• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಲ್ಸ್‌ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ
ರಾಜ್ಯ ಸರ್ಕಾರ ಮಾ.೬ರವರೆಗೆ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಲು ಯೋಜನೆ ರೂಪಿಸಿದೆ.
ಮಗುವಿನ ಸಂರಕ್ಷಣೆಗೆ ಪೊಲಿಯೋ ಲಸಿಕೆ ಹಾಕಿಸಿ
ಪೋಷಕರು ಮತ್ತು ಸಾರ್ವಜನಿಕರು ಜಾಗೃತರಾಗಿ ಶಾಶ್ವತ ಅಂಗವಿಕಲತೆ ತರಬಲ್ಲ ಪೊಲಿಯೋವನ್ನು ಲಸಿಕೆ ಮೂಲಕ ತಡೆಯಲು ನಮ್ಮೊಂದಿಗೆ ಕೈ ಜೋಡಿಸಬೇಕು.
ನನ್ನ ಮೈಚರ್ಮದಿಂದ ಚಪ್ಪಲಿ ಮಾಡಿ ಕೊಟ್ಟರೂ ಕನಕಗಿರಿಯ ಜನರ ಋಣ ತೀರಿಸಲು ಸಾಧ್ಯವಿಲ್ಲ: ಸಚಿವ ಶಿವರಾಜ ತಂಗಡಗಿ
ಜನರ ಪ್ರೀತಿ ಮತ್ತು ತಾಳ್ಮೆಯನ್ನು ಸ್ಮರಿಸಲೇಬೇಕು. ತಡರಾತ್ರಿ ಮೂರು ಗಂಟೆವರೆಗೂ ಕಾರ್ಯಕ್ರಮ ನೋಡಿದ್ದಾರೆ ಎಂದರೆ ಅವರ ಪ್ರೀತಿ ಅರ್ಥವಾಗುತ್ತದೆ.
ನಿಮ್ಮ ಪ್ರೀತಿ, ಆಶೀರ್ವಾದ ಕೊಡಿ: ನಟ ರವಿಚಂದ್ರನ್
ಕನಕಗಿರಿ ಜನರ ಪ್ರೀತಿ ಇಲ್ಲಿಗೆ ಬಂದಾಗಲೇ ಗೊತ್ತಾಯಿತು. ಅವರು ನನ್ನನ್ನು ಆಹ್ವಾನ ಮಾಡುವ ರೀತಿಯಲ್ಲಿಯೇ ನನಗೆ ಗೊತ್ತಾಯಿತು.
ಕನಕಗಿರಿ ಉತ್ಸವದ ಅಬ್ಬರದಲ್ಲಿ ಸ್ಮಾರಕಗಳ ಕಣ್ಣೀರು ಕಾಣುತ್ತಿಲ್ಲ
ಮ್ಮ ಹೆಸರು ಹೇಳಿಕೊಂಡು ಸಂಭ್ರಮಿಸುತ್ತಿರುವ ನೀವು ಸ್ವಲ್ಪ ನಮ್ಮತ್ತ ನೋಡಿ. ನೀವು ಹೀಗೆ ನಮ್ಮನ್ನು ನಿರ್ಲಕ್ಷ್ಯ ಮಾಡಿದ್ದೇ ಆದರೆ ಮುಂದಿನ ಪೀಳಿಗೆಗೆ ನೀವು ನಮ್ಮ ಹೆಸರು ಹೇಳಬಹುದು ಅಷ್ಟೇ, ನಾವು ಸಾಕ್ಷಿಯಾಗಿರುವುದಕ್ಕೆ ಇರುವುದಿಲ್ಲ.
ನೋಡುಗರ ಮನ ಸೆಳೆಯುತ್ತಿದೆ ಹೂವಿನ ಗೋಪುರ
ಕಲ್ಲಂಗಡಿಯಲ್ಲಿ ಕುವೆಂಪು, ದ.ರಾ. ಬೇಂದ್ರೆ, ಪುಟ್ಟರಾಜ ಗವಾಯಿ, ಶಿವಕುಮಾರ ಶ್ರೀಗಳು, ವರನಟ ಡಾ.ರಾಜಕುಮಾರ, ಪುನೀತ ರಾಜಕುಮಾರ ಸೇರಿದಂತೆ ಹಲವು ಗಣ್ಯರ ಚಿತ್ರಗಳು ಕಲ್ಲಂಡಿಯಲ್ಲಿ ಕೆತ್ತನೆ ಮಾಡಲಾಗಿದೆ.
ಇಂದಿನಿಂದ ದೋಟಿಹಾಳದ ಶುಖಮುನಿ ತಾತನ ಪಲ್ಲಕ್ಕಿ ಉತ್ಸವದ ವೈಭವ
ದೋಟಿಹಾಳ ಗ್ರಾಮದ ಶುಖಮುನಿ ಸ್ವಾಮಿಗಳ ದೇವಸ್ಥಾನವು ತಾಲೂಕಿನಲ್ಲೇ ದೊಡ್ಡ ದೇವಸ್ಥಾನ ಹಾಗೂ ಭಾವೈಕ್ಯತೆ ಸಾರುವಂತಹ ದೊಡ್ಡ ಜಾತ್ರೆ ಎಂದು ಹೆಸರುವಾಸಿಯಾಗಿದೆ.
ಕನಕಗಿರಿ ಉತ್ಸವ ಹಮ್ಮಿಕೊಂಡಿದ್ದು ಶ್ಲಾಘನೀಯ: ಸಂಸದ ಸಂಗಣ್ಣ ಕರಡಿ
ನವಲಿ ಸಮಾನಾಂತರ ಜಲಾಶಯವನ್ನು ಜಾರಿಗೆ ಮುಂದಾಗಿರುವುದು ಶ್ಲಾಘನೀಯ. ‌ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸಬೇಕಾಗಿದೆ. ಆಲಮಟ್ಟಿ ಜಲಾಶಯದಿಂದ ತುಂಗಭದ್ರಾ ಜಲಾಶಯ ನೀರು ತರುವ ಕೆಲಸ ಆಗಬೇಕು.
ಕಲೆ, ಸಂಸ್ಕೃತಿ ಪರಿಚಯಿಸುವುದೇ ಉತ್ಸವದ ಉದ್ದೇಶ: ಸಚಿವ ಶಿವರಾಜ ತಂಗಡಗಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಖಾತೆ ನೀಡಿದಾಗ ತಮಗೇ ಅಚ್ಚರಿಯಾಗಿತ್ತು. ಬರಹಗಾರ ಅಲ್ಲ, ಸಾಹಿತಿ ಅಲ್ಲ, ಆದರೂ ಇದನ್ನು ಏಕೆ ಕೊಟ್ಟಿದ್ದಿರಿ ಎಂದು ಸಿಎಂ ಅವರನ್ನೇ ಕೇಳಿದ್ದೆ.‌ ಆದರೂ ವಿಶ್ವಾಸವಿಟ್ಟು ಸಚಿವ ಸ್ಥಾನ ಕೊಟ್ಟರು.
ಕನಕಗಿರಿ ಕಲೆ, ಸಾಹಿತ್ಯ, ಸಂಸ್ಕೃತಿಯ ತವರೂರು: ಸಾಹಿತಿ ಪವನಕುಮಾರ ಗುಂಡೂರು
ಕನಕಗಿರಿ ಉತ್ಸವದ ನಿಮಿತ್ತ ಡಾ.ಪಂಡಿತ ಪುಟ್ಟರಾಜ ಗವಾಯಿಗಳ ವೇದಿಕೆಯಲ್ಲಿ ಏರ್ಪಡಿಸಿದ್ದ ವಿಚಾರಗೋಷ್ಠಿಯಲ್ಲಿ ಕನಕಗಿರಿ ಕಲೆ ಹಾಗೂ ಸಾಹಿತ್ಯ ಪರಂಪರೆ ಕುರಿತು ವಿಷಯ ಮಂಡಿಸಿದರು.
  • < previous
  • 1
  • ...
  • 479
  • 480
  • 481
  • 482
  • 483
  • 484
  • 485
  • 486
  • 487
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved