• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಚ್ಚುವ ಹಂತದಲ್ಲಿದ್ದ ಡಿಸಿಸಿ ಬ್ಯಾಂಕಿಗೆ ಹಾಲಪ್ಪ ಆಚಾರ ಜೀವಕಳೆ ತಂದ್ರು- ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
1980ರಿಂದ ಸ್ನೇಹಿತರಾದ ಮಾಜಿ ಹಾಲಪ್ಪ ಆಚಾರ ಸಹಕಾರ ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡುತ್ತಾ ಇದ್ದರು. ಆಗ ಮಸಬಹಂಚಿನಾಳ ಸೊಸೈಟಿ ಬೆಳೆಸಿದರು. 1996-97ರಲ್ಲಿ ನಾನು ವಸತಿ, ನಗರಾಭಿವೃದ್ಧಿ ಸಚಿವ ಆಗಿದ್ದೆ. ಆಗ ಲೋಕಸಭೆ ಚುನಾವಣೆಗೆ ನಿಂತು ಸಂಸದ ಆದೆ. ಆ ವೇಳೆ ಆಗ ಆರ್‌ಡಿಸಿಸಿ ಬ್ಯಾಂಕಿನ ವ್ಯವಸ್ಥೆ ಸರಿಯಾಗಿಲ್ಲ ಎಂದು ಹಾಲಪ್ಪ ಆಚಾರ ನನ್ನ ಗಮನಕ್ಕೆ ತಂದರು.
ಮುಚ್ಚುವ ಹಂತದಲ್ಲಿದ್ದ ಡಿಸಿಸಿ ಬ್ಯಾಂಕಿಗೆ ಹಾಲಪ್ಪ ಆಚಾರ ಜೀವಕಳೆ ತಂದ್ರು- ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
1980ರಿಂದ ಸ್ನೇಹಿತರಾದ ಮಾಜಿ ಹಾಲಪ್ಪ ಆಚಾರ ಸಹಕಾರ ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡುತ್ತಾ ಇದ್ದರು. ಆಗ ಮಸಬಹಂಚಿನಾಳ ಸೊಸೈಟಿ ಬೆಳೆಸಿದರು. 1996-97ರಲ್ಲಿ ನಾನು ವಸತಿ, ನಗರಾಭಿವೃದ್ಧಿ ಸಚಿವ ಆಗಿದ್ದೆ. ಆಗ ಲೋಕಸಭೆ ಚುನಾವಣೆಗೆ ನಿಂತು ಸಂಸದ ಆದೆ. ಆ ವೇಳೆ ಆಗ ಆರ್‌ಡಿಸಿಸಿ ಬ್ಯಾಂಕಿನ ವ್ಯವಸ್ಥೆ ಸರಿಯಾಗಿಲ್ಲ ಎಂದು ಹಾಲಪ್ಪ ಆಚಾರ ನನ್ನ ಗಮನಕ್ಕೆ ತಂದರು.
ಮಕ್ಕಳ ಶಿಕ್ಷಣದ ಬಲವರ್ಧನೆಗೆ ಗ್ರಂಥಾಲಯ ಪರಿಣಾಮಕಾರಿ: ಟಾಟಾ ಟ್ರಸ್ಟ್ ಹಿರಿಯ ಅಧಿಕಾರಿ ಬಾಬಿ
ಮಕ್ಕಳ ಶಿಕ್ಷಣದ ಬಲವರ್ಧನೆಗೆ ಹೆಚ್ಚು ಪರಿಣಾಮಕಾರಿಯನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಮಕ್ಕಳು ಪ್ರತಿದಿನ ಶಾಲೆಗೆ ಬಂದು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಮತ್ತು ನಿಮಗಾಗಿ ಒಂದು ಪ್ರತ್ಯೇಕ ಗ್ರಂಥಾಲಯವನ್ನು ಮಾಡಿದೆ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು.
ಬೂದುಗುಂಪಾ ಸರ್ಕಾರಿ ಶಾಲೆಗೆ ಕುಡುಕರನ್ನು ತಪ್ಪಿಸಲು ಗಸ್ತು
ಬೂದುಗುಂಪಾ, ಹಾಲಸಮುದ್ರ, ತಿಮ್ಮಾಪುರದ ಗ್ರಾಮಗಳಿಗೆ ಸೇರಿದ ಪ್ರೌಢಶಾಲೆ ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಗೆ ಈ ಸ್ಥಿತಿ ಬಂದಿರುವ ಕುರಿತು ಪ್ರಕಟವಾದ ವರದಿ ಗಮನಿಸಿದ್ದಾರೆ.
ಬೂದುಗುಂಪಾ ಸರ್ಕಾರಿ ಶಾಲೆಗೆ ಕುಡುಕರನ್ನು ತಪ್ಪಿಸಲು ಗಸ್ತು
ಬೂದುಗುಂಪಾ, ಹಾಲಸಮುದ್ರ, ತಿಮ್ಮಾಪುರದ ಗ್ರಾಮಗಳಿಗೆ ಸೇರಿದ ಪ್ರೌಢಶಾಲೆ ಹಳೆಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಗೆ ಈ ಸ್ಥಿತಿ ಬಂದಿರುವ ಕುರಿತು ಪ್ರಕಟವಾದ ವರದಿ ಗಮನಿಸಿದ್ದಾರೆ.
ನಿಯಮದಂತೆ ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಸೌಲಭ್ಯ ಒದಗಿಸಿ: ಜಿಲ್ಲಾಧಿಕಾರಿ ನಳಿನ್ ಅತುಲ್
ಸಫಾಯಿ ಕರ್ಮಚಾರಿಗಳು ಕಾರ್ಯನಿರ್ವಹಿಸಲು ಮೂಲಭೂತವಾಗಿ ಅವರಿಗೆ ಸುರಕ್ಷಾ ಕಿಟ್‌ಗಳ ಅಗತ್ಯವಿರುತ್ತದೆ. ಕೈಗವಸು, ಮುಖಗವಸು, ಬೂಟ್‌ಗಳು, ಸಮವಸ್ತç ಸೇರಿದಂತೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ರಥಕ್ಕೆ ಬಾಳೆಹಣ್ಣು ಎಸೆಯುವಂತಿಲ್ಲ
ರಥಕ್ಕೆ ಉತ್ತತ್ತಿ ಎಸೆಯುವುದು ಸಂಪ್ರದಾಯ. ಆದರೆ, ಇತ್ತೀಚೆಗೆ ಬಾಳೆಹಣ್ಣು ಎಸೆಯುತ್ತಿರುವುದರಿಂದ ರಥ ಸಾಗುವ ಮೈದಾನದಲ್ಲಿ ವಿಪರೀತ ಗಲೀಜು ಆಗುತ್ತಿದೆ. ಬಾಳೆಹಣ್ಣಿನ ಮೇಲೆ ಕಾಲಿಟ್ಟು, ಮಕ್ಕಳು, ವೃದ್ಧರು ಜಾರಿ ಬೀಳುತ್ತಿದ್ದಾರೆ.
ಗ್ಯಾರಂಟಿಯಿಂದ ಆರ್ಥಿಕ ಭಾರ ಹೆಚ್ಚಳ: ಬಸವರಾಜ್ ರಾಯರೆಡ್ಡಿ
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಭಾರ ಹೆಚ್ಚಾಗಿದೆ. ಇದನ್ನು ಕಡಿಮೆ ಮಾಡಲು ಸುಧಾರಣೆ ಕ್ರಮ ಅಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ್‌ ರಾಯರೆಡ್ಡಿ ಹೇಳಿದ್ದಾರೆ.
ಯು ಟರ್ನ್ ಹೊಡೆವ ಪ್ರಧಾನಿ ನರೇಂದ್ರ ಮೋದಿ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತದ ಆರ್ಥಿಕ ನೀತಿ ಗಟ್ಟಿಗೊಳಿಸಿದರು. ಅವರಷ್ಟು ಆರ್ಥಿಕ ನೀತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರುವುದಿಲ್ಲ. ಮನಮೋಹನ್ ಸಿಂಗ್ ಪ್ರತಿ ಆರ್ಥಿಕ ಪಾಯಿಂಟ್ ಸಹ ಪ್ರಶಂಸನೀಯ.
ಸಾಹಿತ್ಯ ಕ್ಷೇತ್ರಕ್ಕೆ ಡಾ.ಪಂಚಾಕ್ಷರಿ ಹಿರೇಮಠ ಕೊಡುಗೆ ಅಪಾರ- ತಹಸೀಲ್ದಾರ್ ವಿಠ್ಠಲ್ ಚೌಗಲೆ
ಇತಿಹಾಸ ತಿಳಿಯಲು ಅನೇಕ ಆಧಾರಗಳಿವೆ. ಆದರೆ ಅದರಲ್ಲಿ ಅತ್ಯಂತ ಗಟ್ಟಿಯಾದ ಆಧಾರ ಸಾಹಿತ್ಯವಾಗಿದೆ. ಇಂತಹ ಸಾಹಿತ್ಯ ಆಧಾರದ ವೃದ್ಧಿಗಾಗಿ ಅನೇಕ ಕವಿಗಳು, ಸಾಹಿತಿಗಳು ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಅದರ ಬೆಳವಣಿಗೆಗೆ ಕಾರಣೀಭೂತರಾಗಿದ್ದಾರೆ.
  • < previous
  • 1
  • ...
  • 468
  • 469
  • 470
  • 471
  • 472
  • 473
  • 474
  • 475
  • 476
  • ...
  • 513
  • next >
Top Stories
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved