• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಎಸ್‌ಪಿಎಲ್ ಕಾರ್ಖಾನೆ: ಜನರು, ಸ್ವಾಮೀಜಿ ಅಭಿಪ್ರಾಯಕ್ಕೆ ಸರ್ಕಾರ ಬದ್ಧ
ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಈಗಾಗಲೇ ತಾತ್ಕಾಲಿಕ ತಡೆ ನೀಡಲಾಗಿದೆ. ಈ ಕುರಿತು ಜನರು ಹಾಗೂ ಗವಿಸಿದ್ಧೇಶ್ವರ ಶ್ರೀಗಳ ಅಭಿಪ್ರಾಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬ್ಯಾಲೆಟ್ ಪೇಪರ್, ಬಿಜೆಪಿಗೆ ಭಯವೇಕೆ: ಸಿಎಂ
ಮತಯಂತ್ರಗಳ ಬಗ್ಗೆ ಅನುಮಾನವಿದೆ. ಮತಗಳ್ಳತನವಾಗುತ್ತಿರುವ ಬಗ್ಗೆ ರಾಹುಲ್ ಗಾಂಧಿ ಅವರು ದೇಶಾದ್ಯಂತ ಹೋರಾಟ ಮಾಡುತ್ತಿಲ್ಲವೆ. ಇದಕ್ಕಾಗಿಯೇ ಬ್ಯಾಲೆಟ್ ಪೇಪರ್ ಅಳವಡಿಸುವುದಕ್ಕೆ ಮುಂದಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಳಪೆ ಕಾಮಗಾರಿಯಾದರೆ ದಾಖಲೆ ಸಮೇತ ದೂರು ಸಲ್ಲಿಸಿ
ಸಾಮಾಜಿಕ ಲೆಕ್ಕಪರಿಶೋಧನ ಸಭೆಯಲ್ಲಿ 2024-25ನೇ ಸಾಲಿನಲ್ಲಿ ನಡೆಸಲಾದ ಕಾಮಗಾರಿಗಳನ್ನು ಓದಿ ಹೇಳಲಾಗುತ್ತದೆ. ಈ ಕಾಮಗಾರಿಗಳಲ್ಲಿ ಬೋಗಸ್ ಕಾಮಗಾರಿ ಅಥವಾ ಕಳಪೆ ಕಾಮಗಾರಿ ಆಗಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ದೂರು ಸಲ್ಲಿಸಬೇಕು.
ಗಂಗಾವತಿ ನಗರಸಭೆಯ ಸ್ಥಾಯಿ ಸಮಿತಿಗೆ ಅಧ್ಯಕ್ಷರಾದರೂ ಸಿಗದ ಅಧಿಕಾರ
ಆ. 18ರಂದು ಗಂಗಾವತಿ ನಗರಸಭೆಗೆ 4 ಸ್ಥಾಯಿ ಸಮಿತಿ ರಚಿಸಿ ಅಧ್ಯಕ್ಷರ ಆಯ್ಕೆ ಮಾಡುವಂತೆ ಪೌರಾಡಳಿತ ಇಲಾಖೆ ಸೂಚಿಸಿದ ಹಿನ್ನಲೆ ಅಧ್ಯಕ್ಷರ ಆಯ್ಕೆ ಮಾಡಲಾಗಿತ್ತು. ಆದರೂ ಈ ವರೆಗೆ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿಲ್ಲ. ಹೀಗಾಗಿ ಅವರು ಕಚೇರಿಯ ಛೇಂಬರ್‌ನಲ್ಲಿ ನಿತ್ಯ ಬಂದು ಕುಳಿತುಕೊಂಡು ಹೋಗಬೇಕಾಗಿದೆ.
ಪ್ಲೊರೈಡ್‌ ಅಂಶ ಹೆಚ್ಚಿರುವ ನೀರಿನ ಮೂಲ ಪರೀಕ್ಷಿಸಿ
ರಾಷ್ಟ್ರೀಯ ಫ್ಲೋರೋಸಿಸ್ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಪ್ಲೊರೈಡ್‌ ಅಂಶ ಕಂಡುಬರುವ ಹಳ್ಳಿಗಳ ಕುರಿತು ತಾಲೂಕುವಾರು ಮಾಹಿತಿ ನೀಡಿ. ಶಾಲೆ, ಅಂಗನವಾಡಿ ಮಕ್ಕಳಿಗೆ ಕಡ್ಡಾಯವಾಗಿ ಆರ್‌ಒ ಘಟಕಗಳಿಂದ ಶುದ್ಧೀಕರಿಸಿದ ನೀರು ನೀಡಬೇಕು.
ಸಂದೀಪ ನಗರದ ನಿವಾಸಿಗಳಿಗೆ ಜಾಗ ಸಕ್ರಮಗೊಳಿಸಿ
ಕುಷ್ಟಗಿಯ ಸಂದೀಪ ನಗರದ ನಿವಾಸಿಗಳು ಅಲ್ಲಿರುವವವರು ಕೂಲಿ ಮಾಡಿ ಮಕ್ಕಳೊಂದಿಗೆ ಕಷ್ಟಕರವಾದ ಜೀವನ ನಡೆಸುತ್ತಿದ್ದಾರೆ. 25 ವರ್ಷಗಳಿಂದಲೂ ನಿವೇಶನ, ಸೂರು ರಹಿತ ಕುಟುಂಬಗಳಿಗೆ ನಿಗದಿಯಾಗಿದ್ದ ಆಶ್ರಯ ಬಡಾವಣೆಯಲ್ಲಿ ಜೋಪಡಿ, ತಗಡಿನ ಶೆಡ್‌ ಹಾಕಿಕೊಂಡು ಜೀವನ ನಡೆಸುತ್ತಿದ್ದಾರೆ.
ದಾರ್ಶನಿಕರ ಮೌಲ್ಯ ಅರಿತು ಸಹಾಯ ಮಾಡಿ
ಪ್ರವಾದಿ ಮಹಮ್ಮದ್‌ರ 1500ನೇ ಜಯಂತಿಯಾಗಿದ್ದು, ಅಂದು ನಮಗೆ ಮನುಷ್ಯರಾಗಿ ಬಾಳುವಂತೆ ಮನವರಿಕೆ ಮಾಡಿಕೊಟ್ಟಂತೆ ಇಂದು ನಾವು ಸೌಹಾರ್ದಯುತವಾಗಿ ಒಟ್ಟಾಗಿ ಜೀವನ ಸಾಗಿಸಬೇಕು.
ಮೆಡಿಕಲ್ ಕಾಲೇಜು ಆಸ್ಪತ್ರೆ ಆರಂಭಿಸಿ: ಡಾ. ಬಸವರಾಜ ಕ್ಯಾವಟರ್
ಮೆಡಿಕಲ್ ಕಾಲೇಜು ಆಸ್ಪತ್ರೆ ನಿರ್ಮಾಣವಾಗಿ ಹಲವು ತಿಂಗಳು ಕಳೆದಿದ್ದರೂ ಈ ವರೆಗೂ ಉದ್ಘಾಟಿಸಿಲ್ಲ. ಈಗಿರುವ ಮೆಡಿಕಲ್‌ ಕಾಲೇಜ್‌ 700 ಬೆಡ್ ಹೊಂದಿದ್ದು ನಿರ್ಮಾಣ ಕಾರ್ಯ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಕಾಮಗಾರಿ ಪೂರ್ಣಗೊಳಿಸಿ ಮುಗಿಸಿ, ಜನರಿಗೆ ಅನುಕೂಲ ಕಲ್ಪಿಸಿಲ್ಲ.
ಮನುಕುಲದ ಮೌಲ್ಯ ಅರ್ಥ ಮಾಡಿಕೊಳ್ಳಿ
ಪೈಗಂಬರ್ ಜಯಂತಿ ಆಚರಣೆ ಮಾಡಿದರೆ ಸಾಲದು, ಅವರ ಸಂದೇಶ ಮೆಲಕು ಹಾಕಬೇಕು. ಜಯಂತಿ ಹೆಸರಲ್ಲಿ ಶಬ್ದ ಮಾಲಿನ್ಯಕ್ಕೆ ಕಾರಣವಾಗಬಾರದು, ಸಾರ್ವಜನಿಕವಾಗಿ ನೋಡುವಂತಾಗಬೇಕು.
ಸೆಪ್ಟಂಬರ್‌ 8ರಂದು ಬಸವ ಸಂಸ್ಕೃತಿ ಅಭಿಯಾನ
ರಾಜ್ಯಾದ್ಯಂತ ಬಸವಣ್ಣನ ವಚನ, ಸಂಸ್ಕಾರಗಳನ್ನು ಭಿತ್ತರಿಸುವ ಉದ್ದೇಶದಿಂದ ಸಾಂಸ್ಕೃತಿಕ ನಾಯಕ ಬಸವಣ್ಣನ ವಿಚಾರಧಾರೆ ಪಸರಿಸಲು ಸೆ. 1ರಿಂದ ಬಸವ ಸಂಸ್ಕೃತಿ ಅಭಿಯಾನ ಆರಂಭಸಿ ಪ್ರತಿ ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 571
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved