• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆಳ್ಳೂರು ಸರ್ಕಾರಿ ಶಾಲೆ ಉಳಿಸಿಕೊಡುವಂತೆ ಮನವಿ
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಚೆಳ್ಳೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನವನ್ನು ಅತಿಕ್ರಮಣಕಾರರಿಂದ ಉಳಿಸಿಕೊಡುವಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ ನಲಿನ್ ಅತುಲ್‌ ಹಾಗೂ ಇತರ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
680 ಕೋಟಿ ರು. ಕೃಷಿ ಉತ್ಪನ್ನ ಖರೀದಿಗೆ ಒಡಂಬಡಿಕೆ
ತೋಟಗಾರಿಕೆ ಮತ್ತು ಕೃಷಿ ಉತ್ಪನ್ನಗಳ ಖರೀದಿ ಮಾಡಿಕೊಳ್ಳುವ ಕುರಿತು ಕೊಪ್ಪಳದಲ್ಲಿ ನಡೆದ ರಫ್ತುದಾರರು, ಖರೀದಿದಾರರು ಹಾಗೂ ರೈತ ಮಾರಾಟಗಾರರ ಮೇಳದಲ್ಲಿ ಸುಮಾರು ₹680 ಕೋಟಿಯ ಹಣ್ಣು, ತರಕಾರಿ, ಮಿಲೆಟ್ ಖರೀದಿಗೆ ಸುಮಾರು 30ಕ್ಕೂ ಹೆಚ್ಚು ಕಂಪನಿಗಳು ಒಪ್ಪಂದ ಮಾಡಿಕೊಂಡಿವೆ.
ವಾಲ್ಮೀಕಿ ಸಮಾಜದ ಯುವಕರು ಉನ್ನತ ಶಿಕ್ಷಣ ಪಡೆಯಲಿ: ರಾಹುಲ್ ಜಾರಕಿಹೊಳಿ
ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನೂತನ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ವಾಲ್ಮೀಕಿ ನೌಕರರ ಸನ್ಮಾನ ಸಮಾರಂಭ, ಸಾಮೂಹಿಕ ವಿವಾಹ ಹಾಗೂ ವಾಲ್ಮೀಕಿ ಪೀಠದ ಪ್ರಸನ್ನನಾನಂದ ಮಹಾಸ್ವಾಮಿಗಳ ತುಲಾಭಾರ ಕಾರ್ಯಕ್ರಮ ನಡೆಯಿತು.
ರೈತನಿಂದಲೇ ನಮ್ಮ ಬದುಕು, ದೇಶದ ಅಭಿವೃದ್ಧಿ ಸಾಧ್ಯ
ರೈತರು ಆಶಾದಾಯಕ ಬದುಕು ಸಾಗಿಸುತ್ತಾರೆ. ಎಷ್ಟೇ ಕಷ್ಟ ಬಂದರೂ ಅವರು ಬಿಡುವುದಿಲ್ಲ, ಮತ್ತೆ ಮತ್ತೆ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅಂಥ ಬದುಕು ನಮಗೂ ಸೇರಿದಂತೆ ಯಾರಿಂದಲೂ ಸಾಧ್ಯವಿಲ್ಲ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ. ರಫ್ತುದಾರರು, ಖರೀದಿದಾರರು ಹಾಗೂ ಮಾರಾಟಗಾರರ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.
ಬೇಸಿಗೆ ಆರಂಭದಲ್ಲಿಯೇ ಉಲ್ಬಣಿಸುತ್ತಿದೆ ನೀರಿನ ಸಮಸ್ಯೆ
ಕೊಪ್ಪಳ ಜಿಲ್ಲೆಯ ಕುಕನೂರು ಬೇಸಿಗೆ ಆರಂಭದ ದಿನಗಳಲ್ಲೇ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಮುಂದಿನ ಮೂರ್ನಾಲ್ಕು ತಿಂಗಳು ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ.
ಬಡವರ ಬದುಕಿಗೆ ನೆಮ್ಮದಿ ನೀಡಿದ ಗ್ಯಾರಂಟಿ ಯೋಜನೆಗಳು
ನುಡಿದಂತೆ ನಡೆದ ಮುಖ್ಯಮಂತ್ರಿ, ಗ್ಯಾರಂಟಿ ಯೋಜನೆಗಳ ಜತೆಗೆ ದಾಖಲೆಯ ಸರ್ವಶ್ರೇಷ್ಠ ಬಜೆಟ್ ನೀಡಿರುವುದು ಎದುರಾಳಿಗಳ ನಿದ್ದೆಗೆಡಿಸಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತಿದೆ ಎಂದು ಹೇಳುತ್ತಿರುವ ಬಿಜೆಪಿಯವರು ಈಗ ತಬ್ಬಿಬ್ಬಾಗಿದ್ದಾರೆ ಎಂದು ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ ಹೇಳಿದ್ದಾರೆ. ಕೊಪ್ಪಳ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಗ್ಯಾರಂಟಿ ಯೋಜನೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದ್ದಾರೆ.
24 ಗಂಟೆಯಲ್ಲಿಯೇ ಖತರ್ನಾಕ್ ಕಳ್ಳರ ಬಂಧನ
ಕೊಪ್ಪಳ ತಾಲೂಕಿನ ಅಮರಾಪುರ ಗ್ರಾಮದ ಸುರೇಶರಡ್ಡಿ ವೆಂಕೋಬಾ ಅವರನ್ನು ಹೆದ್ದಾರಿಯಲ್ಲಿ ಅಡ್ಡಗಟ್ಟಿ ₹20 ಲಕ್ಷ ದೋಚಿದ್ದ ಪ್ರಕರಣವನ್ನು ಪೊಲೀಸರು 24 ತಾಸಿನಲ್ಲೇ ಭೇದಿಸಿದ್ದಾರೆ.
ಶಾಲಾ ಪೂರ್ವ ಶಿಕ್ಷಣ ಪದ್ಧತಿಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ: ನಲಿನ್ ಅತುಲ್
ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಮಕ್ಕಳ ಹಬ್ಬ: 2023-24 ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಉದ್ಘಾಟಿಸಿದರು. ಈ ಯೋಜನೆಯು ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಅತ್ಯಾಚಾರ ಪ್ರಕರಣ, ಇಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಗಂಗಾವತಿ ತಾಲೂಕಿನ ವಿರೂಪಾಪುಗಡ್ಡೆಯಲ್ಲಿ ಇರುವ ಗೆಸ್ಟ್‌ಹೌಸ್ ಒಂದರಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಇಲ್ಲಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಮಾಚಿದೇವರ ಕಾಯಕ ನಿಷ್ಠೆ ನಮಗೆಲ್ಲ ಮಾದರಿಯಾಗಲಿ
ಶರಣರಾದ ಮಡಿವಾಳ ಮಾಚಿದೇವರು ತಮ್ಮ ಕಾಯಕ ನಿಷ್ಠೆ, ನೇರ ನಡೆ ನುಡಿಗೆ ಹೆಸರಾದವರು.
  • < previous
  • 1
  • ...
  • 483
  • 484
  • 485
  • 486
  • 487
  • 488
  • 489
  • 490
  • 491
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved