ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ಖಾನೆ ಉಳಿಸಿಕೊಂಡರೇ ಕೊಪ್ಪಳ ಸ್ಥಳಾಂತರಿಸಿ: ಅಲ್ಲಮಪ್ರಭು ಬೆಟ್ಟದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌಖಿಕ ಆದೇಶ ಮಾಡಿದರು ಅದರಿಂದ ನಾವು ಮೈಮರೆಯುವುದು ಬೇಡ. ಹೋರಾಟ ಮುಂದುವರಿಸಬೇಕಾಗುತ್ತದೆ. ಜನಪ್ರತಿನಿಧಿಗಳು ಸಹ ಇದರಲ್ಲಿ ಕೇವಲ ಸರ್ಕಾರಕ್ಕೆ ಮನವಿ ಕೊಟ್ಟರೇ ಸಾಲದು, ತಮ್ಮ ರಾಜೀನಾಮೆ ನೀಡಿ, ಹೋರಾಟಕ್ಕೆ ಬರಬೇಕು.
ಪರಿಪೂರ್ಣ ಕಲಿಕೆಗೆ ಮಕ್ಕಳ ಹಬ್ಬ ಪೂರಕ
ಮಕ್ಕಳು ಕಲಿಕೆಯಲ್ಲಿ ಆಸಕ್ತಿ ಹೊಂದಬೇಕು. ಕಲಿಕೆ ಎಂಬುದು ಮಕ್ಕಳಿಗೆ ಉತ್ಸಾಹದಾಯಕವಾಗಿರಬೇಕು. ವಿಷಯ, ಆಟ, ಸಂಸ್ಕೃತಿ, ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಸದಾ ಕ್ರಿಯಾಶೀಲರಾಗಿರಬೇಕು.
ನರೇಗಾದಿಂದ ಅಭಿವೃದ್ಧಿಗೆ ವೇಗ: ಸಂಸದ ರಾಜಶೇಖರ ಹಿಟ್ನಾಳ
ನರೇಗಾ ಯೋಜನೆಯಡಿ ಕೆಲಸಕ್ಕೆ ಯಾರೇ ಬಂದರೂ ಅವರಿಗೆ ನಿಯಮ ಪ್ರಕಾರ ಅವಕಾಶ ಕಲ್ಪಿಸಿಕೊಡಬೇಕು. ಮಾನವ ದಿನಗಳ ಸೃಜನೆಯಲ್ಲಿ ಪ್ರಗತಿ ಸಾಧಿಸಿದ ಪಂಚಾಯಿತಿಗಳು ಈ ಕೂಡಲೇ ಆ ಬಗ್ಗೆ ಗಮನ ಹರಿಸಬೇಕು.
ಗ್ಯಾರಂಟಿಗಳಿಂದ ಜನರಿಗೆ ಶಕ್ತಿ ಕೊಟ್ಟ ಕಾಂಗ್ರೆಸ್: ಸಂಸದ ರಾಘವೇಂದ್ರ ಹಿಟ್ನಾಳ
ಕುಷ್ಟಗಿ ತಾಲೂಕಿಗೆ ಕೆರೆ ತುಂಬಿಸುವ ಯೋಜನೆ ತಂದವರು ಈಗಿನ ಮಾಜಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ. ಈಗ ಆ ಕೆರೆಗಳಿಂದ ಸಾವಿರಾರು ರೈತರಿಗೆ ಅನೂಕೂಲವಾಗುತ್ತಿದೆ. ಕೆಕೆಆರ್ಡಿಬಿ ವತಿಯಿಂದ ಕುಷ್ಟಗಿ ತಾಲೂಕಿಗೆ ₹ 130 ಕೋಟಿ ಹಣ ಬಿಡುಗಡೆಯಾಗಲಿದೆ.
ಲಿಂಗಾಯತ ಒಂದು ಧರ್ಮವಲ್ಲ ಎಂಬ ರಂಭಾಪುರಿ ಶ್ರೀವೀರಸೋಮೇಶ್ವರ ಸ್ವಾಮೀಜಿ ಹೇಳಿಕೆಗೆ ಖಂಡನೆ
“ಲಿಂಗಾಯತ ಒಂದು ಧರ್ಮವಲ್ಲ” ಎಂದು ಹೇಳಿದ್ದಲ್ಲದೇ ನಾಡಿನ ಬಹುದೊಡ್ಡ ವಿದ್ವಾಂಸರೂ, ಬಸವ ಸಾಕ್ಷಿಯಂತಿರುವ 94 ವರ್ಷದ ಸಾಹಿತಿ ಡಾ. ಗೊ.ರು. ಚನ್ನಬಸಪ್ಪ ಅವರನ್ನು “ವಯೋವೃದ್ಧ, ಅವನಿಗೆ ಧರ್ಮದ ಇತಿಹಾಸವೇ ಗೊತ್ತಿಲ್ಲ” ಎಂದು ಏಕವಚನದಲ್ಲಿ ಕರೆದಿದ್ದಾರೆ.
ಧರ್ಮ ಪಾಲನೆಯಿಂದ ಬದುಕು ಸಾರ್ಥಕ: ಬಸವಲಿಂಗೇಶ್ವರ ಸ್ವಾಮೀಜಿ
ಜೀವನದಲ್ಲಿ ಧರ್ಮ, ಸತ್ಯ, ನ್ಯಾಯ, ನಿಷ್ಠೆ, ಪ್ರಾಮಾಣಿಕವಾಗಿ ಇದ್ದಾಗ ಮಾತ್ರ ದೇವರ ಕಾಣಬಹುದು, ಪ್ರಯಾಗರಾಜ್ ಯಾತ್ರೆ ನೋಡಿದಾಗ ಅಲ್ಲಿನ ಸಾಧುಗಳ ರೂಪದಲ್ಲಿ ದೇವರ ದರ್ಶನ ಸಿಗುತ್ತದೆ.
ಸಿಎಂ ಸೂಚಿಸಿದರೂ ನಿಲ್ಲದ ಕಾಮಗಾರಿ
ಕೊಪ್ಪಳ ಬಳಿ ಬಿಎಸ್ಪಿಎಲ್ ಕಂಪನಿ ₹ 54 ಸಾವಿರ ಕೋಟಿ ವೆಚ್ಚದಲ್ಲಿ ಉಕ್ಕು ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿ ನಿರ್ಮಾಣಕ್ಕೆ ಚಾಲನೆ ನೀಡಿರುವುದನ್ನು ತಕ್ಷಣ ನಿಲ್ಲಿಸುವಂತೆ ಜಿಲ್ಲೆಯ ಸರ್ವಪಕ್ಷದ ನಿಯೋಗವು ಮಂಗಳವಾರ ಬೆಂಗಳೂರಿನ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತ್ತು.
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕನಕಗಿರಿ ಉತ್ಸವ ಆಚರಣೆ
ಸಚಿವರು ಜಾತ್ರಾ ಪೂರ್ವಭಾವಿ ಸಭೆಯ ಮುಕ್ತಾಯದ ನಂತರ ಉತ್ಸವ ಆಚರಣೆ ಕುರಿತಂತೆ ಅಭಿಪ್ರಾಯ ಪಡೆಯಲು ಸಾಮೂಹಿಕ ಚರ್ಚೆಗೆ ಅವಕಾಶ ನೀಡಿದ್ದರು. ಮೊದಲು ಸಚಿವರು ಜಾತ್ರೆಯ ದಿನವೇ ಉತ್ಸವ ಆಚರಿಸಿದರೆ ಒಳ್ಳೆಯದು. ಇದರಿಂದ ಜನಸಂಖ್ಯೆ ಹೆಚ್ಚಾಗುವುದಲ್ಲದೇ ನಾಡಿನಾದ್ಯಂತ ಕನಕಗಿರಿ ಉತ್ಸವ ಮುನ್ನೆಲೆಗೆ ಬರಲಿದೆ ಎಂಬ ಅಭಿಪ್ರಾಯ ಮಂಡಿಸಿದ್ದರು.
ಮಾರ್ಚ್ 22, 23ರಂದು ಸಿದ್ದಾಪುರದಲ್ಲಿ ಕಾರಟಗಿ ತಾಲೂಕು ಕಸಾಪ ಸಮ್ಮೇಳನ
ಪರಿಷತ್ನಿಂದ ವರ್ಷಕ್ಕೊಮ್ಮೆ ನಡೆಯುವ ಸಮ್ಮೇಳನ ಕನ್ನಡಿಗರ ಅಸ್ಮಿತೆಯನ್ನು ಬಿಂಬಿಸುತ್ತವೆ. ಹಾಗಾಗಿ ಸಿದ್ದಾಪುರ ಗ್ರಾಮದ ಕನ್ನಡ ಮನಸ್ಸುಗಳು ಕನ್ನಡ ತಾಯಿ ಭುವನೇಶ್ವರಿಯ ತೇರು ಎಳೆಯುವ ಸದಾವಕಾಶ ಪಡೆದಿದ್ದು, ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿಕೊಡಬೇಕು.
ಆನೆಗೊಂದಿ ಉತ್ಸವಕ್ಕೆ ಗ್ರೀನ್ ಸಿಗ್ನಲ್
ವಿಜಯನಗರ ಸಾಮ್ಯಾಜ್ಯದ ರಾಜಧಾನಿಯಾಗಿದ್ದ ಆನೆಗೊಂದಿ ಉತ್ಸವ ಆಚರಣೆಗೆ ಸರ್ಕಾರ ಮಂಗಳವಾರ ಸಮ್ಮತಿ ನೀಡಿದೆ. ಈ ಮಧ್ಯೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ನಿವಾಸಕ್ಕೆ ತೆರಳಿ ಆನೆಗೊಂದಿ ಉತ್ಸವ ಆಚರಿಸಲು ಅನುದಾನ ನೀಡಬೇಕು ಮತ್ತು ಕಳೆದ ವರ್ಷದ ಉತ್ಸವದ ಬಾಕಿ ಹಣ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆ.
< previous
1
...
46
47
48
49
50
51
52
53
54
...
423
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು