• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕದಲ್ಲಿ ಭಗವಂತನ ಕಾಣಿ-ಸಿದ್ದಾರೂಢ ಮಠದ ಆತ್ಮಾನಂದ ಭಾರತಿ ಶ್ರೀ
ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯಬೇಕಾದರೆ ಉತ್ತಮ ಸಂಸ್ಕಾರ ತಾಳಬೇಕು. ತಂದೆ, ತಾಯಿ ಹಾಗೂ ಗುರು ಹಿರಿಯರನ್ನು ಗೌರವಿಸಬೇಕು.
ಕಾರಟಗಿಯಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪೂಜೆ
ಅಯ್ಯಪ್ಪ ಸ್ವಾಮಿಯ ಮಹಾಪೂಜೆಯ ಮತ್ತು ವಾಸವಿ ಮಹಿಳಾ ಭಜನಾ ಮಂಡಳಿಯಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು. ಮಂಡಲ ಪೂಜಾ ನಿಮಿತ್ಯ ರಾತ್ರಿ ೧೦,೩೦ಕ್ಕೆ ದಾನ್ಯ ಗಳೊಂದಿಗೆ ಮೂರ್ತಿಯನ್ನು ವಿಲೀನ ಗೊಳಿಸುವ ಹರಿಹರಾಸನಮ್ ಕಾರ್ಯಕ್ರಮದ ಬಳಿಕ ದೇವಸ್ಥಾನ ದ್ವಾರ ಬಾಗಿಲು ಮುಚ್ಚಲಾಯಿತು.
ಕನಕಗಿರಿಯಲ್ಲಿ ಪಾಂಡುರಂಗ-ರುಕ್ಮಿಣಿ ದೇಗುಲದಲ್ಲಿ 91 ಬಾಲಕರಿಗೆ ಉಪನಯನ
ಪಾಂಡುರಂಗ ರುಕ್ಮಿಣಿಮೂರ್ತಿಗೆ ವಿಶೇಷ ಪೂಜೆ, ಅಲಂಕಾರ, ನೈವೇದ್ಯ, ಆರತಿ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ಇನ್ನು ಹರಿಭಕ್ತ ಪಂಡಿತ ಪ್ರಭಾಕರ ಬುವಾ ಬೋದಲೆ ಮಹಾರಾಜರಿಂದ ಮಂತ್ರೋಪದೇಶ ನಡೆಯಿತು.
ವೈಚಾರಿಕ, ವೈಜ್ಞಾನಿಕ ಹಾದಿಯಲ್ಲಿ ಪೀಳಿಗೆಯನ್ನು ಪ್ರಭಾವಿಸಿದ್ದ ಕುವೆಂಪು-ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್
ಕುವೆಂಪು ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೇ ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿಯನ್ನೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು ಕುವೆಂಪು.
ಕುಷ್ಟಗಿ ತಹಸೀಲ್ದಾರ ಕಚೇರಿಯ ಹಳೆ ಕಟ್ಟಡ ಉಳಿಸಲು ಒತ್ತಾಯ
ಆಡಳಿತ ಸೌಧವು ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣಗೊಂಡಿದೆ. ಇದು ಐತಿಹಾಸಿಕ ಮಹತ್ವ ಸಾರುತ್ತಿರುವ ಕಟ್ಟಡವಾಗಿದ್ದು, ಇಲ್ಲಿ ಹೈದರಾಬಾದ್ ನಿಜಾಮರು ಆಡಳಿತ ಮಾಡಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಒದಗಿಸುವ ತಾಲೂಕಿನ ಏಕೈಕ ಪಾರಂಪರಿಕ ಕಟ್ಟಡವಾಗಿದೆ. ತಹಸೀಲ್ದಾರ್‌, ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ಸಿನಿಂದ ಅವಿರತ ಶ್ರಮ-ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ
ಕಾಂಗ್ರೆಸ್ ಕೇವಲ ಅಧಿಕಾರ ಅನುಭವಿಸಿಲ್ಲ. ಅಂದು ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಕಾಂಗ್ರೆಸ್‌ನಲ್ಲಿದ್ದ ಹಲವು ಧುರೀಣರು ಸಕ್ರಿಯವಾಗಿ ಭಾಗವಹಿಸುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಸಫಲರಾಗಿದ್ದಾರೆ.
ಶಾಸಕ ಜನಾರ್ಧನ ರೆಡ್ಡಿ ಕುಟೀರಕ್ಕೆ ಬೆಂಕಿ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ
ಗಾಲಿ ಜನಾರ್ಧನ ರೆಡ್ಡಿ ಹನುಮಮಾಲಾಧಾರಿಗಳಾಗಿ ಸಮಸ್ತ ಮಾಲಾಧಾರಿಗಳ ಮೂಲ ಸೌಕರ್ಯಕ್ಕಾಗಿ 8 ದಿನಗಳ ಕಾಲ ಕುಟೀರದಲ್ಲಿ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದರೆ ಯಾರು ಹೊಣೆ?
ದೇಶ ನಿರ್ಮಾಣಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ- ಶಾಸಕ ರಾಘವೇಂದ್ರ ಹಿಟ್ನಾಳ
ದೇಶಕ್ಕೆ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ರಾಜೀವ ಗಾಂಧಿ ಅವರ ವರೆಗೂ ದೇಶದ ಸಮಗ್ರ ವಿಕಾಸಕ್ಕಾಗಿ ಕಾಲಕ್ಕೆ ತಕ್ಕಂತೆ ಶ್ರಮಿಸಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಕ ಕಾಂಗ್ರೆಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ.
ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆಗೆ ವಿಶೇಷ ಪೂಜೆ
ಭಕ್ತರಿಂದ ಶ್ರೀರಾಮ, ಸೀತಾ, ಲಕ್ಷ್ಮಣರ ಜಪ ಹಾಗೂ ಸಾಮೂಹಿಕ ಹನುಮಾನ ಚಾಲೀಸ್ ಪಠಣ ಮಾಡಲಾಯಿತು. ಇನ್ನು ಮಂತ್ರಾಕ್ಷತೆ ಕಲಶಕ್ಕೆ ತೊಂಡಿತೇವರಪ್ಪ, ಕರಡಿಗುಡ್ಡದ ಆಂಜನೇಯ, ಅಗಸಿ ಹನುಮಪ್ಪ, ಗಿಡ್ಡ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು.
ಕಾಡಿದ ಕೋವಿಡ್- ಪ್ರಾಣದ ಹಂಗು ತೊರೆದು ಕೋವಿಡ್ ವಿರುದ್ಧ ಹೋರಾಡಿದ್ದ ವಾರಿಯರ್ಸ್
ನರ್ಸ್‌ಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವೈದ್ಯರು ಆಸ್ಪತ್ರೆಯಲ್ಲಿ ತಮ್ಮ ಜೀವ ಪಣಕ್ಕೆ ಇಟ್ಟು ಸೇವೆ ಮಾಡುತ್ತಿದ್ದರು. ರೋಗಿಗಳ ಜೊತೆಯಲ್ಲಿ ಮನೆಯವರೇ ಬಾರದಿದ್ದಾಗ ಅವರನ್ನು ದಾಖಲಿಸಿಕೊಂಡು, ಆಸ್ಪತ್ರೆಯಲ್ಲಿ ಅವರಿಗೆ ಉಪಚರಿಸಿ, ಆರೈಕೆ ಮಾಡಿ ರೋಗಿಗಳ ಪಾಲಿನ ದೇವರಾಗಿದ್ದರು.
  • < previous
  • 1
  • ...
  • 478
  • 479
  • 480
  • 481
  • 482
  • 483
  • 484
  • 485
  • 486
  • ...
  • 513
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved