• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾರ್ಶನಿಕರ ಮೌಲ್ಯ ಅರಿತು ಸಹಾಯ ಮಾಡಿ
ಪ್ರವಾದಿ ಮಹಮ್ಮದ್‌ರ 1500ನೇ ಜಯಂತಿಯಾಗಿದ್ದು, ಅಂದು ನಮಗೆ ಮನುಷ್ಯರಾಗಿ ಬಾಳುವಂತೆ ಮನವರಿಕೆ ಮಾಡಿಕೊಟ್ಟಂತೆ ಇಂದು ನಾವು ಸೌಹಾರ್ದಯುತವಾಗಿ ಒಟ್ಟಾಗಿ ಜೀವನ ಸಾಗಿಸಬೇಕು.
ಮೆಡಿಕಲ್ ಕಾಲೇಜು ಆಸ್ಪತ್ರೆ ಆರಂಭಿಸಿ: ಡಾ. ಬಸವರಾಜ ಕ್ಯಾವಟರ್
ಮೆಡಿಕಲ್ ಕಾಲೇಜು ಆಸ್ಪತ್ರೆ ನಿರ್ಮಾಣವಾಗಿ ಹಲವು ತಿಂಗಳು ಕಳೆದಿದ್ದರೂ ಈ ವರೆಗೂ ಉದ್ಘಾಟಿಸಿಲ್ಲ. ಈಗಿರುವ ಮೆಡಿಕಲ್‌ ಕಾಲೇಜ್‌ 700 ಬೆಡ್ ಹೊಂದಿದ್ದು ನಿರ್ಮಾಣ ಕಾರ್ಯ ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ ಕಾಮಗಾರಿ ಪೂರ್ಣಗೊಳಿಸಿ ಮುಗಿಸಿ, ಜನರಿಗೆ ಅನುಕೂಲ ಕಲ್ಪಿಸಿಲ್ಲ.
ಮನುಕುಲದ ಮೌಲ್ಯ ಅರ್ಥ ಮಾಡಿಕೊಳ್ಳಿ
ಪೈಗಂಬರ್ ಜಯಂತಿ ಆಚರಣೆ ಮಾಡಿದರೆ ಸಾಲದು, ಅವರ ಸಂದೇಶ ಮೆಲಕು ಹಾಕಬೇಕು. ಜಯಂತಿ ಹೆಸರಲ್ಲಿ ಶಬ್ದ ಮಾಲಿನ್ಯಕ್ಕೆ ಕಾರಣವಾಗಬಾರದು, ಸಾರ್ವಜನಿಕವಾಗಿ ನೋಡುವಂತಾಗಬೇಕು.
ಸೆಪ್ಟಂಬರ್‌ 8ರಂದು ಬಸವ ಸಂಸ್ಕೃತಿ ಅಭಿಯಾನ
ರಾಜ್ಯಾದ್ಯಂತ ಬಸವಣ್ಣನ ವಚನ, ಸಂಸ್ಕಾರಗಳನ್ನು ಭಿತ್ತರಿಸುವ ಉದ್ದೇಶದಿಂದ ಸಾಂಸ್ಕೃತಿಕ ನಾಯಕ ಬಸವಣ್ಣನ ವಿಚಾರಧಾರೆ ಪಸರಿಸಲು ಸೆ. 1ರಿಂದ ಬಸವ ಸಂಸ್ಕೃತಿ ಅಭಿಯಾನ ಆರಂಭಸಿ ಪ್ರತಿ ಜಿಲ್ಲೆಯಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ.
ಕಲಿಕೆಗೂ ಜೈ, ಸಾಹಿತ್ಯಕ್ಕೂ ಸೈ ಧ್ಯೇಯದಡಿ ಕಾಯಕ
ದೀಪಾ ಅವರು ಇಂಗ್ಲಿಷ್ ಶಿಕ್ಷಕಿಯಾದರೂ ನಾಡಿನ ಪರಂಪರೆ, ಸಂಸ್ಕೃತಿ ಬಿಂಬಿಸಿದ್ದಕ್ಕಾಗಿ ಬೆಂಗಳೂರಿನ ಶಿಕ್ಷಕರ ಸಾಹಿತ್ಯ ಪರಿಷತ್ತು ಹಾಗೂ ಸ್ವರ್ಣಭೂಮಿ ಫೌಂಡೇಷನ್ ರಾಷ್ಟ್ರೀಯ "ಶಿಕ್ಷಕ ರತ್ನ " ಹಾಗೂ "ಶತ ಶೃಂಗ " ಪ್ರಶಸ್ತಿ ನೀಡಿ ಗೌರವಿಸಿದೆ.
ಆರ್ಥಿಕತೆ ಬಲಪಡಿಸಲು ಜಿಎಸ್ಟಿಯಲ್ಲಿ ಬದಲಾವಣೆ
ಜಿಎಸ್ಟಿ ದರ ಕಡಿತದಿಂದ ಬಡ ವರ್ಗ ಹಾಗೂ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲಿದ್ದು ದೇಶೀಯ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ಸಿಗಲಿದೆ. ಕೇಂದ್ರ ಸರ್ಕಾರದ ಜಿಎಸ್ಟಿ ಇಳಿಕೆಯನ್ನು ಖಂಡಿತ ರಾಷ್ಟ್ರದ ಜನತೆ ಸ್ವೀಕರಿಸಿದ್ದಾರೆ.
ಕೊಪ್ಪಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಗ್ರೀನ್‌ ಸಿಗ್ನಲ್‌
ಈಗಾಗಲೇ ಕೊಪ್ಪಳದಲ್ಲಿರುವ ಕಿಮ್ಸ್ ವೈದ್ಯಕೀಯ ಆಸ್ಪತ್ರೆ ಇದ್ದು, ಇದನ್ನೇ ಈಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಇದರ ಜಾರಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿದೆ.
ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ ಫೋಟೋ ಇಟ್ಟಿದ್ದಕ್ಕೆ ಮಹಿಳೆ ಆತ್ಮಹತ್ಯೆ
ಯಮನೂರಪ್ಪ ಓಲೇಕಾರ, ಮುದಿರಾಜ ಓಲೇಕಾರ ನನಗೆ ಬೆದರಿಕೆ ಹಾಕುತ್ತಿದ್ದರು. ಫೋನ್‌ನಲ್ಲಿ ನನ್ನ ವೀಡಿಯೋ ಮಾಡಿ ಬಿಡುತ್ತೇನೆ ಎಂದು ಭಯ ಹುಟ್ಟಿಸಿದ್ದರು. ಅಲ್ಲದೆ ನನ್ನ ಫೋಟೊ ವಾಟ್ಸ್‌ಆ್ಯಪ್‌ ಸ್ಟೇಟಸ್ ಇಟ್ಟಿದ್ದಾರೆ. ಹೀಗಾಗಿ ಮರ್ಯಾದೆಗೆ ಅಂಜಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪಾರ್ವತಿ ಡೆತ್‌ ನೋಟ್‌ ಬರೆದು ಇಟ್ಟಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವ, ಅಚ್ಚುಕಟ್ಟಾಗಿ ಆಚರಿಸಿ
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಕುರಿತು ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಂದು ಪೊಲೀಸ್ ಇಲಾಖೆ ಸೇರಿದಂತೆ ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಪಥ ಸಂಚಲನ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಅತಿಥಿ ಉಪನ್ಯಾಸಕರ ನೇಮಕ ವಿಳಂಬ, ಪ್ರತಿಭಟನೆ
ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಈ ವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಈ ವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 526
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved