• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುಖಮುನಿ ತಾತನ ಜಾತ್ರೆಯಲ್ಲಿ ಸಹಸ್ರಾರು ಭಕ್ತರಿಂದ ಪ್ರಸಾದ ಸ್ವೀಕಾರ
ಅವಧೂತ ಶುಖಮುನಿ ಸ್ವಾಮಿಗಳ ಜಾತ್ರೆಯ ಅಂಗವಾಗಿ ಸುಮಾರು ಎಂಟು ದಿನಗಳ ಕಾಲ ಅನ್ನದಾಸೋಹ ಕಾರ್ಯಕ್ರಮವು ನಡೆಯುತ್ತಿದೆ. ಭಾನುವಾರ ಮಹಾರಥೋತ್ಸವ ನಿಮಿತ್ತವಾಗಿ ಸಹಸ್ರಾರು ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.
ಆನೆಗೊಂದಿ ಉತ್ಸವ: ಮ್ಯಾರಥಾನ್‌ಗೆ ಡಿಸಿ ನಳಿನ್ ಅತುಲ್ ಚಾಲನೆ
ಆನೆಗೊಂದಿಯಲ್ಲಿ ಜರುಗಿದ ಮ್ಯಾರಥಾನ್ ಓಟಕ್ಕೆ ಆನೆಗೊಂದಿಯ ಕಡೆಬಾಗಿಲು ಹತ್ತಿರ ಜಿಲ್ಲಾಧಿಕಾರಿ ನಲಿನ್ ಅತುಲ್ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಆನೆಗೊಂದಿ ಉತ್ಸವದಲ್ಲಿ ಮಹಿಳಾ ಗೋಷ್ಠಿಗೆ ಕೊಕ್
ಜಿಲ್ಲೆಯಲ್ಲಿ ಒಂದು ನೂರಕ್ಕೂ ಹೆಚ್ಚು ಮಹಿಳೆಯರು ಬರವಣಿಗೆಯಲ್ಲಿ ತೊಡಗಿಕೊಂಡಿರುವುದು ಮಹಿಳಾ ಅಸ್ಮಿತೆಯ ಹೆಗ್ಗುರುತಾಗಿದೆ.
ಸಾಮಾನ್ಯರಿಗೆ ಉನ್ನತ ಸ್ಥಾನ ನೀಡುವ ಪಕ್ಷ ನಮ್ಮದು: ಹಾಲಪ್ಪ ಆಚಾರ
ಪದವಿಗಾಗಿ ಯಾರೂ ಬೆನ್ನತ್ತಿ ಹೋಗಬಾರದು. ಆದರೆ ನಮ್ಮನ್ನು ಹುಡುಕಿಕೊಂಡು ಪದವಿ ಬರಬೇಕು.
ಪವಾಡ ಪುರುಷ ದೋಟಿಹಾಳದ ಅವಧೂತ ಶುಖಮುನಿ ಸ್ವಾಮೀಜಿ
18ನೇ ಶತಮಾನದಿಂದಲೇ ಅವಧೂತ ಶುಖಮುನಿ ಸ್ವಾಮೀಜಿ ಜೀವಂತ ಇರುವಾಗಲೇ ಜಾತ್ರೆ ಹಾಗೂ ಪಲ್ಲಕ್ಕಿ ಉತ್ಸವ ಆರಂಭಿಸಿದ್ದ ಶ್ರೀಗಳು ಅನೇಕ ಪವಾಡಗಳನ್ನು ಮಾಡುವ ಮೂಲಕ ಮನೆ ಮಾತಾಗಿದ್ದರು.
ಶ್ರೀರಾಮುಲುಗೆ ಟಿಕೆಟ್ ನೀಡಿದರೆ ಸೋಲು ಖಚಿತ: ಶಾಸಕ ಗಾಲಿ ಜನಾರ್ದನ ರೆಡ್ಡಿ

ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡಿದರೆ ಅವರ ಸೋಲು ಖಚಿತ ಎನ್ನುವುದು ಸರ್ವೆ ರಿಪೋರ್ಟ್ ನಲ್ಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಕಾಂಗ್ರೆಸ್ ಸಮಾವೇಶ ಆಯ್ತೇ ಹೊರತು ಕನಕಗಿರಿ ಉತ್ಸವವಲ್ಲ: ಮಾಜಿ ಶಾಸಕ ದಢೇಸ್ಗೂರು
ಕನಕಗಿರಿ ಉತ್ಸವದ ಹೆಸರಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ನಡೆದಿದೆ. ಸರ್ಕಾರದ ಕೋಟ್ಯಂತರ ರುಪಾಯಿ ಅನುದಾನ ಜನ ಕಲ್ಯಾಣಕ್ಕಾಗಿ ಆಗದೇ ದುಂದುವೆಚ್ಚ ಆಗಿದೆ.
ಶಿವಪುರದಲ್ಲಿ ವಿಜೃಂಭಣೆಯ ಮಾರ್ಕಂಡೇಶ್ವರ ರಥೋತ್ಸವ
ಜಾತ್ರೆ ನಿಮಿತ್ತ ಶನಿವಾರ ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಮಾರ್ಕಂಡೇಶ್ವರ ಸ್ವಾಮಿಗೆ ಮಹಾರುದ್ರಾಭಿಷೇಕ ನೆರವೇರಿಸಲಾಯಿತು.
ರೋಗಿಗಳನ್ನು ಕಾಳಜಿ ಮಾಡಿ: ಶಾಸಕ ದೊಡ್ಡನಗೌಡ ಪಾಟೀಲ
ಜಿಲ್ಲೆಯಲ್ಲಿ ಅತಿಹೆಚ್ಚು ಹೆರಿಗೆ ಆಗುತ್ತಿರುವುದರಿಂದ ಈಗಾಗಲೇ ರಕ್ತ ಕೊರತೆ ಇರುವುದರಿಂದ ಬ್ಲಡ್‌ ಬ್ಯಾಂಕ್‌ನ್ನು ಆದಷ್ಟು ಬೇಗ ಕೊರತೆ ನೀಗಿಸಲಾಗುವುದು.
ಆನೆಗೊಂದಿ ಉತ್ಸವಕ್ಕೆ ಸಕಲ ಸಿದ್ಧತೆ: ಶಾಸಕ ಜನಾರ್ದನ ರೆಡ್ಡಿ
ವಿಜಯನಗರ ಸಾಮ್ರಾಜ್ಯದ ತೊಟ್ಟಿಲು, ಮೊದಲ ರಾಜಧಾನಿ ಆನೆಗೊಂದಿಯಲ್ಲಿ ಇದೇ ಮಾ.11, 12ರಂದು ಐತಿಹಾಸಿಕ ಆನೆಗೊಂದಿ ಉತ್ಸವ ನಡೆಯಲಿದೆ.
  • < previous
  • 1
  • ...
  • 474
  • 475
  • 476
  • 477
  • 478
  • 479
  • 480
  • 481
  • 482
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved