• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌಷ್ಟಿಕ ಆಹಾರ ವಿತರಣೆಗೆ ಎಫ್ಆರ್‌ಎಸ್‌ ತೊಡಕು
ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಅಂಗನವಾಡಿ ಮೂಲಕ ನೀಡುವ ಪೂರಕ ಪೌಷ್ಟಿಕ ಆಹಾರದ ಸಮರ್ಪಕ ವಿತರಣೆಗೆ ಫೇಸ್ ರೀಡಿಂಗ್ ಸಾಫ್ಟ್‌ವೇರ್ (ಎಫ್ಆರ್‌ಎಸ್‌) ತೊಡಕಾಗಿದ್ದು ಕಾರ್ಯಕರ್ತೆಯರು, ಫಲಾನುಭವಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.
ವೈಜ್ಞಾನಿಕ ಕುರಿ ಸಾಕಾಣಿಕೆಯಿಂದ ಆರ್ಥಿಕ ಅಭಿವೃದ್ಧಿ
ಆಧುನಿಕ ದಿನಗಳಲ್ಲಿ ಕುರಿ ಮೇಕೆ ಸಾಕಾಣಿಕೆ ಒಂದು ಉದ್ಯಮವಾಗಿ ಮಾರ್ಪಟ್ಟಿದ್ದು ಪಧವೀಧರರು ಹಾಗೂ ವಿವಿಧ ಸರ್ಕಾರಿ ಉದ್ಯೋಗದಲ್ಲಿರುವವರು ಈ ಉದ್ಯಮಕ್ಕೆ ಕಾಲು ಇಡುತ್ತಿರುವದರಿಂದ ಒಂದು ಉದ್ಯಮವಾಗಿ ಬೆಳೆದಿದ್ದು ಎಲ್ಲರು ವೈಜ್ಞಾನಿಕವಾಗಿ ಸಾಕಾಣಿಕೆಗೆ ಮುಂದಾಗಬೇಕು.
ಕಾಯಕ ನಿಷ್ಠರಾಗಿದ್ದ ಹಡಪದ ಅಪ್ಪಣ್ಣ
೧೨ನೇ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಅಪ್ಪಣ್ಣ ಒಬ್ಬರಾಗಿದ್ದು. ಪ್ರತಿಯೊಬ್ಬರೂ ಕಾಯಕ ನಂಬಿ ಬದುಕಬೇಕು. ವೃತ್ತಿ ಗೌರವಿಸಬೇಕು. ನಿಜಶರಣ ಅಪ್ಪಣ್ಣ ಅವರ ಬಗ್ಗೆ ತಿಳಿದುಕೊಳ್ಳಬೇಕು.
ಕಾರ್ಪೋರೇಟ್ ಪರವಾದ ನೀತಿ ಹಿಂಪಡೆಯಿರಿ
ಗೌರವಧನ, ಪ್ರೋತ್ಸಾಹ ಧನದ ಹೆಸರಿನಲ್ಲಿ ಲಕ್ಷಾಂತರ ಮಹಿಳಾ ಕಾರ್ಮಿಕರನ್ನು ಕಾರ್ಯಕರ್ತೆಯರೆಂದು ಸೇವೆ ಪಡೆದುಕೊಳ್ಳುತ್ತಿದೆ. ಕನಿಷ್ಠ ವೇತನ, ಸೇವಾ ಭದ್ರತೆ ಇಲ್ಲದೆ ಹಗಲಿರುಳು ಸೇವೆ ಸಲ್ಲಿಸುತ್ತಿರುವ ನಮನ್ನು ಕಾರ್ಮಿಕ ಹಕ್ಕುಗಳಿಂದ ವಂಚಿತರನ್ನಾಗಿ ಮಾಡಿದ್ದಾರೆ.
ಕಾರ್ಮಿಕ ಸಂಘಟನೆಗಳ ಬೇಡಿಕೆ ಈಡೇರಿಸಿ
ಕೇಂದ್ರ ಸರ್ಕಾರ ಕಾರ್ಮಿಕ ಮತ್ತು ರೈತ ವಿರೋಧಿಯಾಗಿದೆ. ಕೂಡಲೆ ಕಾರ್ಮಿಕರ ಬೇಡಿಕೆ ಈಡೇರಿಸಬೇಕೆಂದು ಕಾರ್ಮಿಕ ಸಂಘಟನೆಗಳು ಗಂಗಾವತಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದವು.
ಮುಂದುವರಿದ ನರೇಗಾ ನೌಕರರ ಅಸಹಕಾರ ಚಳವಳಿ
ನೌಕರರ ವೇತನ ವಿಳಂಬ, ಆರೋಗ್ಯ ವಿಮೆ, ಭದ್ರತೆ ಸೇರಿ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಶೀಘ್ರವೇ ನೀಡಬೇಕು.
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಕುಟುಂಬದಲ್ಲಿ ಘರ್ ಘರ್ ಶೌರ್ಯ ಸನ್ಮಾನ
1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಜಯ ಸಾಧಿಸಿದ ಧ್ಯೋತಕವಾಗಿ ಪ್ರತಿ ವರ್ಷ ಜು. 26ರಂದು ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುತ್ತಿದೆ. ಈ ವರ್ಷ ಕೇಂದ್ರ ಸರ್ಕಾರ ವಿಶೇಷ ಕಾರ್ಯಕ್ರಮ ಹಾಕಿಕೊಂಡಿದ್ದು, ಯುದ್ಧದಲ್ಲಿ ಹುತಾತ್ಮರಾದವರನ್ನು ಮತ್ತೆ ಸ್ಮರಿಸುವ ಕಾರ್ಯ ಮಾಡುತ್ತಿದೆ.
ಜನನ-ಮರಣ ಮಾಹಿತಿ ನಿಖರವಾಗಿರಲಿ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ಅಗತ್ಯವಾಗಿದೆ. ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತ ದಾಖಲೆಯಾಗಿದ್ದು, ಈ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು.
ಕಾರ್ಗಿಲ್ ಹುತಾತ್ಮರ ಸ್ಮರಿಸುವುದು ಶ್ಲಾಘನೀಯ
ಕಾರ್ಗಿಲ್‌ ಯುದ್ಧದಲ್ಲಿ ಹುತಾತ್ಮರಾದವರನ್ನು ಸ್ಮರಿಸಲು ಕೇಂದ್ರ ಸರ್ಕಾರ ಘರ್ ಘರ್‌ ಶೌರ್ಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡು ಆ ಹೋರಾಟವನ್ನು ನಾಡಿಗೆ ತಿಳಿಸುವ ಕೆಲಸ ಮಾಡುತ್ತಿದೆ.
ಕನಿಷ್ಠ ವೇತನ ಜಾರಿಗೊಳಿಸಲು ಒತ್ತಾಯಿಸಿ ಪ್ರತಿಭಟನೆ
ದೇಶದ ಭವಿಷ್ಯ ರೂಪಿಸುವ ಮಾನವ ಸಂಪನ್ಮೂಲದ ಬೆಳವಣಿಗೆಗೆ ದುಡಿಯುತ್ತಿರುವ ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ನೀಡುತ್ತಿಲ್ಲ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್)ಅಡಿ ೫೦ ವರ್ಷಗಳಿಂದ ಅಂಗನವಾಡಿ ನೌಕರರು ದುಡಿಯುತ್ತಿದ್ದಾರೆ. ಸಾಮಾಜಿಕ ನ್ಯಾಯದಡಿ ಯೋಜನೆ ಕಾಯಂ ಮಾಡಬೇಕು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 525
  • next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
ಈದ್‌ಮಿಲಾದ್‌ ವೇಳೆ ಪಾಕ್‌ ಪರ ಘೋಷಣೆ
2026ರ ಫೆ.7 ರಿಂದ ಟಿ20 ವಿಶ್ವಕಪ್‌ ಆರಂಭ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved