• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಸೂರಲ್ಲಿ ನೀರು ಪೋಲು ತಡೆಯದ ಜೆಜೆಎಂ ಅಧಿಕಾರಿಗಳು- ಆರೋಪ
ಕೇಸೂರು ಗ್ರಾಪಂ ಆಡಳಿತ ಕೇಂದ್ರ ಸ್ಥಾನವಾದ ಕೇಸೂರು ಗ್ರಾಮದ ಎರಡನೇ ವಾರ್ಡಿನ ಜನತಾ ಕಾಲೋನಿಯಲ್ಲಿ ಸುಮಾರು 15 ದಿನಗಳ ಹಿಂದೆ ಜೆಜೆಎಂನವರು ನೆಲದೊಳಗೆ ಹಾಕಲಾದ ಪೈಪ್‌ಗಳಿಗೆ ಹಾನಿಯಾಗಿದೆ.
ಜಲ ಜೀವನ್ ಮಿಷನ್ ಯೋಜನೆಯಲ್ಲಿ ₹500 ಕೋಟಿ ಅಕ್ರಮ: ಮುಕುಂದರಾವ್ ಆರೋಪ
ಜಲ ಜೀವನ ಮಿಷನ್ ಯೋಜನೆಯಡಿ ಕೇಂದ್ರ, ರಾಜ್ಯ, ಸಾರ್ವಜನಿಕರ ಸಹಭಾಗಿತ್ವದ ಯೋಜನೆಯಾಗಿದೆ. ಪ್ರತಿ ಮನೆಗೂ ನೀರು ನೀಡುವ ಯೋಜನೆಯಾಗಿದೆ. ಜಿಲ್ಲೆಯಲ್ಲಿ ಇದರ ಜಾರಿಗೆ ₹938 ಕೋಟಿ ಯೋಜನೆ ಜಾರಿ ಮಾಡಿ, ಕಾರ್ಯಗತ ಮಾಡಲಾಗುತ್ತಿದೆ. ಇದುವೇ ಪೂರ್ಣಗೊಂಡಿಲ್ಲ.
ಕಾಳಿದಾಸ ನಗರದಲ್ಲಿ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ
ಸೊಳ್ಳೆ ಹಾವಳಿಯಿಂದ ಮಕ್ಕಳು, ಮಹಿಳೆಯರು, ವೃದ್ಧರು ಈಗಾಗಲೇ ಡೆಂಘೀದಂತಹ ರೋಗಗಳಿಂದಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ಕಾಳಿದಾಸ ನಗರ ಜನರ ಆರೋಗ್ಯ ಕಾಪಾಡಿ ಸ್ವಚ್ಛತೆ ಕಾಪಾಡಬೇಕು.
ಗಣಿತ ಕಲಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ-ಕರಮುಡಿ ಗ್ರಾಪಂ ಅಧ್ಯಕ್ಷ ಕಲ್ಲಿನಾಥ ಲಿಂಗಣ್ಣನವರ
ಗಣಿತವು ಪಠ್ಯಪುಸ್ತಕಗಳು ಮತ್ತು ತರಗತಿಗಳನ್ನು ಮೀರಿದೆ. ವಿದ್ಯಾರ್ಥಿಗಳು ಪ್ರತಿದಿನ ಅವಲಂಬಿಸುವ ಅಗತ್ಯ ಜೀವನ ಕೌಶಲ್ಯಗಳನ್ನು ಇದು ನೀಡುತ್ತದೆ. ಗಣಿತವು ಪ್ರಮುಖ ಪಾತ್ರವನ್ನು ವಹಿಸುತ್ತದೆ.
ಮುಖ್ಯಮಂತ್ರಿಯಿಂದ ಓಲೈಕೆ ರಾಜಕಾರಣ-ಸಂಸದ ಸಂಗಣ್ಣ ಕರಡಿ
ರಾಮಭಕ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ. 30 ವರ್ಷಗಳ ಹಿಂದಿನ ಪ್ರಕರಣಗಳನ್ನು ಏಕೆ ಈಗ ರೀಓಪನ್ ಮಾಡಲಾಗುತ್ತಿದೆ ಎಂದೆಲ್ಲ ಕಿಡಿಕಾರಿ ಘೋಷಣೆ ಹಾಕಿದರು
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಜೆಡಿಎಸ್‌ನಿಂದ ಮೌನ ಪ್ರತಿಭಟನೆ
ಮುಸ್ಲಿಂ ಮಹಿಳೆಯರ ಅವಹೇಳನ ಮಾಡಿದ್ದಲ್ಲದೇ, ಲೈಂಗಿಕ ವಿಷಯಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಭಾರತ ಕಲೆ, ಸಂಸ್ಕೃತಿಯ ದೇಶ ಎನಿಸಿಕೊಂಡಿದ್ದು, ಇಂತಹ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿರುವುದು ಖಂಡನೀಯ.
ಸಂವಿಧಾನದ ಆಶಯದಂತೆ ನಡೆದುಕೊಳ್ಳಿ
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಪ್ರತಿಯೊಬ್ಬರು ಸಂವಿಧಾನ ಹಾಗೂ ಕಾನೂನು ಬಗ್ಗೆ ತಿಳಿವಳಿಕೆ ಪಡೆದುಕೊಳ್ಳುವುದು ಅತ್ಯವಶ್ಯ. ಹಾಗೆಯೇ ಪ್ರಸ್ತುತ ದಿನಗಳಲ್ಲಿ ಸೈಬರ್‌ ಕ್ರೈಮ ಎನ್ನುವುದು ಬಹಳ ನಡೆಯುತ್ತಿದ್ದು, ಪ್ರತಿಯೊಬ್ಬರೂ ಯಾವುದೇ ವೈಯಕ್ತಿಕ ದಾಖಲೆಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳುವಾಗ ಎಚ್ಚರ ವಹಿಸಬೇಕು.
ವಿಶ್ವಕ್ಕೆ ಯೋಗ ಪರಿಚಯಿಸಿದ ದೇಶ ಭಾರತ
ರೋಗ ತಡೆಗಟ್ಟಲು ಬಹಳಷ್ಟು ಸಂಶೋಧನೆ ಮಾಡಿ ಯೋಗ ಒಂದು ದಿವ್ಯ ಔಷದವಾಗಿದೆ. ಚಿಕ್ಕವರಿಂದ ಹಿಡಿದು ದೊಡ್ಡವರು ಯೋಗ ಪ್ರಾಣಾಯಾಮ ಮಾಡಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿದೆ. ಇತಂಹ ಧ್ಯಾನ ಯೋಗ ಮಂದಿರ ಕಟ್ಟಿ ಜನರಿಗೆ ಅನುಕೂಲ ಮಾಡಿ ಕೊಟ್ಟು ನಿಸ್ವಾರ್ಥ ಸೇವೆ ಮಾಡುತ್ತಿರುವ ಸಂಗಣ್ಣನವರ ಸೇವೆ ಸ್ಮರಣೀಯ
ಕೆರೆಗಳಿಗೆ ಕೃಷ್ಣೆಯ ನೀರು ತುಂಬಿಸಿದ ತೃಪ್ತಿ ನನಗಿದೆ
ಅಂದಿನ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಾಜ್ ವೆಸ್ಟ್ವೆಂಡ್ ಹೊಟೇಲ್‌ನಲ್ಲಿ ಭೇಟಿ ಮಾಡಿ ಕೊಪ್ಪಳ ಏತ ನೀರಾವರಿ ಯೋಜನೆಗೆ ಹಣ ಬಿಡುಗಡೆ ಮಾಡಿಸಿ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಸಹಕಾರವಾಯಿತು
ಮಕ್ಕಳಲ್ಲಿ ಕರಕುಶಲ ತಯಾರಿಕಾ ನೈಪುಣ್ಯತೆ ಬೆಳೆಸಿ
ನೈಸರ್ಗಿಕ ಮತ್ತು ಪರಿಸರ ಸ್ನೇಹಿ ಬಿದುರಿನ ಬುಟ್ಟಿ ಹಾಗೂ ಅಲಂಕಾರಿಕ ವಸ್ತುಗಳು, ಜೊಂಡು ಹುಲ್ಲಿನಿಂದ ಮನೆ ಬಳಕೆ ವಸ್ತುಗಳು, ಬಂಜಾರ ಉಡುಪಿನ ಕೈಕಸೂತಿ ಮುಂತಾದ ಕರಕುಶಲ ವಸ್ತು ತಯಾರಿಸಿ ಪ್ರದರ್ಶಿಸಲಾಗುವುದು ಇದರ ಸದುಪಯೋಗ ಪಡೆದುಕೊಳ್ಳಬೇಕು
  • < previous
  • 1
  • ...
  • 473
  • 474
  • 475
  • 476
  • 477
  • 478
  • 479
  • 480
  • 481
  • ...
  • 513
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved