ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭರವಸೆಯಂತೆ ಯೋಜನೆಗಳ ಜಾರಿ: ಸಚಿವ ತಂಗಡಗಿ
ಕನಕಗಿರಿ ಕ್ಷೇತ್ರದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಜೊತೆಗೆ ವಿವಿಧ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ಮಾಡಲಾಗುತ್ತಿದೆ.
ಸಾರ್ವಜನಿಕ ರಸ್ತೆ ಜಾಗ ಒತ್ತುವರಿ ತೆರವಿಗೆ ಒತ್ತಾಯ
ಪಟ್ಟಣದ ೨ನೇ ವಾರ್ಡಿನ ಮನಿಯಾರ ಓಣಿಯಲ್ಲಿ ಸಾರ್ವಜನಿಕ ರಸ್ತೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಪಪಂ ಕಚೇರಿ ಮುಂದೆ ವಾರ್ಡಿನ ನಿವಾಸಿಗಳು ಧರಣಿ ಸತ್ಯಾಗ್ರಹ ನಡೆಸಿದರು.
ಮಹಿಳೆಯರ ಸಬಲೀಕರಣ ರಾಷ್ಟ್ರಾಭಿವೃದ್ಧಿಗೆ ಪೂರಕ: ದುಂಡಪ್ಪ ತುರಾದಿ
ಮಹಿಳೆಯರ ಸಬಲೀಕರಣ ರಾಷ್ಟ್ರಾಭಿವೃದ್ಧಿಗೆ ಪೂರಕವಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಅಭಿವೃದ್ಧಿ: ಗಾಲಿ ಜನಾರ್ದನ ರೆಡ್ಡಿ
ಅಂತಾರಾಷ್ಟ್ರಿಯ ಮಟ್ಟದಲ್ಲಿ ಅಂಜನಾದ್ರಿಯನ್ನು ಅಭಿವೃದ್ಧಿಪಡಿಸಲಾಗುವುದು.
ತಳಕಲ್-ಲಿಂಗನಬಂಡಿ ರೈಲ್ವೆ ಯೋಜನೆಗೆ ಹಸಿರು ನಿಶಾನೆ
ಮಂದಗತಿಯಲ್ಲಿ ಸಾಗುತ್ತಿದ್ದ ದೇಶದ ಎಲ್ಲಾ ರೈಲ್ವೆ ಯೋಜನೆಗಳನ್ನು ಅತ್ಯಂತ ಗುಣಮಟ್ಟ ಪಾರದರ್ಶಕದಿಂದ ಕಾಮಗಾರಿಯನ್ನು ಪೂರ್ಣಗೊಳಿಸಿ ಜನತೆಗೆ ಲೋರ್ಕಾಪಣೆಗೊಳಿಸಿದ ಶ್ರೇಯಸ್ಸು ನಮ್ಮೆಲ್ಲರ ಹೆಮ್ಮೆಯ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ.
ಆನೆಗೊಂದಿ ಕಲೆಗಿರುವ ಶ್ರೀಮಂತಿಕೆ ಕಾವ್ಯಕ್ಕೂ ಸಿಗಲಿ: ಶರಣೇಗೌಡ ಪಾಟೀಲ
ಆನೆಗೊಂದಿಯ ಕಲೆ, ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರಕ್ಕೆ ಇರುವ ಶ್ರೀಮಂತಿಕೆ ಕಾವ್ಯಕ್ಕೂ ಸಿಕ್ಕಾಗ ಮಾತ್ರ ಈ ನಾಡು ಸಮೃದ್ಧವಾಗಲಿದೆ.
ಆನೆಗೊಂದಿ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ಸ್ಥಾಪನೆಯಾಗಲಿ: ಡಾ. ಶರಣಬಸಪ್ಪ ಕೋಲ್ಕಾರ
5 ಸಾವಿರ ವರ್ಷಗಳ ಇತಿಹಾಸವಿರುವ ಆನೆಗೊಂದಿಯಲ್ಲಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಅಗತ್ಯವಿದೆ.
ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ
ಆನೆಗೊಂದಿ ಉತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ ಉತ್ಸವದ ಮುಖ್ಯ ವೇದಿಕೆ ಆವರಣದಲ್ಲಿ ಫಲ-ಪುಷ್ಪ ಪ್ರದರ್ಶನಕ್ಕೆ ಶಾಸಕ ಜಿ. ಜನಾರ್ದನ ರೆಡ್ಡಿ ಸೋಮವಾರ ಚಾಲನೆ ನೀಡಿದರು.
ವಿಶ್ವಕ್ಕೆ ಆಧ್ಯಾತ್ಮ ಜ್ಞಾನ ನೀಡಿದ ಭಾರತ: ಸಂಸದ ಸಂಗಣ್ಣ ಕರಡಿ
ಭಾರತ ವಿಶ್ವಕ್ಕೆ ಆಧ್ಯಾತ್ಮ ಜ್ಞಾನದ ಬೆಳಕನ್ನು ನೀಡುತ್ತಿರುವ ಗುರುವಾಗಿದೆ.
ಅಂಜನಾದ್ರಿ ಅಭಿವೃದ್ಧಿಗೆ ಪ್ರತಿ ವರ್ಷ 100 ಕೋಟಿ ರೂ.: ಸಚಿವ ಶಿವರಾಜ ತಂಗಡಗಿ
ರಾಮಾಯಣ ಪ್ರಸಿದ್ಧಿ ಪಡೆದ ಆನೆಗೊಂದಿಯ ಅಂಜನಾದ್ರಿ ಅಭಿವೃದ್ಧಿಗೆ ಪ್ರತಿ ವರ್ಷವೂ ₹ನೂರು ಕೋಟಿ ಅನುದಾನ ಬಿಡುಗಡೆಗೊಳಿಸಲಾಗುವುದು.
< previous
1
...
472
473
474
475
476
477
478
479
480
...
572
next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ