• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಜಾಗೃತಿ ಜಾಥಾಕ್ಕೆ ಭವ್ಯ ಸ್ವಾಗತ
ಸಂವಿಧಾನ ಅಂಗೀಕಾರಗೊಂಡು ೭೫ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯ ವ್ಯಾಪಿ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಶನಿವಾರ ಪಟ್ಟಣಕ್ಕೆ ಆಗಮಿಸಿದ್ದು, ತಾಲೂಕಾಡಳಿತದಿಂದ ಸ್ವಾಗತಿಸಲಾಯಿತು.
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ದಾಸೋಹ ಪರಂಪರೆಯಲ್ಲೇ ದಾಖಲೆ
ಭಕ್ತರು ತಾವೇ ಬಂದು ದಾಸೋಹದಲ್ಲಿ ಬಡಿಸಿದ್ದು, ಹೇಳದೇ ಕೊಟ್ಟು ಹೋಗಿದ್ದು ಲೆಕ್ಕವೇ ಇಲ್ಲ. ಜ.21ರಂದೇ ಆರಂಭವಾದ ದಾಸೋಹ ಫೆ.9ರ ಮಧ್ಯರಾತ್ರಿಯವರೆಗೂ (19 ದಿನ) ನಡೆಯಿತು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ: ಮಾಜಿ ಸಚಿವ ಹಾಲಪ್ಪ ಆಚಾರ
ಮೋದಿ ೧೦ ವರ್ಷಗಳ ಕಾಲ ಯಾವುದೇ ಭ್ರಷ್ಟಾಚಾರವಿಲ್ಲದೆ ಜನಪರ ಆಡಳಿತ ನೀಡುವ ಮೂಲಕ ಈ ದೇಶವನ್ನು ಪ್ರಗತಿಪಥದತ್ತ ಸಾಗಿಸಿದ್ದಾರೆ. ಇಡೀ ವಿಶ್ವವೇ ಮೆಚ್ಚುವಂತಹ ಸುಭದ್ರ ಆಡಳಿತ ನೀಡುತ್ತಿದ್ದಾರೆ. ಇದನ್ನು ವಿರೋಧ ಪಕ್ಷವಾಗಿರುವ ಕಾಂಗ್ರೆಸ್‌ ನವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಪ್ರಧಾನಿಯ ಸಾಧನೆ ಮುಂದೆ ಮತ್ತೆ ಕಾಂಗ್ರೆಸ್ ಪಕ್ಷ ನೆಲಕಚ್ಚಲಿದೆ ಎಂದು ವಾಗ್ದಾಳಿ ನಡೆಸಿದರು.
ಭಾರತೀಯರ ಹೃದಯದಲ್ಲಿ ಅಚ್ಚಳಿಯದೇ ಉಳಿದ ಪ್ರಧಾನಿ ಮೋದಿ ಹೆಸರು: ನವೀನ ಗುಳಗಣ್ಣನವರ್
ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಸಿಕ್ಕಿದೆ. 2014ರಲ್ಲಿ 723ರಷ್ಟಿದ್ದ ವಿಶ್ವವಿದ್ಯಾಲಯಗಳ ಸಂಖ್ಯೆ 1113ಕ್ಕೆ ಏರಿದೆ. ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಐಐಟಿ, ಐಐಎಂ ಹಾಗೂ ತತ್ಸಮಾನ ಕಾಲೇಜುಗಳ ಸಂಖ್ಯೆ 2014ರಲ್ಲಿ 38,498ರಷ್ಟಿತ್ತು. 2023ರಲ್ಲಿ ಅವುಗಳ ಸಂಖ್ಯೆ 43,796ಕ್ಕೇರಿದೆ.
ರೈಲ್ವೆ ಕೆಳ ಸೇತುವೆ ನಿರ್ಮಾಣವಾದರೂ ದಾರಿಯೇ ಇಲ್ಲವಯ್ಯ
ಸೇತುವೆ ನಿರ್ಮಾಣ ಮಾಡಬೇಕು ಎನ್ನುವುದು ಬಹಳ ವರ್ಷಗಳ ಬೇಡಿಕೆ. ಇದಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದು ನಾಲ್ಕು ವರ್ಷವಾದರೂ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿಲ್ಲ. ಈಗಾಗಲೇ ಕೆಳಸೇತುವೆ ನಿರ್ಮಾಣವಾಗಿದ್ದರೂ ತಂತಿಬೇಲಿ ಹಾಕಲಾಗಿದೆ. ಪರಿಣಾಮ ಜನ ಸಂಚಾರಕ್ಕೆ ಅವಕಾಶ ಇಲ್ಲದಂತಾಗಿದೆ. ಇದು ಈಗ ದೊಡ್ಡ ಸಮಸ್ಯೆಯಾಗಿ ತಲೆದೋರಿದೆ.
ಕುಷ್ಟಗಿಯ ನೆರೆಬೆಂಚಿ ಗ್ರಾಮಸ್ಥರಲ್ಲಿ ಆತಂಕ ಬೇಡ: ಡಿಎಚ್‌ಒ ಲಿಂಗರಾಜು
ಕಳೆದ 8 ರಿಂದ 10 ದಿನಗಳಿಂದ ಜ್ವರ ಪ್ರಕರಣಗಳು ವರದಿಯಾಗುತ್ತಿದ್ದು, ನೆರೆಬೆಂಚಿ ಗ್ರಾಮದಲ್ಲಿ ಹಿರೇಮನ್ನಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ತಾತ್ಕಾಲಿಕ ಚಿಕಿತ್ಸಾ ಕೇಂದ್ರವನ್ನು ಸ್ಥಾಪಿಸಿ, ಜ್ವರ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಶತ್ರು ರಾಷ್ಟ್ರಗಳ ಬೆವರಿಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಆಡಳಿತ: ನವೀನ್ ಗುಳಗಣ್ಣನವರ್
ಪ್ರಧಾನಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ, ಸ್ವಚ್ಛ ಭಾರತ್ ಯೋಜನೆ, ಕೊರೋನ ಲಸಿಕೆ, ರಾಷ್ಟ್ರೀಯ ರಕ್ಷಣಾ ಪಡೆಯ ಬಲಿಷ್ಠತೆ, ಪಿಎಂ ಕಿಸಾನ್, ವಿಮಾ ಯೋಜನೆ, ರೈಲ್ವೆ, ರಸ್ತೆ, ಬೆಂಬಲ ಬೆಲೆ, ₹29 ದರದಲ್ಲಿ ಅಕ್ಕಿ ವಿತರಣೆ, ಹೀಗೆ ಅನೇಕ ಯೋಜನೆಗಳು ಗ್ರಾಮೀಣ ಪ್ರದೇಶದಲ್ಲಿ ಜನರನ್ನು ತಲುಪಿವೆ.
ನಿಜಾಮರ ಆಡಳಿತದಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರಗತಿಯಲ್ಲಿ ಹಿನ್ನಡೆ: ಕೊಪ್ಪಳ ವಿವಿ ಕುಲಪತಿ ಡಾ.ರವಿ
ತಮ್ಮ ತೆರಿಗೆ ಮತ್ತು ಆಡಳಿತ ನಡೆಸಲು ರಸ್ತೆ, ಕೆಲವು ಬಾವಿ, ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ನಿಜಾಮ ಆಡಳಿತ ಜನರಿಗೆ ಮೂಲಸೌಕರ್ಯಗಳಾದ ಆರೋಗ್ಯ, ಶಿಕ್ಷಣ, ಉದ್ಯೋಗ ನೀಡುವಲ್ಲಿ ಮತ್ತು ಕೃಷಿಕರಿಗೆ ನೆರವಾಗಲು ಡ್ಯಾಂ, ಕೆರೆ ಕಟ್ಟೆ ನಿರ್ಮಿಸುವಲ್ಲಿ ವಿಫಲರಾಗಿದ್ದರು.
ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬೇಡಿ: ಕೊಪ್ಪಳ ಜಿಲ್ಲಾಧಿಕಾರಿ ನಳಿನ್‌ ಅತುಲ್‌
ನಿಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿ ಅರ್ಜಿ ಬರುತ್ತಿದ್ದರೆ ಅವುಗಳನ್ನು ವಿಳಂಬ ಮಾಡದೇ ಪರಿಹಾರ ಮಾಡಿಕೊಡಬೇಕು. ಸುಖಾಸುಮ್ಮನೆ ರೈತರಿಗೆ, ಸಾರ್ವಜನಿಕರಿಗೆ ತೊಂದರೆ ನೀಡಿದರೆ ನಿಮ್ಮ ಮೇಲೆ ಸೂಕ್ತ ಕ್ರಮ ಕೈಕೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮಕ್ಕಳ ಕೈಗೆ ಮೊಬೈಲ್‌ ಬದಲು ಪುಸ್ತಕ ಕೊಡಿ: ಶಾಸಕ ದೊಡ್ಡನಗೌಡ ಪಾಟೀಲ
ಸಾಧನೆಗೆ ಶಿಕ್ಷಣವೇ ಆಸರೆ. ಹೀಗಾಗಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವುದರ ಜೊತೆಗೆ ನರೇಗಾದಲ್ಲಿ ಶಾಲೆಯ ಹಾಗೂ ಗ್ರಾಮದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಕ್ರಿಯಾಯೋಜನೆ ರೂಪಿಸಲು ಸೂಚಿಸುತ್ತೇನೆ
  • < previous
  • 1
  • ...
  • 497
  • 498
  • 499
  • 500
  • 501
  • 502
  • 503
  • 504
  • 505
  • ...
  • 572
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved