• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಾತ್ಮಕ ಶಿಕ್ಷಣ ನೀಡಲು ಸನ್ನದ್ಧರಾಗಿ- ಬಿಇಒ ಸುರೇಂದ್ರ ಕಾಂಬಳೆ
ಶಿಕ್ಷಕ ವೃತ್ತಿ ಪವಿತ್ರವಾದುದು, ಸಮಾಜ ಅತ್ಯಂತ ಗೌರವದಿಂದ ಕಾಣುವ ವೃತ್ತಿಯಾಗಿದೆ. ಸಮಾಜ ನೀಡುವ ಗೌರವಕ್ಕೆ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ಸಮಾಜದ ಋಣ ಸಂದಾಯ ಮಾಡಬೇಕು.
ಮಕ್ಕಳೇ‌ ನಿಜವಾದ ದೇವರು- ಕನಕಾಪುರ ಶಿಕ್ಷಕ ಸುರೇಶಬಾಬು ಚಿನ್ನೂರು
ಶಿಕ್ಷಕ ವೃತ್ತಿ ನನಗೆ ದೊರೆತಿದ್ದು ಪೂರ್ವಜನ್ಮದ ಪುಣ್ಯ. ಏನು ಅರಿಯದ ಮುಗ್ಧ ಮಕ್ಕಳನ್ನು ಸಮಾಜಕ್ಕೆ ಉತ್ತಮ ನಾಗರಿಕರನ್ನಾಗಿ ನಿರ್ಮಾಣ ಮಾಡಲು ಅವಕಾಶ ಸಿಕ್ಕಿತು. ಮಕ್ಕಳೊಂದಿಗೆ ಕಳೆದ ದಿನಗಳು ಯಾವಾಗಲು ಸ್ಮರಣೀಯ.
ಯಲಬುರ್ಗಾದ ಸಂಗನಹಾಳ ಶಾಲೆಗೆ ಎಕರೆ ಭೂದಾನ ನೀಡಿದ ಈರಬಸಮ್ಮ ವಿರಕ್ತಮಠ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ೧೯೬೩ರಲ್ಲಿ ತೋಟಯ್ಯ ವಿರಕ್ತಿಮಠ ಎನ್ನುವರು ಶಾಲೆ ಕಟ್ಟಡಕ್ಕಾಗಿ ತಮ್ಮ ಒಂದು ಎಕರೆ ಜಮೀನನ್ನು ಭೂದಾನವಾಗಿ ನೀಡಿದ್ದರು. ಆದರೆ ಇದುವರೆಗೊ ಭೂದಾನಿ ತೋಟಯ್ಯ ವಿರಕ್ತಿಮಠ ಹೆಸರಿನಲ್ಲಿ ಚಾಲ್ತಿಯಲ್ಲಿದ್ದ ಕಾರಣ ಶಾಲೆಗೆ ನೀಡಿದ ಭೂಮಿಯನ್ನು ಉಪನೋಂದಣಾಧಿಕಾರಿ ಇಲಾಖೆ ಮೂಲಕ ಈರಬಸಮ್ಮ ನೋಂದಣಿ ಮಾಡಿಸಿದ್ದಾರೆ.
ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ- ಮದ್ದಾನಿ ಹಿರೇಮಠದ ಕರಿಬಸವ ಶಿವಾಚಾರ್ಯರು
ಹನುಮಸಾಗರ ಸಮೀಪದ ಶಾಡಲಗೇರಿ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ಜಾತ್ರೆಯ ನಿಮಿತ್ತ ಭಾನುವಾರ ನಡೆದ ಸಾಮೂಹಿಕ ಮದುವೆ ಹಾಗೂ ಪ್ರವಚನ ಮುಕ್ತಾಯ ಕಾರ್ಯಕ್ರಮದಲ್ಲಿ ಆಶೀರ್ವದಿಸಿದರು.
ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ಧಿ ಮಾಡುತ್ತೇವೆ- ಸಂಸದ ಸಂಗಣ್ಣ ಕರಡಿ
ಅಯೋಧ್ಯೆಯಲ್ಲಿ ನಮ್ಮ ಸರ್ಕಾರವು ರೈಲ್ವೆ, ವಿಮಾನ ನಿಲ್ದಾಣ, ಹೆದ್ದಾರಿ ನಿರ್ಮಾಣ ಸೇರಿ ಸಾವಿರಾರು ಕೋಟಿ ರುಪಾಯಿ ಅನುದಾನ ಮೀಸಲಿಟ್ಟು ಅಭಿವೃದ್ಧಿ ಮಾಡಲಾಗುತ್ತಿದೆ. ಅದೇ ಮಾದರಿಯಲ್ಲಿ ಅಂಜನಾದ್ರಿ ಸಮಗ್ರ ಅಭಿವೃದ್ಧಿ ಮಾಡಲಾಗುವುದು.
ಕುಷ್ಟರೋಗ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿಸಲು ಮುಖ್ಯ ವೈದ್ಯಾಧಿಕಾರಿ ಡಾ.ಕೃಷ್ಣಾ ಹೊಟ್ಟಿ ಕರೆ
ಕುಷ್ಟರೋಗ ಮುಕ್ತ ಮಾಡುವ ಸಂಕಲ್ಪ ಹಿನ್ನೆಲೆಯಲ್ಲಿ ಶಂಕಿತರನ್ನು ಪತ್ತೆ ಹಚ್ಚಲು ಸ್ಥಳೀಯ ಮಟ್ಟದ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಕುಷ್ಟರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು.
ಮುಖ್ಯ ಸಚೇತಕರಾಗಿ ಆಯ್ಕೆಯಾದ ಕುಷ್ಟಗಿ ಶಾಸಕ ದೊಡ್ಡನಗೌಡರಿಗೆ ಅದ್ಧೂರಿ ಸ್ವಾಗತ
ಸಚೇತಕರಾದ ಬಳಿಕ ಬೆಂಗಳೂರಿನಿಂದ ಇದೇ ಮೊದಲು ಕುಷ್ಟಗಿ ಪಟ್ಟಣಕ್ಕೆ ಆಗಮಸಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿಯಾಗಿ ಸನ್ಮಾನ ಮಾಡುವ ಮೂಲಕ ಸ್ವಾಗತವನ್ನು ಕೋರಿದರು.
ರಸ್ತೆಗಳಿಗೆ ನದಿಗಳ ಹೆಸರಿಟ್ಟ ಚಿಕ್ಕಡಂಕನಕಲ್ ಗ್ರಾಮ ಪಂಚಾಯತ್
ಗ್ರಾಮದ ನವೀಕೃತಗೊಂಡ ರಸ್ತೆಗಳಿಗೆ ದೇಶದ ಹಾಗೂ ನಾಡಿನ ಸರ್ವ ಶ್ರೇಷ್ಠ ನದಿಗಳ ಹೆಸರು ಇಡಲಾಗಿದ್ದು, ಗ್ರಾಮೀಣ ಭಾಗದಲ್ಲಿ ನದಿಗಳ ಶ್ರೇಷ್ಠತೆ ಮತ್ತು ಮೌಲ್ಯವನ್ನು ಎತ್ತಿ ಹಿಡಿಯುವ ಕಾರ್ಯವನ್ನು ಚಿಕ್ಕಡಂಕನಲ್ ಗ್ರಾಪಂ ಮಾಡಿದೆ.
ಎಲ್ಲ ಶಾಲಾ ಕಾಲೇಜಿನಲ್ಲಿ ಸ್ಕೌಟ್ಸ್, ಗೈಡ್ಸ್ ಘಟಕ ಆರಂಭಿಸಿ- ಜಿಲ್ಲಾಧಿಕಾರಿ ನಳಿನ್‌ ಅತುಲ್‌
ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪಾಲನೆ ಕಲಿಸುತ್ತದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ಕಡ್ಡಾಯವಾಗಿ ಇರಬೇಕು. ಘಟಕಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು.
ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿಲ್ಲ, ಬಂದರೆ ನೋಡೋಣ- ಸಿಎಂ ಸಿದ್ದರಾಮಯ್ಯ
ಹಿಂದೆ ಯಡಿಯೂರಪ್ಪ ಸರ್ಕಾರದಲ್ಲಿ ಆರ್ಥಿಕ ಸಲಹೆಗಾರರು ಇರಲಿಲ್ವಾ? ಹಾಗಿದ್ದರೆ ಅವರು ಆರ್ಥಿಕವಾಗಿ ಜಗತ್ಪ್ರಸಿದ್ಧ ಆಗಿದ್ರಾ? ಅವರು ಏಕೆ ನೇಮಕ ಮಾಡಿಕೊಂಡಿದ್ದರು? ಎಂದು ಸಿಎಂ ಸಿದ್ದರಾಮಯ್ಯ ಮರುಪ್ರಶ್ನಿಸಿದರು.
  • < previous
  • 1
  • ...
  • 476
  • 477
  • 478
  • 479
  • 480
  • 481
  • 482
  • 483
  • 484
  • ...
  • 513
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved