• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸುಧಾರಣೆಯಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು
ದೇವದಾಸಿ ಪದ್ಧತಿ ಸಂಪೂರ್ಣ ತಡೆಗಟ್ಟಲು ಮಾಧ್ಯಮಗಳ ಸಹಕಾರ ಅತ್ಯವಶ್ಯಕವಾಗಿದೆ ಸರ್ಕಾರದ ಗಮನ ಸೆಳೆಯುವಂತ ವಿಶೇಷ ವರದಿ ಲೇಖನ ಪತ್ರಿಕೆಗಳಲ್ಲಿ ಪ್ರಕಟಗೊಂಡಾಗ ಜನರಲ್ಲಿ ಜಾಗೃತಿ ಮೂಡುತ್ತದೆ
ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಾರದೆ?-ಸಿದ್ದರಾಮಯ್ಯ
ಅತಿಥಿ ಉಪನ್ಯಾಸಕರ ಕಾಯಮಾತಿ ಮಾಡಿಕೊಳ್ಳಲು ಆಗುವುದಿಲ್ಲ. ಕಾನೂನು ತೊಡಕಿದೆ ಎಂದು ಈಗಾಗಲೇ ಹೇಳಿದ್ದೇವೆ. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಏನು ಮಾಡಕಾಗುತ್ತೆ? ಕಾನೂನು ಪ್ರಕಾರ ಮಾಡುವುದು ಕಷ್ಟ ಇದೆ
ದೇಶಾಭಿವೃದ್ಧಿಗೆ ಮೋದಿಯಿಂದ 18 ಗಂಟೆ ಕಾರ್ಯ: ಕರಡಿ
ಪ್ರಧಾನಿ ಮೋದಿ ಆಶಯದಂತೆ ಹಲವು ಜನಪರ ಯೋಜನೆಗಳಿಂದ ಭಾರತ ವಿಕಾಸದತ್ತ ಸಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ-ಮನಗಳನ್ನು ತಲಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ
ಮಹಾರ ಸೈನಿಕರ ಧೈರ್ಯ ಸಾಹಸ ನಮಗೆ ಶಕ್ತಿ
ಕೋರೆಗಾಂವನಲ್ಲಿ ಮಹರ್ ಸೈನಿಕರು ಹೋರಾಡಿರುವುದು ಒಂದು ಸಾಮ್ರಾಜದ ವಿರುದ್ಧವಲ್ಲ, ಅಲ್ಲಿರುವ ವ್ಯವಸ್ಥೆಯ ವಿರುದ್ದವಾಗಿದೆ. ಯಾವ ವ್ಯವಸ್ಥೆ ತಮ್ಮನ್ನು ಕೀಳಾಗಿ ಕಾಣುತ್ತಿತ್ತೋ ಅಂತಹ ದೌರ್ಜನ್ಯಕೋರರ ಸಂಸ್ಕೃತಿಯ ವಿರುದ್ಧ ಎಂಬುದು ಈ ಕೊರೆಗಾಂವ ಯುದ್ದ ನಮಗೆಲ್ಲ ಸ್ಪೂರ್ತಿಯ ಸಂಕೇತ
ಆಶ್ವಾಸನೆ ಬದಲಿಗೆ ಅನುದಾನ ನೀಡಲಿ: ಶಾಸಕ ದೊಡ್ಡನಗೌಡ ಪಾಟೀಲ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾದ ಸಮಯದಲ್ಲಿ ಅಡಿಗಲ್ಲು ಹಾಕಿ ಚಾಲನೆ ನೀಡಲಾಗಿತ್ತು. ನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂತು. ಮುಖ್ಯಮಂತ್ರಿ ಸಿದ್ರಾಮಯ್ಯ ಹಣ ಬಿಡುಗಡೆ ಮಾಡಲಿಲ್ಲ. ಆದರೆ ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ.
ಸಮಾನತೆಯ ಕನಸು ನನಸಾಗಲಿ- ಮಾಜಿ ಸಚಿವ ಹಾಲಪ್ಪ ಆಚಾರ್
ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು. ಸಮಾಜದಲ್ಲಿ ಬಲಿಷ್ಠ, ವಿರಳ ಎಂಬ ಏರಿಳಿತಕ್ಕೆ ಶಿಕ್ಷಣ ಮಾತ್ರ ಅಸ್ತ್ರ. ಜ್ಞಾನದಿಂದ ಸಮೃದ್ಧಿ ಸಾಧ್ಯ. ಡಾ.ಅಂಬೇಡ್ಕರ್ ಕೊಡುಗೆ ಎಂದಿಗೂ ಮರೆಯಲು ಅಸಾಧ್ಯ.
ಜಕಣಾಚಾರಿ ಕಾಯಕ, ಶ್ರದ್ಧೆ ಅಳವಡಿಸಿಕೊಳ್ಳೋಣ- ತಹಶೀಲ್ದಾರ ವಿಠ್ಠಲ್ ಚೌಗಲ
ಇಡೀ ಜಗತ್ತಿಗೆ ಅದ್ಭುತ ಶಿಲ್ಪಕಲೆಯನ್ನು ಪರಿಚಯಿಸಿದವರು ಅಮರಶಿಲ್ಪಿ ಜಕಣಾಚಾರಿಯವರು. 11ನೇ ಶತಮಾನದ ಅವರ ಶಿಲ್ಪಕಲೆಯನ್ನು ಇಂದಿಗೂ ಸರಿಗಟ್ಟಲು ಅಥವಾ ಹೋಲಿಕೆ ಮಾಡಲು ಸಾಧ್ಯವಿಲ್ಲ.
ಅಂಗವಿಕಲರ ಅಭಿವೃದ್ಧಿಗೆ ಕೆಲಸ ಮಾಡೋಣ- ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ
ತಿವರ್ಷದಂತೆ ಗ್ರಾಪಂನಿಂದ ಶೇ.೫ ಅನುದಾನವನ್ನು ವಿಕಲಚೇತನರಿಗೆ ಕಾಯ್ದಿರಿಸಲಾಗುತ್ತಿತ್ತು. ಈ ಮೊದಲು ವೈಯಕ್ತಿಕ ವಸ್ತುಗಳನ್ನು ಹಾಗೂ ಹಣವನ್ನು ಕೊಡಲಾಗುತ್ತಿತ್ತು. ಆದರೆ ಈ ಬಾರಿ ಅವರ ಅಭಿವೃದ್ಧಿಯ ಕೆಲಸ ಮಾಡಬೇಕು ಎಂಬ ಸೂಚನೆ ಬಂದಿದೆ.
ರಾಜ್ಯ ರೈತರ ಸಾಲ ಮನ್ನಾಗೆ ರೈತ ಸಂಘ ಆಗ್ರಹ
ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪಟ್ಟಣದ ತಹಸೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.
ಸಂಗೀತದಲ್ಲಿ ಭಾಷೆ ಮೀರಿದ ಭಾವನೆ: ಮಹಾಂತೇಶ ಸಜ್ಜನ
ಒಬ್ಬ ಒಳ್ಳೆಯ ಶಿಷ್ಯನಿಗೆ ಒಳ್ಳೆ ಗುರು ಸಿಗುವುದು ಎಷ್ಟು ಕಷ್ಟವೋ ಹಾಗೆಯೇ ಒಬ್ಬ ಒಳ್ಳೆಯ ಗುರುವಿಗೆ ಒಳ್ಳೆಯ ಶಿಷ್ಯ ಸಿಗುವುದು ಅಷ್ಟೇ ಕಷ್ಟ. ಆ ನಿಟ್ಟಿನಲ್ಲಿ ಉಭಯ ಗುರುಗಳ ನೆನಪಿನಲ್ಲಿ ಸ್ಮರಣೋತ್ಸವ ಹಮ್ಮಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ.
  • < previous
  • 1
  • ...
  • 474
  • 475
  • 476
  • 477
  • 478
  • 479
  • 480
  • 481
  • 482
  • ...
  • 513
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved