• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಪ್ರಿಲ್‌ 30ರಂದು ಬಸವ ಜಯಂತಿ ಅದ್ಧೂರಿ ಆಚರಣೆ
ಬಸವ ಸಮಿತಿ ಅಧ್ಯಕ್ಷ ಡಾ. ಅರವಿಂದ ಜತ್ತಿ ಅವರು ಬಸವೇಶ್ವರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದು ಬಸವೇಶ್ವರ ಭಾವಚಿತ್ರ ಮೆರವಣಿಗೆ ನಡೆಯಲಿದೆ.
ದ್ವಿತೀಯ ಪಿಯುಸಿ: 123 ಕಾಲೇಜು ಶೂನ್ಯ ಫಲಿತಾಂಶ
ಸರ್ಕಾರ ಕಡಿಮೆ ಫಲಿತಾಂಶ ಪಡೆಯುವ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳ ಮುಖ್ಯಸ್ಥರನ್ನು ಹೊಣೆ ಮಾಡತ್ತದೆ. ಆದರೆ, ಖಾಸಗಿ ಕಾಲೇಜುಗಳು ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಟೋಷನ್‌ ನೀಡುತ್ತೇವೆ ಎಂದು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಫೀ ಪಡೆದರೂ ಏಕೆ ವಿದ್ಯಾರ್ಥಿಗಳು ತೇರ್ಗಡೆಯಾಗಿಲ್ಲ.
ಧರ್ಮಸ್ಥಳ ಸಂಸ್ಥೆಯಿಂದ ಕೆರೆಗಳಿಗೆ ಜೀವಕಳೆ
ಗ್ರಾಮೀಣ ಪ್ರದೇಶಗಳಲ್ಲಿ ಜನರ ಜೀವನಾಡಿಯಾಗಿರುವ ಕೆರೆಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ನಾಗರಿಕರ ಕರ್ತವ್ಯ. ಈ ನಿಟ್ಟಿನಲ್ಲಿ ಧರ್ಮಸ್ಥಳ ಸಂಸ್ಥೆ ಕುಡಿಯುವ ನೀರಿನ ಕೆರೆಯನ್ನು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಹೂಳೆತ್ತುವ ಕಾಮಗಾರಿ ಆರಂಭಿಸಿದೆ.
ಸಾಮೂಹಿಕ ವಿವಾಹ ಪ್ರಗತಿಗೆ ಪೂರಕ
ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ.
ದಂಪತಿಗಳು ಸಾಮರಸ್ಯದಿಂದ ಜೀವನ ಸಾಗಿಸಿ
ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಟ್ಟು, ಆಚಾರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕು. ನವಜೋಡಿಗಳು ಜೀವನದಲ್ಲಿ ಸಿಹಿ-ಕಹಿಯನ್ನು ಸಮನಾಗಿ ಸ್ವೀಕರಿಸಬೇಕು.
ಮಠಗಳಿಂದ ಸಮಾಜ ತಿದ್ದುವ ಕೆಲಸ: ಸಂಸದ ಹಿಟ್ನಾಳ
ಒಗ್ಗಟ್ಟಿನಿಂದ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ. ಸಮುದಾಯ ಒಗ್ಗಟ್ಟಿನಿಂದ ಇರಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೋಡಿಸಬೇಕು. ನವ ದಂಪತಿಗಳು ಮನೆಯ-ಹಿರಿಯರನ್ನು ಗೌರವದಿಂದ ಕಾಣಬೇಕು. ಒಬ್ಬರನೊಬ್ಬರು ಅರಿತುಕೊಂಡು ಸುಖ ಸಂಸಾರ ನಡೆಸಬೇಕು.
ಪರಿಹಾರ ವಿಳಂಬ: ಡಿಸಿ ಕಾರು ಜಪ್ತಿಗೆ ಆದೇಶ
ಗಂಗಾವತಿ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆ ಸಂಪರ್ಕಿಸುವ ರಸ್ತೆ ವಿಸ್ತರಿಸಲಾಗಿದೆ. ಗಂಗಾವತಿ ಕಲ್ಮಠದ 21 ಗುಂಟೆ ಹಾಗೂ ವಿರೂಪಾಕ್ಷಪ್ಪ ಎಂಬುವರ 11 ಗುಂಟೆ ಜಾಗವನ್ನು ನಗರಸಭೆ ಭೂ ಮಾಲೀಕರಿಗೆ ನೋಟಿಸ್ ನೀಡದೆ ಒತ್ತುವರಿ ಮಾಡಿದೆ.
ಸಾಮರಸ್ಯದಿಂದ ಬದುಕು ಹಸನ
ವಿವಾಹ ಎಂಬುದು ಪಾವಿತ್ರ್ಯತೆ ಪಡೆದಿದೆ. ಸತಿ, ಪತಿ ಬಾಂಧವ್ಯ ದೇವರು ನೀಡಿದ ಸಂಬಂಧ. ಈ ಸಂಬಂಧವನ್ನು ಎಂದಿಗೂ ಹಾಳು ಮಾಡಿಕೊಳ್ಳಬಾರದು. ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಸಾಮರಸ್ಯದಿಂದ ಬಾಳಬೇಕು.
ಏಪ್ರಿಲ್‌ 22ರಂದು ಕೊಪ್ಪಳಕ್ಕೆ ಜನಾಕ್ರೋಶ ಯಾತ್ರೆ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಭಿವೃದ್ಧಿ ಕುಂಠಿತವಾಗಿದೆ. ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ನೆಮ್ಮದಿ ಕಸಿದಿದೆ. ಇದರ ವಿರುದ್ಧ ಜನರ ಧ್ವನಿಯಾಗಿ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಿದೆ.
ಹೊಸ ತಂತ್ರಜ್ಞಾನದತ್ತ ಚಿತ್ತ ಹರಿಸಿ
ಆಧುನಿಕ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವಿಕೆ ಅನಿವಾರ್ಯವಾಗಿದ್ದು, ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಬಹುತೇಕ ನೌಕರರನ್ನು ಕೆಲಸದಿಂದ ತೆಗೆದು ಹಾಕುವ ಪರಿಸ್ಥಿತಿಯಿದೆ. ಹೀಗಾಗಿ ಕಾಮರ್ಸ್ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನ ತಿಳಿದುಕೊಂಡು ಬದಲಾವಣೆಯತ್ತ ಸಾಗಬೇಕು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 460
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved