• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಂದ್ರ ಮೋದಿ ವಿಶ್ವವೇ ಮೆಚ್ಚಿದ ಪ್ರಧಾನಿ
ರಾಜ್ಯ ಕಾಂಗ್ರೆಸ್‌ ಸರ್ಕಾರ ಸುಳ್ಳು ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದಿದೆ
ವಿದ್ಯಾರ್ಥಿಗಳು ದೇಶ ಪ್ರೇಮ ಮೈಗೂಡಿಸಿಕೊಳ್ಳಲಿ
ಬೇಲಿ ಹಾಕಿಕೊಂಡು ರೈತರು ಹೊಲ ಕಾಯುವಂತೆ ಸೈನಿಕರು ದೇಶದ ಸುತ್ತ ರಕ್ಷಕರಾಗಿ ವೈರಿಗಳಿಂದ ದೇಶದ ಜನರನ್ನು ಕಾಪಾಡುತ್ತಾರೆ. ವಿದ್ಯಾರ್ಥಿ ಜೀವನದಲ್ಲಿ ಗುರಿ ಬಹಳ ಮುಖ್ಯವಾದದು ಗುರಿಮುಟ್ಟಲು ಸತತ ಪ್ರಯತ್ನ, ಸಮಯಪ್ರಜ್ಞೆ, ನಿಷ್ಠೆಯಿಂದ ಅಧ್ಯಯನ ಶೀಲರಾಗಬೇಕೆಂದರು.
ಗವಿಮಠ ಪ್ರಸಾದ ನಿಲಯದ ವೆಚ್ಚ ನೀಡುವ ನಿರ್ಧಾರಕ್ಕೆ ಗೆಳೆಯರ ಸಹಾಯಸ್ತ
ಗವಿಮಠ ಶ್ರೀಗಳ ಗೆಳೆಯರ ಬಳಗ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಗುರುವಂದನೆ ಮತ್ತು ಸ್ನೇಹಸಮ್ಮಿಲನ ಕಾರ್ಯಕ್ರಮದ ಬಳಿಕ ಸಭೆ ಸೇರಿ, ಈ ಸ್ನೇಹ ಅಜರಾಮರವಾಗಬೇಕು. ಹೀಗಾಗಿ, ಗವಿಮಠ ಶ್ರೀಗಳ ಗೆಳೆಯರ ಬಳಗ ಎನ್ನುವ ಸಹಕಾರ ಸಂಘ ಸ್ಥಾಪಿಸಲು ನಿರ್ಧರಿಸಿದ್ದಾರೆ.
ಜ.೧೨ರಿಂದ ಇಟಗಿ ಉತ್ಸವ: ಸುರ್ವೆ
ಉತ್ಸವದಲ್ಲಿ ಮಕ್ಕಳ ಸಮ್ಮೇಳನ, ಮಹಿಳಾ ಸಮ್ಮೇಳನ, ಇಟಗಿ ಜನಪದ ಜಾತ್ರೆ ಜರುಗಲಿದ್ದು, ಸಮ್ಮೇಳನದಲ್ಲಿ ಬೆಂಗಳೂರು, ಮೈಸೂರು, ಧಾರವಾಡ, ಹುಬ್ಬಳ್ಳಿ, ವಿಜಯನಗರ, ಬಳ್ಳಾರಿ, ಕೊಪ್ಪಳ ರಾಯಚೂರು ಕಲ್ಬುರ್ಗಿ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಕಲಾತಂಡಗಳು, ಕವಿಗಳು, ಚಿಂತಕರು ಉಪನ್ಯಾಸಕರು ಸಾಹಿತಿಗಳು ಆಗಮಿಸಲಿದ್ದಾರೆ
ಮೂಲಭೂತ ಸಮಸ್ಯೆ ಇತ್ಯರ್ಥಪಡಿಸುವಂತೆ ಮನವಿ
ಜಾತಿ ಪ್ರಮಾಣ ಪತ್ರ ಒಂದೇ ಸಲ ಶಾಶ್ವತವಾಗಿ ಕೊಡಬೇಕು ಮತ್ತೆ ಬೇಕಾದರೆ ಆರ್.ಡಿ.ನಂಬರ್ ಮೂಲಕ ಪ್ರತಿ ಕೊಡಬೇಕು ಮತ್ತು ಅದನ್ನು ಎಲ್ಲ ಶಾಲೆ,ಕಾಲೇಜು ಮತ್ತು ಇಲಾಖೆಗಳಿಗೆ ಸ್ಪಷ್ಟವಾದ ಅಧಿಸೂಚನೆ ಮೂಲಕ ಮನವರಿಕೆ ಮಾಡಿಕೊಡಬೇಕು.
ಗುದ್ನೇಶ್ವರ ಪಂಚಕಳಸ ರಥೋತ್ಸವ ಕಣ್ತುಂಬಿಕೊಂಡ ಭಕ್ತಸಾಗರ
ರಥೋತ್ಸವದುದ್ದಕ್ಕೂ ಪಂಜುಗಳನ್ನು ಹಿಡಿದು ಭಕ್ತರು ಸಾಗಿದರು. ರಥದ ಮುಂದೆ ಪಂಜುಗಳನ್ನು ಹಿಡಿದು ಸುಮಾರು ನೂರಾರು ಭಕ್ತರು ಸಾಲಾಗಿ ಸಾಗುತ್ತಿರುವುದು ರಥೋತ್ಸವಕ್ಕೆ ಮೆರಗು ನೀಡಿತು
ಶ್ರದ್ಧಾ ಭಕ್ತಿಯಿಂದ ಜರುಗಿದ ಕೆರೆಮಾರುತೇಶ್ವರ ಜಾತ್ರೆ
ವಿಗ್ರಹ ಮೂರ್ತಿಗೆ ವಿಶೇಷ ರುದ್ರಾಭೀಷೇಕ ಪೂಜೆ ಹಾಗೂ ಇಷ್ಟಾರ್ಥ ಸಿದ್ಧಿಗೆ ಜನರು ಕುಟುಂಬ ಸಮೇತ ಬಂದು ದೀರ್ಘ ದಂಡ ನಮಸ್ಕಾರ ಹಾಕಿ ದೇವರ ದರ್ಶನ ಪಡೆದು ಪುನೀತರಾದರು.
ದತ್ತ ನಾಮ ಸ್ಮರಣೆಯಿಂದ ಸಂಕಷ್ಟ ದೂರ: ವೈದ್ಯ
ದತ್ತ ಪಾದುಕೆಗಳಿಗೆ ಅಭಿಷೇಕ, ರುದ್ರಾಭಿಷೇಕ, ಅಷ್ಟೋತ್ತರ ಪಾರಾಯಣ ಸೇರಿದಂತೆ ವೇದಮೂರ್ತಿ ಮಹೇಶ್‌ಭಟ್ಟ ಜೋಶಿ ಹಾಗೂ ತಂಡದವರಿಂದ ಸಂಕಲ್ಪ ಪಲ್ಲಕ್ಕಿ ಉತ್ಸವ, ತೊಟ್ಟಿಲು ಉತ್ಸವ, ಶ್ರೀಶಾರದಾ ಶಂಕರ ಭಕ್ತ ಭಜನಾ ಮಂಡಳಿಯವರಿಂದ ಭಜನೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು
ಹೋಟೆಲ್, ಹಾಸ್ಟೆಲ್ ಆಸ್ಪತ್ರೆಗಳಾಗಿ ಪರಿವರ್ತನೆ
ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಇಲ್ಲದೆ ರೋಗಿಗಳನ್ನು ಹೊರಗೆ ಕಳುಹಿಸಿದಾಗ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವವರ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಅದರಂತೆ ಖಾಸಗಿ ಆಸ್ಪತ್ರೆಯವರಿಗೆ ಅವಕಾಶ ನೀಡಲಾಯಿತು.
ಮೌಲ್ಯಯುತ ರಾಜಕಾರಣಿಗಳಿಗೆ ಬೆಲೆ ಇಲ್ಲ
ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ವಿಜಯನಗರ ಜಿಲ್ಲೆ ಹೆಸರಿಗೆ ಮಾತ್ರ ಘೋಷಣೆ ಮಾಡಿದರು. ಅದರ ಅಭಿವೃದ್ಧಿಗೆ ಅನುದಾನ ನೀಡಿರಲಿಲ್ಲ. ಹಿಂದಿನ ಎಲ್ಲವುಗಳಿಗೂ ಅಗತ್ಯ ಸೌಕರ್ಯ ಕಲ್ಪಿಸಿ ಅಭಿವೃದ್ಧಿಗೊಳಿಸಿದ ಮೇಲೆ ಹೊಸ ತಾಲೂಕು, ಕೇಂದ್ರ ಹೋಬಳಿಗಳಿಗೆ ಚಾಲನೆ ನೀಡಲಾಗುವುದು
  • < previous
  • 1
  • ...
  • 480
  • 481
  • 482
  • 483
  • 484
  • 485
  • 486
  • 487
  • 488
  • ...
  • 513
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved