ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಮಫಲಕಗಳಿಗೆ ಮಸಿ ಬಳಿದು ಕರವೇ ಪ್ರತಿಭಟನೆ
ದಾರಿಯುದ್ದಕ್ಕೂ ಮಸಿ ಬಳಿಯುವುದಕ್ಕೆ ಮುಂದಾಗಿದ್ದ ಕಾರ್ಯಕರ್ತರನ್ನು ಪೊಲೀಸರು ತಡೆದು,ಕಾಲವಕಾಶ ನೀಡಿ ಎಂದು ಮನವಿ ಮಾಡಿದರು
ಆನೆಗೊಂದಿ ಉತ್ಸವಕ್ಕೆ ದಿನಗಣನೆ: ವೇದಿಕೆ ನಿರ್ಮಾಣ ಆರಂಭ
ಆನೆಗೊಂದಿಯ ತಳವಾರ ಘಟ್ಟದ ಮಾರ್ಗದಲ್ಲಿ ಉತ್ಸವಕ್ಕೆ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದು, ಇನ್ನು 6 ದಿನಗಳಲ್ಲಿ ವೇದಿಕೆ ಸಿದ್ಧಗೊಳ್ಳಬೇಕಿದೆ
ನೀರಾವರಿ ತಾಲೂಕಲ್ಲಿ ಕುಡಿಯವ ನೀರಿನ ವರಿ
ಈ ಬಾರಿ ಸಮರ್ಪಕ ಮಳೆಯಾಗದೆ ತುಂಗಭದ್ರಾ ನದಿ ಸಂಪೂರ್ಣ ಬತ್ತಿ ಹೋಗಿದೆ. ಜತೆಗೆ ಅಣೆಕಟ್ಟೆಯಲ್ಲಿ ನೀರಿಲ್ಲದೆ ಕಾಲುವೆಗಳಿಗೆ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ
ಕುಡಿವ ನೀರಿನ ಸಮಸ್ಯೆಯಾದರೆ ಸಹಿಸಲ್ಲ
ನೀರು ಸಿಗುವ ಕಡೆಗೆ ಕೊಳವೆಬಾವಿ ಕೊರೆಯಿಸುವ ಹಾಗೂ ನೀರು ಇಲ್ಲದ ಕಡೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಕಾರ್ಯ ಮೂರು ತಿಂಗಳ ಕಾಲ ನಿರಂತರವಾಗಿ ಯುದ್ದೋಪಾದಿ ರೀತಿಯಲ್ಲಿ ನಡೆಸಬೇಕು
ಬಿಜೆಪಿ ಎಡವಟ್ಟಿನಿಂದ ಎಪಿಎಂಸಿ ಪೀಠೋಪಕರಣ ಜಪ್ತಿ
ಮಹತ್ವಕಾಂಕ್ಷಿ ರೈಸ್ ಟೆಕ್ನಾಲಜಿ ಪಾರ್ಕ್ ನಿರ್ಮಾಣಕ್ಕೆ ಅಂದು ರೈತರೇ ಸ್ವಇಚ್ಛೆಯಿಂದ ಭೂಮಿ ನೀಡಿದ್ದಾರೆ. ನಾವು ಅವರಿಂದ ಭೂಮಿ ವಶಪಡಿಸಿಕೊಂಡಿಲ್ಲ. ಒಂದೇ ಬಾರಿಗೆ ಹಣ ಸಂದಾಯ ಮಾಡುವಂತೆ ರೈತರು ಬಾಂಡ್ ಬರೆದುಕೊಟ್ಟು ಸರ್ಕಾರಕ್ಕೆ ಭೂಮಿ ನೀಡಿದ್ದಾರೆ
ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನ: ರಾಜ್ಯಸಭಾ ಸದಸ್ಯ ಅಜಿತ್ ಗೋಪ್ಚಡೆ
ಮಹಾರಾಷ್ಟ್ರ ರಾಜ್ಯದಲ್ಲಿಯೂ ೪೮ ಲೋಕಸಭಾ ಸ್ಥಾನಗಳಲ್ಲಿ ೪೮ ಸ್ಥಾನಗಳು ಬಿಜೆಪಿ ಪಾಲಾಗಲಿವೆ.
ಗಂಗಾವತಿಯಲ್ಲಿ ಕೊಳವೆ ಬಾವಿಗೂ ಬಂತು ನೀರಿನ ಬರ
ಜಲಾಶಯ ನೀರು ಬಾರದಿದ್ದರೂ ಕೊಳವೆ ಬಾವಿ ಆಶ್ರಿತರಾಗಿ ನೀರು ಪಡೆದು ಭತ್ತ ನಾಟಿ ಮಾಡಿದ ರೈತರು ಈಗ ತ್ರಿಶಂಕು ಸ್ಥಿತಿಯಲ್ಲಿದ್ದಾರೆ.
ರೇಣುಕಾಚಾರ್ಯರ ಜಯಂತಿ ಕೇವಲ ಜಾತಿಗೆ ಸೀಮಿತವಾಗದಿರಲಿ
ಆದಿ ಜ.ರೇಣುಕಾಚಾರ್ಯರ ಜಯಂತಿ ಕೇವಲ ಜಂಗಮ ಜಾತಿಗೆ ಸೀಮಿತವಾಗಿರದೇ ಈ ಜಯಂತಿಯು ಸರ್ವ ಜನಾಂಗವನ್ನೊಳಗೊಂಡ ಜಯಂತಿಯಾಗಿ ಆಚರಿಸಿದಾಗ ಮಾತ್ರ ಇದಕ್ಕೆ ಅರ್ಥಪೂರ್ಣ ಜಯಂತಿಯಾಗುತ್ತದೆ.
ವಿಜಯನಗರ ರಾಜಧಾನಿ ಆನೆಗೊಂದಿ ಉತ್ಸವಕ್ಕೆ ಸಿದ್ಧತೆ: ಶಾಸಕ ಜನಾರ್ದನ ರೆಡ್ಡಿ
ಚಿತ್ರನಟರಾದ ಧೃವ ಸರ್ಜಾ, ಶ್ರೀಮುರುಳಿ, ಸಂಗೀತ ನಿರ್ದೇಶಕ ಹಂಸಲೇಖ ತಂಡ ರಾಮಾಯಣ ಕಾಲದ ನೃತರೂಪಕ ಹಾಗೂ ಕಥೆ ಪ್ರಸ್ತುತ ಪಡಿಸುತ್ತಾರೆ.
ಮೀಸಲಾತಿಗಾಗಿ ಶಾಸಕರು ಧ್ವನಿ ಎತ್ತಲಿ: ಪಂಚಮಸಾಲಿ ಸಮಾಜದ ಬಸವಜಯ ಮೃತ್ಯುಂಜಯ ಸ್ವಾಮೀಜಿ
ಅಧಿಕಾರ ಇರಲಾರದ ಸಂದರ್ಭದಲ್ಲಿ ಸಮಾಜದ ಪರವಾಗಿ ನಿಂತು ಮಾತನಾಡಿದವರು ಇಂದು ಅಧಿಕಾರ ಪಡೆದುಕೊಂಡಿದ್ದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎದುರಿಗೆ ಸಮಾಜದ ಮೀಸಲಾತಿಯ ಹೋರಾಟದ ಧ್ವನಿ ಎತ್ತುತ್ತಿಲ್ಲ.
< previous
1
...
477
478
479
480
481
482
483
484
485
...
572
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ