• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
₹34 ಕೋಟಿಯಲ್ಲಿ ಕೊಪ್ಪಳ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳ
ಕೊಪ್ಪಳ ಕ್ಷೇತ್ರದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ₹34 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಪ್ರಾಮುಖ್ಯ ನೀಡಿದ್ದು, ಹದಗೆಟ್ಟಿರುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಜನಪದ ಹಾಡುಗಳಲ್ಲಿದೆ ಅನುಭವದ ನೀತಿ: ಜನಪದ ಕಲಾವಿದ ವೆಂಕೋಬ ಪೂಜಾರ
ವಿದ್ಯಾರ್ಥಿಗಳು ಮೂಲ ಜನಪದ ಗೀತೆಗಳ ಕಡೆ ಆಸಕ್ತಿ ಬೆಳೆಸಿಕೊಂಡು ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು. ಹಳ್ಳಿಗಾಡಿನ ನಮ್ಮ ಪರಂಪರೆಗಳು ಬಾಳು ಬದುಕುವ ದಾರಿ ತೋರುತ್ತವೆ. ಕಾಯಕ ತತ್ವದಡಿ ಕೂಡಿ ಬಾಳುವ ಮಾನವೀಯ ನೆಲೆಗಟ್ಟಿನ ಸತ್ಯವನ್ನು ತೋರ್ಪಡಿಸುತ್ತವೆ.
ಅಸ್ವಸ್ಥಗೊಂಡ ಕರಡಿ: ಹೆಚ್ಚಿನ ಚಿಕಿತ್ಸೆಗೆ ಕಮಲಾಪುರಕ್ಕೆ ಶಿಫ್ಟ್‌
ಕರಡಿ ಮುಂಗಾಲುಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಶಕ್ತಿ ಇಲ್ಲವಾಗಿದೆ. ಅಲ್ಲಲ್ಲಿ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವ ಆಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಅಸ್ವಸ್ಥವಾದ ಕರಡಿ ಇರುವ ಸ್ಥಳದ ಸುತ್ತಲೂ ಬೇಲಿಹಾಕಿ ಅರವಳಿಕೆ ನೀಡಿದ್ದಾರೆ. ನಂತರ ಅದನ್ನು ರಕ್ಷಣಾ ಬೋನಿನಲ್ಲಿರಿಸಿ ಜಿಯೋಲೋಜಿಕಲ್ ಪಾರ್ಕ್‌ಗೆ ಕಳುಹಿಸಲಾಗಿದೆ.
ಪಿಎಂಎಫ್‌ಬಿವೈ ಅಕ್ರಮ, ಸೂತ್ರದಾರರು ಯಾರು?
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ನಡೆದ ಅಕ್ರಮದ ಸೂತ್ರದಾರರು ಯಾರು ಎನ್ನುವುದು ಸದ್ಯದ ಕುತೂಹಲವಾಗಿದೆ. ಅಕ್ರಮ ಬಗೆದಷ್ಟು ವಿಸ್ತಾರವಾಗುತ್ತಾ ಸಾಗಿದೆ.
ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ
ಆಧುನಿಕತೆಗೆ ಮಾರು ಹೋಗಿರುವ ಯುವಕರು ನಶಿಸುತ್ತಿರುವ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ. ಅವುಗಳನ್ನು ಉಳಿಸಿ ಬೆಳೆಸಬೇಕಿದೆ. ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಹೆಚ್ಚು ಕ್ರೀಡಾ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಉತ್ತೇಜನ ನೀಡಬೇಕು.
ನಾಳೆಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ
ಕೊಪ್ಪಳ ಜಿಲ್ಲೆಯಲ್ಲಿರುವ ಜಾನುವಾರುಗಳಿಗೆ ಕಾಲುಬಾಯಿ ರೋಗದ ವಿರುದ್ಧ ಲಸಿಕೆ ಹಾಕಲು ಏ. 21ರಿಂದ ಜೂನ್ 4ರ ವರೆಗೆ ಲಸಿಕಾ ಅಭಿಯಾನವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ರೈತರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ ಕಾಲುಬಾಯಿ ರೋಗದಿಂದ ರಾಜ್ಯವನ್ನು ಮುಕ್ತ ಮಾಡಲು ಸಾರ್ವಜನಿಕರು ಸಹಕರಿಸಬೇಕು.
ಸೋಲಾರ್‌-ವೀಂಡ್ ಪವರ್‌ಗೆ ಭೂಮಿ ನೀಡಬೇಡಿ: ಶಾಸಕ ರಾಘವೇಂದ್ರ ಹಿಟ್ನಾಳ
ಕೊಪ್ಪಳ ತಾಲೂಕಿನ ಜನರ ಬಹುದಿನಗಳ ಬೇಡಿಕೆಯಾಗಿರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯನ್ನು ಮಧ್ಯಪ್ರದೇಶ ಮಾದರಿ ಜಾರಿ ಮಾಡುತ್ತೇವೆ. ಆದ್ದರಿಂದ ಈ ಭಾಗದ ರೈತರು ಯಾವುದೇ ಕಾರಣಕ್ಕೂ ಸೋಲಾರ್ ಹಾಗೂ ವಿಂಡ್ ಪವರ್ ಕಂಪನಿಗೆ ಜಮೀನು ನೀಡಬೇಡಿ.
ಬೆಳೆಹಾನಿ ಪ್ರದೇಶಕ್ಕೆ ಶಾಸಕ ಪಾಟೀಲ ಭೇಟಿ
ಹನುಮಸಾಗರ ಸುತ್ತುಮುತ್ತ ಶುಕ್ರವಾರ ಸಂಜೆ ಸುರಿದ ಮಳೆಯಿಂದ ಭಾರಿ ಹಾನಿಯಾಗಿದೆ. ವಿದ್ಯುತ್‌ ಕಂಬಗಳು ಧರೆಗುರುಳಿದ್ದು ಜೆಸ್ಕಾಂ ಸಿಬ್ಬಂದಿ ದುರಸ್ತಿ ಮಾಡಿದ್ದಾರೆ. ಬೆಳೆ ಹಾನಿ ಸಮೀಕ್ಷೆ ನಡೆಯಬೇಕಿದೆ.
ಸಮಾನತೆ ಹಕ್ಕು ನೀಡಿದ್ದು ಸಂವಿಧಾನ
ಸಂವಿಧಾನದ ಹಕ್ಕಿನಿಂದ ಚಾ ಮಾರುವ ವ್ಯಕ್ತಿ ಪ್ರಧಾನಿ ಆಗಿದ್ದಾರೆ. ಬುಡಕಟ್ಟು ಸಮುದಾಯದ ಮಹಿಳೆ ರಾಷ್ಟ್ರಪತಿ ಆಗಿದ್ದಾರೆ. ದಲಿತ ಜನಾಂಗದ ವ್ಯಕ್ತಿ ಹೈಕೋರ್ಟ್ ನ್ಯಾಯಮೂರ್ತಿ ಆಗುತ್ತಿದ್ದಾರೆ. ಇದಕ್ಕೆ ಕಾರಣ ಯಾವುದೇ ಧರ್ಮ ಗ್ರಂಥ, ದೇವರು ಅಲ್ಲ. ಸಂವಿಧಾನ ನೀಡಿರುವ ಹಕ್ಕಿನಿಂದ.
ಬಹು ನಿರೀಕ್ಷಿತ ಕೂಕನೂರು, ಯಲಬುರ್ಗಾ ಬೈಪಾಸ್‌ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ
ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ಜಮೆ ಆಗುತ್ತಿದ್ದು, ಇನ್ನೂ ಶೇ.20ರಷ್ಟು ಭೂ ಸ್ವಾಧೀನ ಹಣ ಜಮೆ ಪ್ರಕ್ರಿಯೆ ಉಳಿದಿದೆ. ಸದ್ಯ ₹ 35 ಕೋಟಿ ರೈತರ ಖಾತೆಗೆ ಜಮೆ ಆಗಿದೆ. ಕುಕನೂರಿನಲ್ಲಿ ಬೈಪಾಸ್‌ಗೆ 73 ಎಕರೆ, ಯಲಬುರ್ಗಾದಲ್ಲಿ 53 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 460
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved