• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನೆಗುದಿಗೆ ಬಿದ್ದ ನೀರಾವರಿ ಯೋಜನೆಗಳಿಗೆ ಸಿಕ್ಕೀತೆ ಆದ್ಯತೆ?
ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ ಫೆ. 16ರಂದು ಮಂಡಿಸಲಿದ್ದು, ಜಿಲ್ಲೆಯಲ್ಲಿ ಹಲವಾರು ನಿರೀಕ್ಷೆಗಳು ಹುಟ್ಟಿವೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ರಾಜ್ಯ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಸಿಕ್ಕಿತೆ ಎನ್ನುವುದೇ ಈಗಿರುವ ದೊಡ್ಡ ನಿರೀಕ್ಷೆ.
ಪ್ರಾಸ್ಟೇಟ್‌ ಕ್ಯಾನ್ಸರ್‌ ರೋಗಿಗೆ ಗಂಗಾವತಿಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಜನನೇಂದ್ರಿಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವೃದ್ಧ ರೋಗಿಯೊಬ್ಬರಿಗೆ ಗಂಗಾವತಿಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಈ ಶಸ್ತ್ರಚಿಕಿತ್ಸೆ ಬೆಂಗಳೂರಿನಲ್ಲಿ ಮಾತ್ರ ಮಾಡಲಾಗುತ್ತಿದೆ.
ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಒದಗಿಸಿ: ನಲಿನ್ ಅತುಲ್
ಪ್ರತಿ ಇಲಾಖೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗಾಗಿ ಇರುವ ಯೋಜನೆಗಳನ್ನು ಪಟ್ಟಿ ಮಾಡಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಯೋಜನೆ ವ್ಯಾಪ್ತಿಗೆ ತಂದು ಸರ್ಕಾರದ ಸೌಲಭ್ಯ ಒದಗಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಸೂಚನೆ ನೀಡಿದ್ದಾರೆ.
ಭಕ್ತರಲ್ಲಿ ಧಾರ್ಮಿಕತೆ ಬೆಳೆಸಿದ ಬಸವಲಿಂಗೇಶ್ವರ ಸ್ವಾಮೀಜಿ
ಶ್ರೀಧರ ಮುರಡಿ ಹಿರೇಮಠದ ಪೀಠಾಧಿಪತಿ ಬಸಲಿಂಗೇಶ್ವರ ಸ್ವಾಮೀಜಿಗಳ ೨೨ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದಲ್ಲಿ ಚಿಕ್ಕಮ್ಯಾಗೇರಿ-ಇಟಗಿ ಹಿರೇಮಠದ ಡಾ. ಗುರುಶಾಂತವೀರ ಸ್ವಾಮೀಜಿ ಭಾಗವಹಿಸಿ ಮಾತನಾಡಿ, ಶ್ರೀಗಳ ಸೇವೆ ಸ್ಮರಿಸಿದರು.
ವಿಜಯಪುರದಲ್ಲಿ ಕೊಪ್ಪಳ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರ ಚಿನ್ನದ ಸಾಧನೆ
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದ 17ನೇ ಅಂತರ್ ಕಾಲೇಜು ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.
ಸಂವಿಧಾನ ರಥ ಯಾತ್ರೆಗೆ ನವಲಿಯಲ್ಲಿ ಅದ್ಧೂರಿ ಸ್ವಾಗತ
ಸಂವಿಧಾನ ಜಾಗೃತಿ ರಥ ಯಾತ್ರೆಗೆ ನವಲಿ ಹಾಗೂ ನವಲಿ ತಾಂಡಾನಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಸಾರ್ವಜನಿಕರಲ್ಲಿ ಸಂವಿಧಾನದ ಆಶಯದ ಕುರಿತು ಜಾಗೃತಿ ಮೂಡಿಸಲಾಯಿತು.
ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಅದ್ಧೂರಿ ಸ್ವಾಗತ
ಕನಕಗಿರಿ ತಾಲೂಕಿನಿಂದ ಕಾರಟಗಿ ತಾಲೂಕಿನ ಸೋಮನಾಳಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥ ಯಾತ್ರೆಗೆ ಭವ್ಯ ಸ್ವಾಗತ ಕೋರಲಾಯಿತು. ಅಧಿಕಾರಿಗಳು, ಜನಪ್ರತಿನಿಧಿಗಳು ಪುಷ್ಪಾರ್ಚನೆ ಮಾಡಿದರು.
ರಕ್ತದಾನ ಅತ್ಯಂತ ಶ್ರೇಷ್ಠ ದಾನ: ಶಾಸಕ ರಾಘವೇಂದ್ರ ಹಿಟ್ನಾಳ
ಜಿಲ್ಲಾ ಕೇಂದ್ರದಲ್ಲಿ ಕೊಪ್ಪಳದಲ್ಲಿ ಮೆಡಿಕಲ್ ಕಾಲೇಜು ಆರಂಭವಾದ ಮೇಲೆ ಆರೋಗ್ಯ ಸೇವೆ ಉತ್ತಮವಾಗಿ ಸ್ಥಳೀಯವಾಗಿಯೇ ದೊರೆಯುವಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಸುಧಾರಣೆ ಮಾಡುವ ದಿಸೆಯಲ್ಲಿ ಪ್ರಯತ್ನ ಮಾಡಲಾಗುವುದು.
ಸ್ವಯಂ ಬದುಕು ಕಟ್ಟಿಕೊಳ್ಳಲು ಅನುಕೂಲವಾದ ರಿಟೇಲ್ ಉತ್ಸವ
ಕುಷ್ಟಗಿ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರದ ವಿದ್ಯಾರ್ಥಿಗಳಿಗೆ ಸ್ವಯಂ ಬದುಕು ಕಟ್ಟಿಕೊಳ್ಳಲು ಅನುಕೂಲವಾಗಲು ರಿಟೇಲ್ ಉತ್ಸವ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗುರುಕುಲದಲ್ಲಿ ಅಧ್ಯಾತ್ಮ, ಸಂಸ್ಕಾರ, ಮಾನವೀಯ ಮೌಲ್ಯಗಳ ಶಿಕ್ಷಣ

ಮರಾಠ ಜಗದ್ಗುರು ಶ್ರೀಮಂಜುನಾಥ ಮಹಾರಾಜರ ಸಾನ್ನಿಧ್ಯದಲ್ಲಿ ಹಳಿಯಾಳದಲ್ಲಿ ಆರಂಭಗೊಳ್ಳಲಿರುವ ಗುರುಕುಲವು ಅಂತ್ಯೋದಯ, ಗ್ರಾಮೋದಯ ಹಾಗೂ ಸರ್ವೋದಯ ಪರಿಕಲ್ಪನೆ ಸಾಕರಗೊಳಿಸಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ ಹೇಳಿದರು.

  • < previous
  • 1
  • ...
  • 495
  • 496
  • 497
  • 498
  • 499
  • 500
  • 501
  • 502
  • 503
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved