• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭತ್ತದ ಒಣಹುಲ್ಲನ್ನು ಸಾವಯವ ಗೊಬ್ಬರವಾಗಿ ಮಾರ್ಪಡಿಸಿ- ಡಾ.ನಾರಪ್ಪ
ಇತ್ತೀಚೆಗೆ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಾನವರು ರೋಗಗಳಿಗೆ ಬಲಿಯಾಗುತ್ತಿದ್ದು, ಮಾನವರ ಜೀವಿತಾವಧಿ ಕಡಿಮೆಯಾಗುತ್ತಿದೆ. ಹಾಗಾಗಿ ಸಾವಯವ ಗೊಬ್ಬರ ಬಳಸುವುದರ ಮುಖಾಂತರ ಇದನ್ನು ತಡೆಗಟ್ಟಬೇಕಾಗಿದೆ.
ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆಗೆ ಲೋಹಿಯಾ ವಿಚಾರ ಅಗತ್ಯ-ಡಾ.ವಾಸುದೇವ ಬಡಿಗೇರ
ಮನುಷ್ಯ ಹೇಗೆ ಬದುಕಬೇಕು? ಸುಧಾರಣೆ, ಸ್ಥಾನಮಾನ ಗೌರವ ತಂದು ಕೊಡುವಲ್ಲಿ ಲೋಹಿಯಾ ಅವರ ಚಿಂತನೆ ಅಗತ್ಯ. ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆಗೆ ಲೋಹಿಯಾ ಅವರ ವಿಚಾರಧಾರೆ ತುಂಬುವುದು ಅನಿವಾರ್ಯ ಆಗಿದೆ.
ಗಂಗಾವತಿಯ ಸಣಾಪುರ ಸಮತೋಲನ ಜಲಾಶಯದಲ್ಲಿ ಅನಧಿಕೃತ ತೆಪ್ಪ ಸಂಚಾರ
ಅಂಜನಾದ್ರಿಯ ಸನಿಹದಲ್ಲಿರುವ ಸಣಾಪುರ ಸಮಾತೋಲನ ಜಲಾಶಯ, ಹಳೇ ಪ್ರವಾಸಿ ಮಂದಿರ ಹತ್ತಿರವಿರುವ ತುಂಗಭದ್ರಾ ನದಿ ಮತ್ತು ಋಷಿ ಪರ್ವತದಲ್ಲಿರುವ ನದಿಯಲ್ಲಿ ಸುಮಾರು 65ರಿಂದ 70 ತೆಪ್ಪ (ಹರಿಗೋಲು) ಸಂಚರಿಸುತ್ತಿವೆ. ಈ ಸಂಚಾರಕ್ಕೆ ಯಾವುದೇ ಇಲಾಖೆಯ ಅನುಮತಿ ಇಲ್ಲ. ರಾಜಾರೋಷವಾಗಿ ತೆಪ್ಪಗಳನ್ನು ಹಾಕುತ್ತಿದ್ದಾರೆ.
ಜ್ಞಾನ ತಾಯಿಯ ಎದೆಹಾಲಿನಂತೆ ಪವಿತ್ರ-ಡಾ.ಶಿಲ್ಪಾ ದಿವಟರ
ಬಡವರ ಬದುಕಿಗೆ ಆಧಾರ ನೆರಳು ಶಿಕ್ಷಣ. ಅದು ಹೆತ್ತತಾಯಿಯ ಎದೆ ಹಾಲಿನ ಪ್ರೀತಿಗೆ ಸಮಾನವಾದೆಂದು ಸಾವಿತ್ರಿಬಾಯಿ ಪುಲೆ ಪ್ರತಿಪಾದಿಸಿದರು. ಪುಲೆ ದಂಪತಿಗಳ ಹೊಟ್ಟೆಯಲ್ಲಿ ಮಕ್ಕಳು ಹುಟ್ಟಲಿಲ್ಲ. ಆದರೂ ಸಾವಿತ್ರಿಬಾಯಿ ದೇಶಕ್ಕೆ ಅಕ್ಷರದವ್ವ ಎನಿಸಿದರು.
ರಂಗಭೂಮಿ ಕಲೆಯಿಂದ ಕಲಾವಿದರು ಹೊಸ ಬದುಕು ಕಟ್ಟಿಕೊಳ್ಳಲಿ- ಅಂದಾನಗೌಡ ಪೊಲೀಸ್‌ಪಾಟೀಲ್
ಮುಧೋಳ ಗ್ರಾಮದಲ್ಲಿ ತ್ರಿಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತವಾಗಿ ಗೂಳಿಬಸವೇಶ್ವರ ನಾಟ್ಯ ಸಂಘದಿಂದ ಆಯೋಜಿಸಿದ್ದ ಸಿಡಿದೆದ್ದ ಸೂರ್ಯ ಚಂದ್ರ ಎಂಬ ಸಾಮಾಜಿಕ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೊಪ್ಪಳದ ಭಾಗ್ಯನಗರದಲ್ಲಿ ಸಂಗೀತ ಹಬ್ಬ- ಎಎಂ ಮದರಿ
ಕೊಪ್ಪಳದ ಮೊಟ್ಟ ಮೊದಲ ಸಂಗೀತಗಾರ ಹಾಗೂ ಭಾಗ್ಯನಗರದ ಮೊದಲ ಸಂಗೀತ ಸಂಸ್ಥೆ ಶ್ರೀಗುರು ಪಂಚಾಕ್ಷರಿ ಸಂಗೀತ ಸೇವಾ ಸಂಸ್ಥೆ, ಈ ಹಿಂದೆ ಕುದುರಿಮೋತಿ ಹೋರಾಟದ ಹಾಡುಗಳನ್ನು ಸಂಗೀತ ನಿರ್ದೇಶನ ಮಾಡಿದವರು ರಾಮಚಂದ್ರಪ್ಪ ಉಪ್ಪಾರ.
ಕೊಪ್ಪಳದ ಕಿನ್ನಾಳ ಅಂಗಾಂಗ ದಾನಿ ಮಲ್ಲಪ್ಪ ಉದ್ದಾರ ಪಾರ್ಥಿವ ಶರೀರ ಮೆರವಣಿಗೆ
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಪ್ರಯೋಜನವಾಗಲಿಲ್ಲ. ಮೆದುಳು ನಿಷ್ಕ್ರಿಯಗೊಂಡಿರುವುದನ್ನು ವೈದ್ಯರು ಕುಟುಂಬಸ್ಥರಿಗೆ ತಿಳಿಸಿದ್ದರು. ಕುಟುಂಬಸ್ಥರು ಮತ್ತು ಯುವಕನ ಸ್ನೇಹಿತರು ಆತನ ಅಂಗಾಂಗ ದಾನ ಮಾಡಲು ನಿರ್ಧರಿಸಿದರು.
ರಾಮಮಂದಿರ ಉದ್ಘಾಟನೆಯ ದಿನದಂದು ಐದು ದೀಪ ಬೆಳಗಿಸಿ- ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ
ಸುದೀರ್ಘ ಹೋರಾಟದ ನಂತರ ಭವ್ಯ ರಾಮಮಂದಿರ ಉದ್ಘಾಟನೆಯಾಗಿ ಬಾಲರಾಮನ ಪ್ರತಿಷ್ಠಾಪನೆಯಾಗುತ್ತಿರುವುದು ಸಂತೋಷದ ಈ ಕ್ಷಣಕ್ಕೆ ದೇಶದ ಜನರು ಸಾಕ್ಷಿಯಾಗಲು ಪ್ರತಿ ಮನೆಗೆ ಮಂತ್ರಾಕ್ಷತೆ ತಲುಪಿಸುವ ಮೂಲಕ ಪುಣ್ಯದ ಕೆಲಸದಲ್ಲಿ ಎಲ್ಲರು ಒಗ್ಗೂಡಬೇಕು.
ರಾತ್ರಿಯಾದರೆ ಬಾರ್‌ ಆಗಿ ಬದಲಾಗುವ ಕಾರಟಗಿಯ ಬೂದುಗುಂಪಾ ಪ್ರೌಢಶಾಲಾ ಮೈದಾನ
ವಿಚಿತ್ರ ಎಂದರೆ ಬುಧವಾರ ಬೆಳಗ್ಗೆ ಶಾಲೆ ದೈಹಿಕ ಶಿಕ್ಷಕಿಯೊಬ್ಬರು ಮೈದಾನದಲ್ಲಿ ಬಿದ್ದಿದ್ದ ಬಾಟಲಿಗಳನ್ನು ಕೂಡಿಸಿ ಒಂದೆಡೆ ಹಾಕಿದ್ದಾರೆ. ಒಟ್ಟು ೫೭ ಬಿಯರ್‌ನ ಖಾಲಿ ಬಾಟಲಿಗಳು ಪತ್ತೆಯಾಗಿವೆ. ಇದು ಮಕ್ಕಳನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. ಮಕ್ಕಳು ತಪ್ಪಿದರೆ ಶಾಲೆ ಶಿಕ್ಷಕರಿಗೆ ಬಾಟಲಿ ಆರಿಸುವ ಕೆಲಸ ತಪ್ಪಿದಲ್ಲ ಎನ್ನುವ ವಿಷಯ ಶಿಕ್ಷಣ ಇಲಾಖೆಗೂ ಗೊತ್ತಿದ್ದರೂ ಮೌನವಾಗಿದೆ.
ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ ಕೈಗೊಳ್ಳಿ- ಶಾಸಕ ರಾಘವೇಂದ್ರ ಹಿಟ್ನಾಳ
ಜಾತ್ರೋತ್ಸವ ಹಿನ್ನೆಲೆಯಲ್ಲಿ ಜ.13ರಿಂದಲೇ ಗವಿಮಠಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಲಿದೆ. ರಥೋತ್ಸವ ದಿನದಿಂದ ಬಹಳಷ್ಟು ಸಂಖ್ಯೆಯಲ್ಲಿ ಭಕ್ತರು ಶ್ರೀಮಠದ ಆವರಣದಲ್ಲಿಯೇ ವಾಸ್ತವ್ಯ ಹೂಡುತ್ತಾರೆ. ಈ ಬಾರಿ ಬಸ್ಸಿನ ಸೌಕರ್ಯ ಇರುವುದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ.
  • < previous
  • 1
  • ...
  • 472
  • 473
  • 474
  • 475
  • 476
  • 477
  • 478
  • 479
  • 480
  • ...
  • 513
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved