• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ- ಸಿದ್ಧತೆ ಜೋರು
ರಥೋತ್ಸವ ದಿನವೇ ಸುಮಾರು 6-8 ಲಕ್ಷ ಭಕ್ತರು ಆಗಮಿಸುತ್ತಾರೆ. ರಥೋತ್ಸವದ ದಿನ ಸುಮಾರು 1.5-2.5 ಲಕ್ಷ ಭಕ್ತರು ಕೇವಲ 24 ಗಂಟೆಯಲ್ಲಿ ಪ್ರವಾಸ ಸ್ವೀಕಾರ ಮಾಡುತ್ತಾರೆ. ಹೀಗಾಗಿ, ಇವರೆಲ್ಲರಿಗೂ ಯಾವುದೇ ಸಮಸ್ಯೆಯಾಗದಂತೆ ಅಚ್ಚುಕಟ್ಟಾಗಿ ಮಾಡಲು ಶತಾಯ ಪ್ರಯತ್ನ ಮಾಡಲಾಗುತ್ತದೆ.
ಎಲ್ಲರೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಿ-ಸಿವಿಲ್ ನ್ಯಾಯಾಧೀಶೆ ಸರಸ್ವತಿ ದೇವಿ
ಗ್ರಾಹಕರಿಗೆ ಮಾರಾಟವಾಗುವ ಪ್ರತಿ ವಸ್ತು, ಸರಕು ಮತ್ತು ಸೇವೆಗಳ ಮೌಲ್ಯ, ವೆಚ್ಚ ಹಾಗೂ ಗುಣಮಟ್ಟದ ಬಗ್ಗೆ ಸಂಪೂರ್ಣ ಮಾಹಿತಿ ಗ್ರಾಹಕರಿಗೆ ಸಿಗಬೇಕು. ಗ್ರಾಹಕರ ಹಕ್ಕುಗಳನ್ನು ತಿಳಿಸುವ ಉದ್ದೇಶದಿಂದ ಗ್ರಾಹಕ ದಿನಾಚರಣೆ ಮಾಡಲಾಗುತ್ತಿದೆ.
ಜಕಣಾಚಾರಿ ವಾಸ್ತುಶಿಲ್ಪ ಕಲೆಯ ಕೊಡುಗೆ ಅಪಾರ- ರಾಮಚಂದ್ರಪ್ಪ ಬಡಿಗೇರ
ಇಂದು ದೇಶ ವಿದೇಶಿಗರು ಬೇಲೂರು ಹಳೇಬೀಡು, ಅಜಂತಾ, ಯಲ್ಲೋರಾದಂತ ವಾಸ್ತುಶಿಲ್ಪದ ಬಗ್ಗೆ ಮಾತನಾಡಬೇಕಾದರೆ ಅಲ್ಲಿ ಜಕಣಾಚಾರಿಯವರು ನೀಡಿದ ಕೊಡುಗೆಯೇ ಕಾರಣವಾಗಿದೆ ಅಂದಿನ ಕಾಲದಲ್ಲಿ ಯಾವುದೇ ಯಂತ್ರೋಪಕರಣಗಳು ಇಲ್ಲದೇ ಕೇವಲ ಕಲ್ಪನೆಯ ಮೂಲಕ ಶಿಲ್ಪಕಲೆ ಕೆತ್ತಿ ಇಡೀ ನಾಡಿಗೆ ಬೃಹತ್ ಕೊಡುಗೆ ನೀಡಿದ್ದು ನಮಗೆ ಕಣ್ಣಮುಂದಿದೆ.
ಸಮಾಜಕ್ಕೆ ಬಸವಣ್ಣರ ವಚನಗಳ ಕೊಡುಗೆ ಅಪಾರ- ಜಿಎಸ್ ಗೋನಾಳ
ಬಸವಣ್ಣನವರು ಹಲವಾರು ಸಮಾಜಕ್ಕೆ ವಚನಗಳ ಕೊಡುಗೆಗಳನ್ನು ನೀಡಿದ್ದು, ಪಟ್ಟಣದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಇಂತಹ ವಿಶೇಷವಾದ ಕಾರ್ಯಕ್ರಮ ಏರ್ಪಡಿಸಿ, ಶರಣರ ವಚನಗಳನ್ನು ಬರೆದು ಉತ್ತಮ ಜ್ಞಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೈಕ್‌ನಲ್ಲಿ ಸುತ್ತಿ ರಾಮಮಂದಿರ ಉದ್ಘಾಟನೆಗೆ ಜನರನ್ನು ಕರೆಯುತ್ತಿರುವ ರಾಮಭಕ್ತ ಯಂಕಾರೆಡ್ಡಿ ವಗರನಾಳ
ಕೇಸರಿ ಬಣ್ಣದ ಬಟ್ಟೆ ಧರಿಸುವ ಯಂಕಾರೆಡ್ಡಿ ವಗರನಾಳ, ಮನೆಗೂ ಕೇಸರಿ ಬಣ್ಣ ಹಚ್ಚಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಗಳನ್ನು ಹಾಕಿ ಜೈ ಶ್ರೀರಾಮ್, ಜೈ ಹನುಮಾನ್ ಎಂಬ ಬರಹಗಳನ್ನು ಬರೆಯಿಸಿದ್ದಾರೆ. ದಿನನಿತ್ಯ ಶ್ರೀರಾಮಚಂದ್ರ, ಆಂಜನೇಯ ಸ್ತೋತ್ರಗಳನ್ನು ಪಠಿಸುತ್ತಾರೆ.
ಜ್ಞಾನೋದಯ ವಿದ್ಯಾರ್ಥಿಗಳು ಕರಾಟೆಯಲ್ಲಿ ಚಾಂಪಿಯನ್
ಕರಾಟೆ ಆಟ ಆಡುವುದರಿಂದ ಮಕ್ಕಳು ಸದೃಢ ದೇಹ ಮತ್ತು ಜ್ಞಾನವನ್ನು ಸಂಪಾದನೆ ಮಾಡುತ್ತಾರೆ. ಜತೆಗೆ ಆಟದ ಪ್ರಮಾಣಪತ್ರಗಳು ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತದೆ. ಪಾಲಕರು ಕ್ರೀಡೆಗಳಿಗೆ ತಮ್ಮ ಮಕ್ಕಳನ್ನು ಪ್ರೋತ್ಸಾಹಿಸಬೇಕು.
ವ್ಯಾವಹಾರಿಕ ಜ್ಞಾನ ಅಗತ್ಯ- ಸಿಆರ್‌ಪಿ ಅಯ್ಯಪ್ಪ ಸುರುಳ
ಶಿಕ್ಷಕರು ಮಕ್ಕಳಿಗೆ ಚಟುವಟಿಕೆ ಆಧಾರಿತ ವಿಧಾನ ಬಳಸಿ ಗಣಿತ ಕಲಿಸಬೇಕು. ಮಕ್ಕಳ ಮನಸ್ಸನ್ನು ಅರಿತು, ಅವರಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸಿ, ವ್ಯಾವಹಾರಿಕ ಜ್ಞಾನ ಬೆಳೆಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ- ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೆಲವು ತಿಂಗಳಲ್ಲೇ ಜನರಿಗೆ ಬೇಸರ ತಂದಿದೆ. ಈ ಹಿಂದೆ ಭಯ್ಯಾಪುರ ಕೃಷ್ಣಾ ಬಿ-ಸ್ಕೀಂ ಯೋಜನೆ ಜಾರಿಯಾಗಲ್ಲ ಎಂದವರು ಈಗ ನಮ್ಮ ಸಾಧನೆಯಾಗಿದೆ ಎಂದು ಹೇಳುತ್ತಿದ್ದಾರೆ. ಇದು ದುರ್ಗತಿ.
ಶರವೇಗದಲ್ಲಿ ಬೆಳೆಯುತ್ತಿರುವ ಕೊಪ್ಪಳಕ್ಕೆ ಬೇಕು ಇಚ್ಛಾಶಕ್ತಿ ಬಲ
ತುಂಗಭದ್ರಾ ಪ್ರವಾಹ, ಹರಿವು- ಕಾಲುವೆ, ನವಲಿ ಜಲಾಶಯ, ಸಮಾಂತರ ಜಲಾಶಯಗಳು, ಹಿರೇಹಳ್ಳ ಎತ್ತರ ಹೆಚ್ಚಳ, ತುಂಗಭದ್ರಾ ಹೂಳಿಗೆ ಪರಿಹಾರ ಸೇರಿ ಹಲವಾರು ಯೋಜನೆಗಳು ಬಾಕಿ ಇವೆ.
ಕುಕನೂರಿನಲ್ಲಿ ಹಿಂದುಸ್ತಾನಿ ವಚನ, ಜಾನಪದ ಗಾಯನ ಕಾರ್ಯಕ್ರಮ
ಸಂಗೀತವನ್ನು ಎಲ್ಲರೂ ಆಲಿಸಬೇಕು. ಇತರರಿಗೆ ಸಂಗೀತದ ಬಗ್ಗೆ ಆಸಕ್ತಿ ಬೆಳೆಸುವಂತಹ ಕಾರ್ಯಕ್ರಮಗಳಿಗೆ ಕರೆದುಕೊಂಡು ಹೋಗಬೇಕು. ಯಾಂತ್ರಿಕ ಜೀವನದಲ್ಲಿ ಬರಿ ದುಡ್ಡು ಮಾಡುವ ಕೆಲಸವಾಗಿದೆ.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • ...
  • 513
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved