• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾವತಿಯ ಸಣಾಪುರ ಜಲಾಶಯ ಬಳಿ 25 ಅಕ್ರಮ ತೆಪ್ಪಗಳ ಜಪ್ತಿ

ಅಂಜನಾದ್ರಿಯ ಸನಿಹದ ಸಣಾಪುರ ಸಮತೋಲನ ಜಲಾಶಯದಲ್ಲಿ ಅಕ್ರಮ ತೆಪ್ಪಗಳನ್ನು ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಪಂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 25 ತೆಪ್ಪಗಳನ್ನು ಜಪ್ತಿ ಮಾಡಿದ್ದಾರೆ.

ಮಕ್ಕಳ ಹಕ್ಕುಗಳ ರಕ್ಷಣೆಗೆ ಸಹಕರಿಸಿ: ಶೇಖರಗೌಡ ರಾಮತ್ನಾಳ

ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.

ಬಿಕೆ ಹರಿಪ್ರಸಾದ ವಿಚಾರಣೆಗೊಳಪಡಿಸಿ: ಮಾಜಿ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಗೋಧ್ರಾ ಮಾದರಿ ಪ್ರಕರಣ ನಡೆಯುವ ಸಾಧ್ಯತೆ ಇದೆ ಎಂದು ಹೇಳಿರುವ ಕಾಂಗ್ರೆಸ್ ಪಕ್ಷದ ಮುಖಂಡ ಬಿ.ಕೆ. ಹರಿಪ್ರಸಾದ ಅವರನ್ನು ಕೂಡಲೇ ವಿಚಾರಣೆಗೆ ಒಳಪಡಿಸಿ, ಮಾಹಿತಿ ಪಡೆಯಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯವಾಗಲಿ: ಪುರಸಭೆ ಸದಸ್ಯ ವಸಂತ ಮೇಲಿನಮನಿ
ಇಂದು ಆಧುನಿಕತೆಯ ಪರಿಣಾಮ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಯುವಕರು ದುರ್ಬಳಕೆ ಮಾಡುತ್ತಿದ್ದು, ತಮ್ಮ ಭವಿಷಕ್ಕೆ ತಾವೇ ಕಲ್ಲು ಹಾಕಿಕೊಳ್ಳುತ್ತಿದ್ದಾರೆ. ಮನೆಯಲ್ಲಿನ ಹಿರಿಯರು ಹಾಗೂ ಪಾಲಕರು ತಮ್ಮ ಮನೆಯ ಮಕ್ಕಳನ್ನು ಹಾಗೂ ಯುವಕರನ್ನು ನಿಯಂತ್ರಣದಲ್ಲಿಡಬೇಕು.
ರೈತರಿಗೆ ಕೇಂದ್ರ ಸರ್ಕಾರವೂ ಪರಿಹಾರ ನೀಡಲು ಸಂಸದ ಸಂಗಣ್ಣ ಕರಡಿಗೆ ಆಗ್ರಹ
ಹಿರೇಖೇಡದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದೆ. ಮಹಿಳೆಯರು ಹಾಗೂ ಮಕ್ಕಳು ಹೊಲ, ತೋಟಗಳಿಗೆ ಹೋಗಿ ನೀರು ತರುತ್ತಿದ್ದಾರೆ. ಜಲ ಜೀವನ್ ಮಿಷನ್ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ.
ಕೊಪ್ಪಳ ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆ ಒತ್ತಾಯ
ಉಪನೋಂದಣಿ ಕಚೇರಿಯಲ್ಲಿ ಖರೀದಿ ನೋಂದಣಿ, ಮಾರಾಟ, ಆಸ್ತಿ ಭೋಜ ಇತರೆ ಕೆಲಸ ಕಾರ್ಯಗಳಿಗೆ ಸಾರ್ವಜನಿಕರು ನಿತ್ಯ ಉಪ ನೋಂದಣಿ ಕಚೇರಿಗೆ ತೆರಳುತ್ತಾರೆ. ಆದರೆ ಅಧಿಕಾರಿಗಳು ಸರ್ಕಾರದ ಶುಲ್ಕ ಹೊರತು ಪಡಿಸಿ ತಮಗೆ ಮನಬಂದಂತೆ ಹಣ ಪಡೆಯುತ್ತಿದ್ದಾರೆ.
ವಿಶ್ವಕರ್ಮ ಸಮುದಾಯ ಅಭಿವೃದ್ಧಿ ಹೊಂದಲಿ-ನಟರಾಜ ಸೋನಾರ
ಸಮಾಜದವರು ಜಾಗೃತರಾಗಬೇಕು. ಆಧುನಿಕ ಕಾಲದಲ್ಲಿ ಎಲ್ಲವು ಮೊಬೈಲ್ ಮೂಲಕ ಆರ್ಡರ್ ಮಾಡಿಕೊಂಡು ಸಾಮಗ್ರಿಗಳನ್ನು ಖರೀದಿಸುವ ಕಾಲದಲ್ಲಿ ನಮ್ಮ ಸಮಾಜದವರು ಮೈಮರೆತು ಕೆಲಸ ಮಾಡಬಾರದು. ಜತೆಗೆ ನಮ್ಮ ಸಂಸ್ಕೃತಿಯನ್ನು ಸಂಸ್ಕಾರವನ್ನು ಮರೆಯಬಾರದು.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಈ ವರ್ಷ 21 ದಿನ ಮಹಾದಾಸೋಹ
ಮಹಾದಾಸೋಹ ಸುಮಾರು 6 ಎಕರೆ ವಿಸ್ತಾರ ಪ್ರದೇಶದಲ್ಲಿ ಜರುಗಲಿವೆ. ಏಕಕಾಲಕ್ಕೆ ಸುಮಾರು 5-6 ಸಾವಿರ ಭಕ್ತರು ಪ್ರಸಾದ ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ. ಪುರುಷರಿಗೆ, ಮಹಿಳೆಯರಿಗೆ, ಗರ್ಭಿಣಿಯರಿಗೆ, ವಿಶೇಷಚೇತನರಿಗೆ, ಹಿರಿಯ ನಾಗರಿಕರಿಗೆ ಪ್ರತ್ಯೇಕ ಮಾರ್ಗದ ವ್ಯವಸ್ಥೆ ಮಾಡಲಾಗಿದೆ.
ಕೆಆರ್‌ಪಿಪಿಯಿಂದ ಲೋಕಸಭೆ ಚುನಾವಣೆಗೆ ಸಿದ್ಧತೆ- ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು
ಪಕ್ಷದಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ. ಪ್ರಸ್ತುತ ಬರಲಿರುವ ಲೋಕಸಭಾ ಚುನಾವಣಾ ತಯಾರಿಯೂ ಈಗಿನಿಂದಲೇ ನಡೆದಿದೆ.
ಬಾ ನಲ್ಲೆ ಹನಿಗವನ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ
ಒಬ್ಬ ಕವಿಗೆ ಭಾಷಾ ಪಾಂಡಿತ್ಯವಿರಬೇಕು. ಚಮತ್ಕಾರದ ರೀತಿಯಲ್ಲಿ ಶಬ್ದಗಳನ್ನು ಬಳಸಿಕೊಳ್ಳುವ ಜಾಣ್ಮೆ ಇರಬೇಕು. ಹೇಳಬೇಕಾದ ವಿಷಯವನ್ನು ಕೆಲವೇ ಪದಗಳಲ್ಲಿ ಯಾರ ಮನಸ್ಸಿಗೂ ನೋವಾಗದ ರೀತಿಯಲ್ಲಿ ನೇರವಾಗಿ ಹೇಳಬೇಕು. ಹಾಗಾದಾಗಲೇ ಆತನೊಬ್ಬ ಯಶಸ್ವಿ ಕವಿಯಾಗಲು ಸಾಧ್ಯವಾಗುತ್ತದೆ.
  • < previous
  • 1
  • ...
  • 471
  • 472
  • 473
  • 474
  • 475
  • 476
  • 477
  • 478
  • 479
  • ...
  • 513
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved