• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದರ ಅಮಾನತ್ತು ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಲು ಅವಕಾಶ ನೀಡಬೇಕು. ಪ್ರತಿಪಕ್ಷ ಕೇಳುವ ಪ್ರಶ್ನೆಗೆ ಉತ್ತರ ನೀಡಬೇಕು. ಆದರೆ, ವಿಷಯಾಂತರ ಮಾಡುವ ದುರುದ್ದೇಶದಿಂದ ಸಂಸದರನ್ನು ಅಮಾನತು ಮಾಡಲಾಗುತ್ತಿದೆ ಎಂದು ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಶಿವರಾಜ ತಂಗಡಗಿ ವಾಗ್ದಾಳಿ ಮಾಡಿದರು.
ನಿರಂತರ ಕುಡಿವ ನೀರು ₹300 ಕೋಟಿ ಅನುದಾನ- ಸಚಿವ ಶಿವರಾಜ ತಂಗಡಗಿ
ನಗರೋತ್ಥಾನ (೪ನೇ ಹಂತ) ಯೋಜನೆಯಡಿ ₹೨.೨ ಕೋಟಿ ವೆಚ್ಚದಲ್ಲಿ ಕನಕಾಚಲ ದೇವಸ್ಥಾನದಿಂದ ಕಲ್ಮಠದವರೆಗಿನ ರಥಬೀದಿ ಅಭಿವೃದ್ಧಿ ಕಾಮಗಾರಿ ತ್ವರಿತವಾಗಿ ನಡೆಯಬೇಕು. ಎರಡು ತಿಂಗಳೊಳಗಾಗಿ ಕಾಮಗಾರಿ ಪೂರ್ಣವಾಗಿ ಮುಗಿಸಬೇಕು. ಯಾವುದೇ ಕಾರಣಕ್ಕೂ ಕಾಮಗಾರಿ ಕಳಪೆಯಾದರೆ ಸಹಿಸುವುದಿಲ್ಲ. ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗುತ್ತೇನೆ.
ಹನುಮಮಾಲಾ ವಿಸರ್ಜನೆ- ಅಂತಿಮ ಹಂತದ ಸಿದ್ಧತೆ ಪರಿಶೀಲಿಸಿದ ಡಿಸಿ ನಳಿನ್ ಅತುಲ್
ರಾಜ್ಯ ಹಾಗೂ ದೇಶದ ನಾನಾ ಭಾಗಗಳಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಅಂಜನಾದ್ರಿಯ ಬೆಟ್ಟದ ಸುತ್ತಲು, ಹನುಮನಹಳ್ಳಿ, ಆನೆಗೊಂದಿ, ಕಡೆಬಾಗಿಲು ಸೇರಿದಂತೆ ವಿವಿಧೆಡೆ ಗುರುತಿಸಿರುವ ಪಾರ್ಕಿಂಗ್ ಸ್ಥಳಗಳು ಮತ್ತು ವಾಹನ ಸವಾರರಿಗೆ ಅನುಕೂಲವಾಗುವಂತೆ ಸೂಚನಾ ಫಲಕಗಳನ್ನು ಹಾಕಿರುವುದನ್ನು ವೀಕ್ಷಿಸಿದರು.
ನಾಳೆ ಚೆನ್ನಮಲ್ಲ ಶಿವಯೋಗಿ ಕಂಚಿನಮೂರ್ತಿ ಮೆರವಣಿಗೆ
ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಕನಕಗಿರಿಯ ಲಿಂ.ಚೆನ್ನಮಲ್ಲ ಶಿವಯೋಗಿಗಳ ಸಮಾಜಮುಖಿ ಕಾರ್ಯಗಳಿಂದ ಹೆಸರಾಗಿದ್ದರು. ಮಠದ ೨೮ ಪೀಠಾಧಿಪತಿಗಳ ಪೈಕಿ ಇದೇ ಮೊದಲ ಬಾರಿಗೆ ಇವರ ರಥ ನಿರ್ಮಿಸಲಾಗಿದೆ. ಡಿ.೨೪ರಿಂದ ಜ.೩ರವರೆಗೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ಶ್ರೀಗಳ ೬೮ನೇ ಜಾತ್ರೆ ನಡೆಯಲಿದೆ. ಈ ಬಾರಿ ಹೊಸ ರಥದ ಜತೆಗೆ ಕಂಚಿನಮೂರ್ತಿ ಪ್ರತಿಷ್ಠಾಪನೆಯೂ ಜರುಗಲಿದೆ.
ಪ್ರತಾಪ ಸಿಂಹ ಗುಹೆ ಸೇರಿದ್ರಾ ಅಬ್ಬರಿಸುತ್ತಿದ್ದ ಸಿಟಿ ರವಿ ಎಲ್ಲಿ-ಸಚಿವ ತಂಗಡಗಿ ಪ್ರಶ್ನೆ
ಸಂಸತ್ ದಾಳಿ ಪ್ರಕರಣದಲ್ಲಿ ಸಂಸದ ಪ್ರತಾಪ ಸಿಂಹ ಅವರನ್ನು ಇನ್ನೂವರೆಗೆ ಏಕೆ ವಿಚಾರಣೆ ಮಾಡುತ್ತಿಲ್ಲ? ಹಾಗೊಂದು ವೇಳೆ ಯಾರಾದರೂ ಮುಸ್ಲಿಮರು ಪಾಸ್ ನೀಡಿದ್ದರೆ ಇವರೇ ಸುಮ್ಮನೆ ಇರುತ್ತಿದ್ದರಾ? ಕಾಂಗ್ರೆಸ್ ಪಕ್ಷದವರು ಅಥವಾ ಬೇರೆ ಯಾವುದೇ ಪಕ್ಷದವರು ಪಾಸ್ ನೀಡಿದ್ದರೆ ಬಿಜೆಪಿ ಏನೆಲ್ಲಾ ಮಾತನಾಡುತ್ತಿತ್ತು.
ಅಪರಾಧ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ
ಅಪರಾಧಗಳು ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ, ಅಪರಾಧ ಆಗದಂತೆ ನೋಡಿಕೊಳ್ಳುವುದು. ಉತ್ತಮ ಯಾವುದೇ ಅಪರಾಧವನ್ನು ಕಂಡಿದ್ದ ಸಂದರ್ಭದಲ್ಲಿ ಧೈರ್ಯವಾಗಿ ಮುಂದೆ ಬಂದು ಸಾಕ್ಷಿ ಹೇಳಬೇಕು. ಒಂದು ವೇಳೆ ಹೀಗಾಗದಿದ್ದರೆ, ಸಾಕ್ಷ್ಯಾಧಾರಗಳ ಕೊರತೆಯಿಂದ ತಪ್ಪಿತಸ್ಥರು ತಪ್ಪಿಸಿಕೊಂಡು ಮತ್ತೆ ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಲಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠತೆಗೆ ಮತದಾರರಿಗೆ ಜಾಗೃತಿ ಅಗತ್ಯ
ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಕ್ಷರತಾ ಮತದಾರರ ಸಂಘಗಳ ಮಹತ್ವಗಳ ಕುರಿತು ಜಾಗೃತಿ ಮೂಡಿಸುವುದು, ಯುವಜನತೆಗೆ ಚುನಾವಣಾ ಗುರುತಿನ ಚೀಟಿಯ ಮಹತ್ವ, ವಿಎಚ್‌ಎ ಆ್ಯಪ್ ಬಳಕೆ, ಮತದಾನದ ಪ್ರತಿಜ್ಞಾವಿಧಿ ಸ್ವೀಕಾರ, ದೇಶದಲ್ಲಿ ಜರುಗುವ ಯಾವುದೇ ಚುನಾವಣೆಗಳಲ್ಲಿ ಮತದಾರರು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸುವಂತೆ ಅರಿವು ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಂಡಷ್ಟು ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತ ಬಲಿಷ್ಠಗೊಳ್ಳುತ್ತದೆ.
ಸದನದಿಂದ ಸಂಸದರು ಹೊರಕ್ಕೆ, ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಎಂ.ಬಿ. ಪಾಟೀಲ
ಸಂಸದರದ್ದು ತಪ್ಪು ಇದ್ದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಅವರನ್ನು ಸದನದಿಂದ ಹೊರಗೆ ಹಾಕಿರುವುದು ಇದೇ ಮೊದಲು. ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ
ಕೊನೆಗೂ ಕನಕಗಿರಿಗೆ ಆ್ಯಂಬುಲೆನ್ಸ್ ನಿಯೋಜನೆ
ಕನಕಗಿರಿಯಲ್ಲಿ ಆ್ಯಂಬುಲೆನ್ಸ್ ಕುರಿತು ‘ಹೆರಿಗೆಗೆ ಹೋಗುವ ಗರ್ಭಿಣಿಯರಿಗೆ ಖಾಸಗಿ ವಾಹನ ಗತಿ’ ಎಂಬ ಶೀರ್ಷಿಕೆಯಡಿ ಡಿ.೨೦ರಂದು ಕನ್ನಡಪ್ರಭ ವಿಸ್ತೃತ ವರದಿ ಪ್ರಕಟಿಸಿದ ಬೆನ್ನಲ್ಲೇ ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ೧೦೮ ವ್ಯವಸ್ಥಾಪಕ ಪ್ರಭಾಕರ ಎಚ್ಚೆತ್ತುಕೊಂಡಿದ್ದು, ವರದಿ ಪ್ರಕಟಗೊಂಡ ಎರಡೇ ದಿನದಲ್ಲಿ ಕುಕನೂರು ತಾಲೂಕಿನಿಂದ ತುರ್ತು ಸಂದರ್ಭದ ರೋಗಿಗಳಿಗೆ ಅನುಕೂಲವಾಗಲು ೧೦೮ ವಾಹನ ನಿಯೋಜಿಸಿದ್ದಾರೆ.
ಹನುಮಮಾಲಾ ವಿಸರ್ಜನೆಗೆ ಬರುವ ಭಕ್ತರಿಗೆ ಸುಗಮ ಸಂಚಾರ
ಆನೆಗುಂದಿ ಉತ್ಸವ ಸ್ಥಳದಲ್ಲಿ ಬಸ್, ಭಾರಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಸೂಚಿಸಲಾಗಿದೆ. ಕ್ರೂಸರ್, ಕಾರ್, ದ್ವಿಚಕ್ರ ವಾಹನಗಳ ಮೂಲಕ ಬಂದ ಹನುಮ ಮಾಲಾಧಾರಿಗಳು, ಭಕ್ತರಿಗೆ ಅಂಜನಾದ್ರಿ ಬೆಟ್ಟದ ಸುತ್ತಮುತ್ತ ನಿಗದಿಪಡಿಸಿದ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಬಹುದು. ಪಾರ್ಕಿಂಗ್ ಸ್ಥಳದಿಂದ ಅಂಜನಾದ್ರಿ ಬೆಟ್ಟಕ್ಕೆ ತೆರಳಲು ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
  • < previous
  • 1
  • ...
  • 483
  • 484
  • 485
  • 486
  • 487
  • 488
  • 489
  • 490
  • 491
  • ...
  • 512
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved