅಗತ್ಯ
ಪ್ರತಿಭೆ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಇರುತ್ತದೆ.ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು
ಮಕ್ಕಳ ಶೈಕ್ಷಣಿಕ ಸುಧಾರಣೆಗೆ ಶ್ರಮಿಸಿ
ಶಾಲೆಯಲ್ಲಿ ಹಮ್ಮಿಕೊಳ್ಳುವ ಪ್ರಬಂಧ, ರಸಪ್ರಶ್ನೆ ಸೇರಿದಂತೆ ನಾನಾ ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಶಿಕ್ಷಕರು ಮುಂಚಿತವಾಗಿ ಮಕ್ಕಳಿಗೆ ಮಾಹಿತಿ ನೀಡಬೇಕು
ಕೊಪ್ಪಳದಲ್ಲಿ ಮಿಲ್ಕ್ ಪ್ರಕ್ಯೂರ್ಮೆಂಟ್ ಪ್ಲಾಂಟ್ ಸ್ಥಾಪನೆ
ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ಜೇನು ಸಾಕಾಣಿಕೆ, ಹೈನುಗಾರಿಕೆ, ರೇಷ್ಮೆ ಬೆಳೆ ಜತೆಗೆ ಏನೇನು ಮಾಡಲು ಸಾಧ್ಯವೋ ಅದನ್ನು ಮಾಡೋಣ
ರಾಜ್ಯದ ನೀರಾವರಿ ಯೋಜನೆಗೆ ಆಂಧ್ರ ಅಡ್ಡಿ
ತುಂಗಭದ್ರ ಜಲಾಶಯ ಹೂಳಿಗೆ ಪರ್ಯಾಯ ಜಲಾಶಯ ನಿರ್ಮಾಣಕ್ಕೆ ಅಡ್ಡಿ
< previous
1
...
43
44
45
46
47
48
49
50
51
...
571
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ